ಕುಖ್ಯಾತ ಗ್ಯಾಂಗ್‌ಸ್ಟರ್‌-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ಸಾವು

ನವದೆಹಲಿ: ಅನಾರೋಗ್ಯ ಪೀಡಿತ ಗ್ಯಾಂಗ್‌ಸ್ಟರ್‌-ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಗುರುವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾನೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಮೌದಿಂದ ಐದು ಬಾರಿ ಶಾಸಕರಾಗಿದ್ದ ಮುಖ್ತಾರ್ ಅನ್ಸಾರಿ 2005 ರಿಂದ ಉತ್ತರ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಜೈಲಿನಲ್ಲಿದ್ದ. ಉತ್ತರ ಪ್ರದೇಶದ ಬಂಡಾದಲ್ಲಿರುವ ಜೈಲಿನಲ್ಲಿದ್ದ 63 ವರ್ಷದ ಮುಖ್ತಾರ್ ಅನ್ಸಾರಿ ರಾತ್ರಿ 8:25 ರ ಸುಮಾರಿಗೆ … Continued

2 ಕ್ಷೇತ್ರಗಳಲ್ಲಿ ಒಂದೇ ಪಕ್ಷದ ತಲಾ ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ;ತಾವೇ ಅಧಿಕೃತ ಅಭ್ಯರ್ಥಿಗಳೆಂದು ಹಕ್ಕು ಮಂಡನೆ…!

ನವದೆಹಲಿ: ಉತ್ತರ ಪ್ರದೇಶದ ರಾಂಪುರ ಮತ್ತು ಮೊರಬಾಬಾದ್ ಲೋಕಸಭಾ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ಕುರಿತು ಗೊಂದಲ ಉಂಟಾಗಿದೆ. ಯಾಕೆಂದರೆ ತಾವೇ ಅಧಿಕೃತ ಪಕ್ಷದ ಅಭ್ಯರ್ಥಿಗಳು ಎಂದು ಹೇಳಿಕೊಂಡು ಈ ಎರಡೂ ಕ್ಷೇತ್ರಗಳಿಂದ ತಲಾ ಇಬ್ಬರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ರಾಂಪುರದಲ್ಲಿ, 2022 ರ ಲೋಕಸಭಾ ಉಪಚುನಾವಣೆಯಲ್ಲಿ ಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಸೀಮ್ ರಾಜಾ … Continued

ರಾಜ್ಯಸಭಾ ಚುನಾವಣೆ: ಉತ್ತರಪ್ರದೇಶದ 10 ಸ್ಥಾನಗಳಲ್ಲಿ ಬಿಜೆಪಿ 8 ರಲ್ಲಿ, ಸಮಾಜವಾದಿ ಪಕ್ಷ 2 ರಲ್ಲಿ ಗೆಲುವು

ನವದೆಹಲಿ: ಜಯಂತ ಚೌಧರಿ ಅವರ ರಾಷ್ಟ್ರೀಯ ಲೋಕದಳ ಮತ್ತು ಸಮಾಜವಾದಿ ಪಕ್ಷದ ಕೆಲವು ಬಂಡಾಯ ಶಾಸಕರ ಸಹಾಯದಿಂದ ಬಿಜೆಪಿ ಉತ್ತರ ಪ್ರದೇಶದಿಂದ ರಾಜ್ಯಸಭೆಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಹೆಚ್ಚುವರಿ ಸ್ಥಾನವನ್ನು ಪಡೆದುಕೊಂಡಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಗೆದ್ದ ನಂತರ ಉತ್ತರ ಪ್ರದೇಶದಲ್ಲಿಯೂ ಬೋನಸ್ ಸ್ಥಾನಗಳನ್ನು ಪಡೆಯಲು ಬಿಜೆಪಿ … Continued

ಕಾಂಗ್ರೆಸ್‌ ಜೊತೆ ಸೀಟು ಹಂಚಿಕೆ ಒಪ್ಪಂದದ ನಂತರ ರಾಹುಲ್ ಗಾಂಧಿ ಭಾರತ ಜೋಡಿ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಂಡ ಅಖಿಲೇಶ ಯಾದವ್

ನವದೆಹಲಿ: ಉತ್ತರ ಪ್ರದೇಶದ ಆಗ್ರಾ ಮೂಲಕ ಸಾಗುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರು ಪಾಲ್ಗೊಂಡಿದ್ದಾರೆ. ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಒಪ್ಪಂದ ಅಂತಿಮವಾದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ. ಬಂದಿತು. ಎರಡು ಪಕ್ಷಗಳ ನಡುವಿನ … Continued

ಟ್ರ್ಯಾಕ್ಟರ್ ಕೊಳದಲ್ಲಿ ಬಿದ್ದು ಮಕ್ಕಳು ಸೇರಿದಂತೆ 22 ಮಂದಿ ಸಾವು

ನವದೆಹಲಿ: ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಶುಕ್ರವಾರ ಟ್ರ್ಯಾಕ್ಟರ್ ಟ್ರಾಲಿಯೊಂದು ಹೊಂಡಕ್ಕೆ ಬಿದ್ದ ಪರಿಣಾಮ ಏಳು ಮಕ್ಕಳು ಸೇರಿದಂತೆ ಕನಿಷ್ಠ 22 ಜನರು ಸಾವಿಗೀಡಾಗಿದ್ದಾರೆ. ವರದಿಗಳ ಪ್ರಕಾರ, ಟ್ರ್ಯಾಕ್ಟರ್ ಟ್ರಾಲಿಯಲ್ಲಿದ್ದ ಜನರು ‘ಮಾಘ ಪೂರ್ಣಿಮಾ’ ಸಂದರ್ಭದಲ್ಲಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಹೋಗುತ್ತಿದ್ದರು. ಕಾಸ್ಗಂಜ್‌ನ ಪಟಿಯಾಲಿ ದರಿಯಾವ್‌ಗಂಜ್ ರಸ್ತೆಯಲ್ಲಿ ಬೆಳಗ್ಗೆ 10 ಗಂಟೆ ಸುಮಾರಿಗೆ ಈ … Continued

ಲೋಕಸಭೆ ಚುನಾವಣೆ :ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ ; ಉತ್ತರ ಪ್ರದೇಶದಲ್ಲಿ ಏಕಪಕ್ಷೀಯವಾಗಿ ಟಿಕೆಟ್ ಘೋಷಿಸಿದ ಸಮಾಜವಾದಿ ಪಕ್ಷ…!

ಲಕ್ನೋ : ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ಈ ಬಾರಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷವು ಕಾಂಗ್ರಸ್ಸಿಗೆ ಶಾಕ್‌ ನೀಡಿದೆ. ಕಾಂಗ್ರೆಸ್ ಗಮನಕ್ಕೂ ತರದೆ ಸಮಾಜವಾದಿ ಪಕ್ಷವು ಲೋಕಸಭೆ ಚುನಾವಣೆಗಾಗಿ ಏಕಾಏಕಿ ತನ್ನ 16 ಅಭ್ಯರ್ಥಿಗಳ ಪಟ್ಟಿಯನ್ನು . ಬಿಡುಗಡೆ ಮಾಡಿದೆ. ಇದು ಅನಿರೀಕ್ಷಿತವಲ್ಲವಾದರೂ ಇದರಿಂದ ಕಾಂಗ್ರೆಸ್ಸಿಗೆ ಹೊಡೆತವನ್ನಂತೂ ನೀಡಿದೆ. … Continued

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಬಿಜೆಪಿ ಶಾಸಕನಿಗೆ 25 ವರ್ಷಗಳ ಜೈಲು ಶಿಕ್ಷೆ

ಲಕ್ನೋ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹೊತ್ತಿದ್ದ ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರು ಒಂಬತ್ತು ವರ್ಷಗಳ ಬಳಿಕ 25 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದು, ವಿಧಾನಸಭೆಯಿಂದ ಅನರ್ಹತೆಯಾಗುವ ಭೀತಿ ಎದುರಿಸುತ್ತಿದ್ದಾರೆ. ಈ ಅಪರಾಧವು 2014 ರಲ್ಲಿ ನಡೆದಿದ್ದು, ದೂರು ದಾಖಲಿಸಿದ ನಂತರ ಒಂದು ವರ್ಷಕ್ಕೂ ಹೆಚ್ಚು ಕಾಲ ಶಾಸಕರು ಕುಟುಂಬಕ್ಕೆ ಒತ್ತಡ ಮತ್ತು … Continued

ಮದುವೆ ವೇಳೆ ವರದಕ್ಷಿಣೆ ಕೇಳಿದ್ದಕ್ಕೆ ವರನನ್ನು ಮರಕ್ಕೆ ಕಟ್ಟಿ ಹಾಕಿದ ವಧುವಿನ ಕುಟುಂಬ | ವೀಕ್ಷಿಸಿ

ಪ್ರತಾಪಗಢ : ಉತ್ತರ ಪ್ರದೇಶದ ಪ್ರತಾಪ್‌ಗಢದಲ್ಲಿ ಮಂಗಳವಾರ, ಜೂನ್ 14 ರಂದು ಮದುವೆಯ ʼಜಯ ಮಾಲಾ’ ಸಮಾರಂಭದಲ್ಲಿ ವರ ಮತ್ತು ವಧುವಿನ ಕುಟುಂಬಗಳ ನಡುವೆ ವಾಗ್ವಾದ ನಡೆದ ನಂತರ ಮದುವೆ ಸಮಾರಂಭದಲ್ಲಿ ಜಗಳ ಉಲ್ಬಣಗೊಂಡು ವರನನ್ನು ಮರಕ್ಕೆ ಕಟ್ಟಿಹಾಕಿದ ಘಟನೆ ವರದಿಯಾಗಿದೆ. ಜಗಳಕ್ಕೆ ಕಾರಣ ವರ – ಅಮರಜೀತ ವರ್ಮಾ – ವಧುವಿನ ಕುಟುಂಬದಿಂದ ವರದಕ್ಷಿಣೆಗೆ … Continued

ಭೋಜಪುರಿ ನಟಿ ಆಕಾಂಕ್ಷಾ ದುಬೆ ಹೊಟೇಲ್‌ ರೂಮಿನಲ್ಲಿ ಶವವಾಗಿ ಪತ್ತೆ

ವಾರಾಣಸಿ: ಜನಪ್ರಿಯ ಭೋಜಪುರಿ ನಟಿ ಆಕಾಂಕ್ಷಾ ದುಬೆ ಭಾನುವಾರ ಇಲ್ಲಿನ ಹೋಟೆಲ್ ಕೊಠಡಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ. 25 ವರ್ಷದ ನಟಿ ಆಕಾಂಕ್ಷಾ ದುಬೆ ಫ್ಯಾನ್‌ಗೆ ಬಟ್ಟೆಯ ತುಂಡಿನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗೊತ್ತಾದ ತಕ್ಷಣ ಪೊಲೀಸರಿಗೆ ಕರೆ ಮಾಡಲಾಗಿದೆ ಎಂದು ಹೋಟೆಲ್ ಸಿಬ್ಬಂದಿ ತಿಳಿಸಿದ್ದಾರೆ. ಸಹಾಯಕ ಪೊಲೀಸ್ … Continued

ಎಲ್ಲೆ ಮೀರಿದ ಪ್ರೀತಿ..! ಫೇಸ್‌ಬುಕ್ ಸ್ನೇಹಿತನನ್ನು ಮದುವೆಯಾಗಲು ಭಾರತಕ್ಕೆ ಹಾರಿ ಬಂದ ಸ್ವೀಡನ್‌ ಮಹಿಳೆ

ಇಟಾಹ್ (ಉತ್ತರ ಪ್ರದೇಶ): ಪ್ರೀತಿಗೆ ಯಾವುದೇ ಗಡಿಗಳಿಲ್ಲ ಎಂದು ಹೇಳಲಾಗುತ್ತದೆ. ಇತ್ತೀಚೆಗೆ ಸ್ವೀಡನ್ ಮಹಿಳೆಯೊಬ್ಬರು ಸ್ಥಳೀಯ ನಿವಾಸಿಯನ್ನು ವಿವಾಹವಾದಾಗ ಉತ್ತರ ಪ್ರದೇಶದ ಇಟಾಹ್ ಜನರು ಇದೇ ರೀತಿಯ ಘಟನೆಗೆ ಸಾಕ್ಷಿಯಾದರು. ಸ್ವೀಡನ್ನಿನ ಕ್ರಿಸ್ಟನ್ ಲೀಬರ್ಟ್ ಎಂಬವರು ಶುಕ್ರವಾರ ಉತ್ತರ ಪ್ರದೇಶದ ಇಟಾಹ್‌ನಲ್ಲಿರುವ ಶಾಲೆಯೊಂದರಲ್ಲಿ ಹಿಂದೂ ಪದ್ಧತಿಗಳ ಪ್ರಕಾರ ಫೇಸ್‌ಬುಕ್‌ನಲ್ಲಿ ಭೇಟಿಯಾದ ಪವನ್ ಕುಮಾರ್ ಅವರನ್ನು ಮದುವೆಯಾಗಿದ್ದಾರೆ … Continued