ಒಂದೇ ಕುಟುಂಬದ ಐವರ ಹತ್ಯೆ ಮಾಡಿ ಮನೆಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು

ನವದೆಹಲಿ: ಉತ್ತರಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಒಂದೇ ಕುಟುಂಬದ ಐವರನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಮನೆಗೆ ಬೆಂಚಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾದ ಘಟನೆ ಆಘಾತಕಾರಿ ಘಟನೆ ನಡೆದಿದೆ. ಮನೆಗೆ ಏಕಾಏಕಿ ದುಷ್ಕರ್ಮಿಗಳು ದಾಳಿ ನಡೆಸಿ ಹರಿತವಾದ ಆಯುಧ ಬಳಸಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ್ದಾರೆ. ನಂತರ ಬಳಿಕ ಇಡೀ ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. … Continued

ಉತ್ತರ ಪ್ರದೇಶ:‌ ಕೊರೊನಾ ಲಸಿಕೆಗಾಗಿ ಸರ್ಕಾರಿ- ಖಾಸಗಿ ಉದ್ಯೋಗಿಗಳಿಗೆ ೧ ದಿನ ರಜೆ ಪ್ರಕಟ..!

ಲಖನೌ: ಉತ್ತರ ಪ್ರದೇಶದಲ್ಲಿ ಕೊರೊನಾ ಲಸಿಕೆ ಪ್ರಕ್ರಿಯೆ ತೀವ್ರಗೊಳಿಸುವ ಉದ್ದೇಶದಿಂದ ಸರಕಾರ ಲಸಿಕೆಗಾಗಿ ಸರಕಾರಿ ಹಾಗೂ ಖಾಸಗಿ ಉದ್ಯೋಗಿಗಳಿಗೆ ಒಂದು ದಿನದ ರಜೆ ನೀಡಲು ನಿರ್ಧರಿಸಿದೆ. ಸಿಎಂ ನಿವಾಸದಲ್ಲಿ ನಡೆದ ಪರಿಶೀಲನಾ ಸಭೆಯ ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೊಸ ನಿರ್ದೇಶನಗಳನ್ನು ನೀಡಿದ್ದಾರೆ. ವ್ಯಾಕ್ಸಿನೇಷನ್ ಮಾನಿಟರಿಂಗ್ ಸಮಿತಿಗಳು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸಂಪೂರ್ಣವಾಗಿ … Continued

ಉತ್ತರ ಪ್ರದೇಶ: ೧ರಿಂದ ೮ನೇ ತರಗತಿವರೆಗೆ ಪರೀಕ್ಷೆ ಇಲ್ಲದೇ ಎಲ್ಲ ವಿದ್ಯಾರ್ಥಿಗಳ ತೇರ್ಗಡೆ

ಲಕ್ನೋ: ಕೊರೊನಾ ಕಾರಣದಿಂದ ೧ ರಿಂದ ೮ನೇ ತರಗತಿವರೆಗಿನ ಸರಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ಉತ್ತೀರ್ಣಗೊಳಿಸಲು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. 9 ಮತ್ತು 11 ನೇ ತರಗತಿಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಬಡ್ತಿ ಪಡೆಯಲು ವಾರ್ಷಿಕ ಪರೀಕ್ಷೆಗಳಲ್ಲಿ ಹಾಜರಾಗಬೇಕಾಗುತ್ತದೆ. ಹತ್ತನೇ ತರಗತಿ ಮತ್ತು ಹನ್ನೆರಡನೇ ತರಗತಿಗಳಿಗೆ ಯುಪಿ ಬೋರ್ಡ್ … Continued

ಉತ್ತರ ಪ್ರದೇಶದಲ್ಲಿ ಪ್ರಾಥಮಿಕ ಶಾಲೆಗಳು ಆರಂಭ

ಲಖನೌ: ಉತ್ತರ ಪ್ರದೇಶದಲ್ಲಿ ಕೋವಿಡ್‌ ಪ್ರಕರಣಗಳು ಇಳಿಕೆಯಾಗುತ್ತಿರುವುದರಿಂದ ಸರ್ಕಾರ ಪ್ರಾಥಮಿಕ ಶಾಲೆಗಳು ಮಾ.೧ರಿಂದ ಆರಂಭವಾಗಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಉತ್ತರ ಪ್ರದೇಶ ಸರ್ಕಾರ ಕಟ್ಟುನಿಟ್ಟಿನ ಕೋವಿಡ್‌ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ, ಅದರ ಪ್ರಕಾರವಾಗಿಯೇ ಪ್ರಾಥಮಿಕ ಶಾಲೆಗಳನ್ನು ಸುರಕ್ಷಿತವಾಗಿ ಪುನರಾರಂಭ ಮಾಡಲಾಗಿದೆ. ವಿದ್ಯಾರ್ಥಿಗಳ ನಡುವೆ ಸಾಕಷ್ಟು ಸಾಮಾಜಿಕ ಅಂತರ, ಫೇಸ್ ಮಾಸ್ಕ್ ಹಾಗೂ ಸ್ಯಾನಿಟೈಸರ್‌ … Continued