ವೀಡಿಯೊ | ಅಂಕೋಲಾದಲ್ಲಿ ಬೃಹತ್‌ ಕಾಳಿಂಗ ಸರ್ಪ ಸೆರೆ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕೃಷ್ಣಾಪುರದಲ್ಲಿ ಬೃಹತ್‌ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿಯಲಾಗಿದೆ. ಅಂಕೋಲಾದ ಕೃಷ್ಣಾಪುರದಲ್ಲಿ ಪ್ರಶಾಂತ ನಾಯಕ ಎಂಬವರ ಮನೆಯ ಸಮೀಪ ಬೃಹತ್ ಕಾಳಿಂಗ ಸರ್ಪ (King Cobra) ಕಾಣಿಸಿಕೊಂಡಿತ್ತು. ಮನೆಯವರು ಕೂಡಲೇ ಸ್ಥಳೀಯ ಉರಗ ತಜ್ಞ ಮಹೇಶ ನಾಯ್ಕ ಎಂಬವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಮಹೇಶ ನಾಯ್ಕ ಅವರು ಗಿಡಗಂಟಿಗಳ … Continued

ಭಟ್ಕಳ: ಭಾರೀ ಮಳೆಗೆ ಮುಟ್ಟಳ್ಳಿಯಲ್ಲಿ ಮನೆ ಮೇಲೆ ಕುಸಿದ ಗುಡ್ಡ, ನಾಲ್ವರು ಸಿಲುಕಿರುವ ಶಂಕೆ, ಹಲವು ಗ್ರಾಮಗಳ ಸಂಪರ್ಕ ಕಡಿತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಭಾರೀ ಮಳೆ ಬೀಳುತ್ತಿದ್ದು, ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದಿದೆ. ಈವರೆಗೆ ಮನೆಯವರ ಸ್ಥಿತಿಗತಿ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅಗ್ನಿಶಾಮಕ ಮತ್ತು ತುರ್ತುಸೇವೆಗಳು, ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕೆ ಧಾವಿಸಿದೆ. ಆದರೆ ಮಳೆನೀರು … Continued

ನೇರ -ಸರಳ ವ್ಯಕ್ತಿತ್ವದ, ಧೀಮಂತ ನಾಯಕ, ಪ್ರಾಮಾಣಿಕ ರಾಜಕಾರಣಿ ಡಾ.ಎಂ.ಪಿ.ಕರ್ಕಿ ನಿಧನ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆ ಕಂಡ ಧೀಮಂತ ರಾಜಕಾರಣಿ ಹಾಗೂ ಬಿಜೆಪಿ ಹಿರಿಯ ನಾಯಕ, ಮಾಜಿ ಶಾಸಕ ಹಾಗೂ ಖ್ಯಾತ ವೈದ್ಯ ಡಾ. ಎಂ.ಪಿ.ಕರ್ಕಿ (೮೬) ತಮ್ಮ ವಯೋಸಹಜ ಅನಾರೋಗ್ಯದಿಂದ ಇಂದು (ಸೋಮವಾರ) ಸಂಜೆ ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಡಿಸ್ಟಾರ್ಜ್ ಮಾಡಿ ಹೊನ್ನಾವರಕ್ಕೆ ಕರೆತಂದು ಸೇಂಟ್ ಇಗ್ನೇಷಿಯಸ್ … Continued