ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಹೊನ್ನಾವರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ, ಉಪವಾಸ ಸತ್ಯಾಗ್ರಹ
ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಜನರಲ್ಲಿ ಒಗ್ಗಟ್ಟಿಲ್ಲ. ಜಡತ್ವ ಕಾಡುತ್ತಿದೆ. ಜಡತ್ವ ತೊರೆದು ಜಿಲ್ಲೆಯ ಹಿತಕ್ಕಾಗಿ ಸುಸಜ್ಜಿತ ಆಸ್ಪತ್ರೆ ಬೇಕೆಂದು ಹೋರಾಟಕ್ಕಿಳಿದ ಜಿಲ್ಲೆಯ ಯುವಕರ ಬೆನ್ನು ತಟ್ಟಿ ಬೆಂಬಲಿಸಿ ಎಂದು ಸಾಹಿತಿ ಹಾಗೂ ವಿಶ್ರಾಂತ ಪ್ರಾಚಾರ್ಯ ಡಾ.| ಎನ್ ಆರ್ ನಾಯಕ್ ಕರೆ ನೀಡಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಕ್ತ ಸ್ಥಳದಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ … Continued