ಶಿರಸಿ : ಆಯುರ್ವೇದ ವೈದ್ಯನ ಕೊಲೆ

ಶಿರಸಿ:  ಆಯುರ್ವೇದ  ವೈದ್ಯರೊಬ್ಬರ ತಲೆಗೆ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಕೊಲೆಗೈದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನ್ಯೂ ಕೆ.ಎಚ್.ಬಿ. ಕಾಲೋನಿಯ ಮನೆಯೊಂದರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಾಲಿ ಶಿರಸಿ ನಗರದ ಕೆ.ಎಚ್.ಬಿ ಕಾಲೋನಿ ನಿವಾಸಿಯಾಗಿರುವ ರಮೇಶ ಕಲಘುಟಕರ್ (51) ಕೊಲೆಯಾದ ಆಯುರ್ವೇದ ವೈದ್ಯ ಎಂದುಗುರುತಿಸಲಾಗಿದೆ. ಶನಿವಾರ … Continued

ಯಲ್ಲಾಪುರ : ಅರೆಬೈಲ್ ಘಟ್ಟದಲ್ಲಿ ಚಾಲಕನ ಸಮೇತ ಕಾರು ಸುಟ್ಟುಹೋದ ಪ್ರಕರಣ ; ಮೂವರ ಬಂಧನ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರಿನ ಸಮೇತ ಚಾಲಕ ಸುಟ್ಟುಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ವ್ಯಕ್ತಿಯನ್ನು ಕೊಲೆ ಮಾಡಿ, ನಂತರ ಕೃತ್ಯವನ್ನು ಮುಚ್ಚಿಹಾಕಲು ಅರೆಬೈಲ್‌ ಘಟ್ಟದಲ್ಲಿ ಕಾರು ಸಮೇತ ವ್ಯಕ್ತಿಯನ್ನು ಸುಟ್ಟು ಹಾಕಿ ಇದನ್ನು ರಸ್ತೆ ಅಪಘಾತ ಎಂದು ಬಿಂಬಿಸಲು … Continued

ಭಟ್ಕಳ : ಮುರ್ಡೇಶ್ವರದ ಬಳಿ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ

ಕಾರವಾರ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್ಸೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ಬಳಿ ನಡೆದಿದೆ ಎಂದು ವರದಿಯಾಗಿದೆ. ಘಟನೆ ಭಟ್ಕಳ ತಾಲೂಕಿನ ಮುರ್ಡೇಶ್ವರದ ವ್ಯಾಪ್ತಿಯಲ್ಲಿ ನಡೆದಿದ್ದು, ಭಟ್ಕಳದಿಂದ ಕುಮಟಾ ಕಡೆಗೆ ಹೋಗುವ ಬಸ್‌ ಮುರ್ಡೇಶ್ವರದ ನಾಕಾದಿಂದ ಬಸ್‌ ನಿಲ್ದಾಣದತ್ತ ತೆರಳುತ್ತಿದ್ದಾಗ ಕೆಳಭಾಗದಿಂದ ಹಠಾತ್ತನೆ ಜ್ವಾಲೆಗಳು ಹೊರಬರಲಾರಂಭಿಸಿದವು ಎಂದು … Continued

ಜಾಗತಿಕ ಭೂಪಟದಲ್ಲಿ ಉತ್ತರ ಕನ್ನಡಕ್ಕೆ ಹೆಮ್ಮೆ: ಯಾಣದ ಶಿಲೆಗಳು ‘ರಾಷ್ಟ್ರೀಯ ಭೂಪಾರಂಪರಿಕ ತಾಣ’ ಎಂದು ಘೋಷಣೆ

ಬೆಂಗಳೂರು: ಪಶ್ಚಿಮ ಘಟ್ಟಗಳ ದಟ್ಟ ಕಾಡಿನ ಮಧ್ಯೆ ನಿಂತಿರುವ ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ‘ಯಾಣ’ದ ಬೃಹತ್ ಶಿಲೆಗಳಿಗೆ ಈಗ ಅತ್ಯುನ್ನತ ರಾಷ್ಟ್ರೀಯ ಮಾನ್ಯತೆ ಲಭಿಸಿದೆ. ಸುಮಾರು 120 ಮೀಟರ್ ಎತ್ತರದ ಭೈರವೇಶ್ವರ ಶಿಖರ ಮತ್ತು 90 ಮೀಟರ್ ಎತ್ತರದ ಮೋಹಿನಿ ಶಿಖರಗಳನ್ನು ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯು (GSI) “ರಾಷ್ಟ್ರೀಯ ಪ್ರಾಮುಖ್ಯತೆಯ ಭೂಪಾರಂಪರಿಕ ತಾಣ” … Continued

ಅಂಕೋಲಾ: ಬೆಂಕಿ ಹೊತ್ತಿ ಉರಿದ ಟ್ಯಾಂಕರ್‌

ಅಂಕೋಲಾ: ಇಥೆನಾಲ್ ರಾಸಾಯನಿಕ ತುಂಬಿದ ಟ್ಯಾಂಕರ್ ಲಾರಿ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರುಕಲಾದ ಘಟನೆ ತಾಲೂಕಿನ ಕಂಚಿನಬಾಗಿಲ ಬಳಿ ರಾಷ್ಟ್ರೀಯ ಹೆದ್ದಾರಿಯ 52 ರಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಪಾರಾದ ಲಾರಿ ಚಾಲಕನಿಗೆ ಸುಟ್ಟ ಗಾಯಗಳಾಗಿದ್ದು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆ ಬರುತ್ತಿದ್ದ … Continued

ಹಬ್ಬು ಸಮುದಾಯ ಒಂದು ಜನಾಂಗೀಯ ಅಧ್ಯಯನ ಕೃತಿ ಬಿಡುಗಡೆ

ಕಾರವಾರ: ಅನ್ನ ಹಾಗೂ ಅಕ್ಷರ ತೋರಿಸಿದ ಹಬ್ಬು ಬ್ರಾಹ್ಮಣರ ಕುರಿತು ಎಲ್ಲ ದಾಖಲೆ ಪರಿಶೀಲಿಸಿ ನಮ್ಮಲ್ಲಿ ಯಾವುದೆ ಗೊಂದಲ ಇರದ ಹಾಗೆ ಆರ್.ಎಸ್. ಹಬ್ಬು ಕೃತಿ ನೀಡಿದ್ದಾರೆ ಎಂದು ಪರಿಸರ ತಜ್ಞ ಶಿವಾನಂದ ಕಳವೆ ಅಭಿಪ್ರಾಯಪಟ್ಟರು. ನಗರದ ರಾಘವೇಂದ್ರ ಮಠದ ಸಭಾಭವನದಲ್ಲಿ ಆರ್.ಎಸ್.ಹಬ್ಬು ಅವರ ʼಹಬ್ಬು ಸಮುದಾಯʼ ಒಂದು ಜನಾಂಗೀಯ ಅಧ್ಯಯನ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ … Continued

ಕುಮಟಾ | ದ್ವಿತೀಯ ಪಿಯು ಫಲಿತಾಂಶ ; ಬಾಳಿಗಾ ವಾಣಿಜ್ಯ ಕಾಲೇಜ್‌ ಉತ್ತಮ ಸಾಧನೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಡಾ. ಎ. ವಿ. ಬಾಳಿಗಾ ವಾಣಿಜ್ಯ ಪದವಿ ಪೂರ್ವ ಮಹಾ ವಿದ್ಯಾಲಯದ ವಿದ್ಯಾರ್ಥಿ ಗಣೇಶ ಹೆಗಡೆ ದ್ವಿತೀಯ ಪಿಯುಸಿಯಲ್ಲಿ 600 ಕ್ಕೆ 592 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರು ಕಂಪ್ಯೂಟರ್ ವಿಷಯದಲ್ಲಿ 100ಕ್ಕೆ ನೂರು ಅಂಕ ಪಡೆದಿದ್ದಾರೆ ವರ್ಷಿಣಿ ಹೆಗಡೆ 97.66 ಅಂಕ ಗಳಿಸಿದ್ದು … Continued

ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಸುತ್ತ 663 ಚದರ ಕಿಮೀ ‘ಪರಿಸರ ಸೂಕ್ಷ್ಮ ವಲಯ’ : ಕೇಂದ್ರದ ಕರಡು ಅಧಿಸೂಚನೆ

ನವದೆಹಲಿ: ಕರ್ನಾಟಕದ ಪ್ರಕೃತಿ ಸಂಪತ್ತಿನ ಪ್ರಮುಖ ಭಾಗವಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಸಂರಕ್ಷಿತ ಪ್ರದೇಶದ (KTR) ಅಸ್ತಿತ್ವಕ್ಕೆ ಮತ್ತಷ್ಟು ರಕ್ಷಣೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಪ್ರದೇಶದ ಸುತ್ತಲಿನ 663.32 ಚದರ ಕಿಲೋಮೀಟರ್‌ ವ್ಯಾಪ್ತಿಯನ್ನು ಪರಿಸರ ಸೂಕ್ಷ್ಮ ವಲಯ (Eco-Sensitive Zone – ESZ) ಎಂದು ಕೇಂದ್ರ ಪರಿಸರ ಸಚಿವಾಲಯವು ಕರಡು … Continued

ಯಲ್ಲಾಪುರ : ಅರೆಬೈಲ್‌ ಘಟ್ಟದಲ್ಲಿ ಕಾರಿನಲ್ಲಿ ಸಜೀವ ದಹನವಾದ ಚಾಲಕ

ಕಾರವಾರ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರಿನೊಳಗಿದ್ದ ಚಾಲಕ ಸುಟ್ಟು ಕರಕಲಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದ ರಾಷ್ಟ್ರೀ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ ಎಂದು ವರದಿಯಾಗಿದೆ. ಹುಬ್ಬಳ್ಳಿ ಕಡೆಯಿಂದ ಅಂಕೋಲಾಕ್ಕೆ ಬರುತ್ತಿದ್ದ ವೋಕ್ಸ್‌ ವ್ಯಾಗನ್‌ (Volkswagen) ಕಾರಿನಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ತೀವ್ರವಾಗಿದ್ದರಿಂದ ಕಾರಿನಲ್ಲಿದ್ದ ಚಾಲಕನಿಗೆ … Continued

ಅಂಕೋಲಾ : ವಿಭೂತಿ ಜಲಪಾತದಲ್ಲಿ ಮುಳುಗಿ ಪ್ರವಾಸಿಗ ಸಾವು

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆ ಸಮೀಪದ ಚನಗಾರದ ವಿಭೂತಿ ಜಲಪಾತದಲ್ಲಿ ಪ್ರವಾಸಿಗನೊಬ್ಬ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನುತೆಲಂಗಾಣ ರಾಜ್ಯದ ಅಜಯ (24) ಎಂದು ಗುರುತಿಸಲಾಗಿದೆ. ತೆಲಂಗಾಣದಿಂದ 6 ಜನರು ಇಲ್ಲಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಜಲಪಾತದ ನೀರಿಗಿಳಿದಿದ್ದಾರೆ. ಈ ವೇಳೆ ಕಾಲು ಜಾರಿ … Continued