ಶಿರಸಿ | ತಬಲಾ ಮಾಂತ್ರಿಕ ಝಾಕೀರ್ ಹುಸೇನಗೆ ಶ್ರದ್ಧಾಂಜಲಿ ; ಜ.19ರಂದು ʼಲಯ ವಂದನಾʼ ಕಾರ್ಯಕ್ರಮ

ಶಿರಸಿ : ತಬಲಾ ಮಾಂತ್ರಿಕ ಉಸ್ತಾದ್ ಝಾಕೀರ್ ಹುಸೇನ್ ಅವರಿಗೆ ಶಿಷ್ಯರಿಂದ, ಅಭಿಮಾನಿಗಳಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ ʼಲಯ ವಂದನಾʼ ಕಾರ್ಯಕ್ರಮ ನಗರದ ಟಿಆರ್‌ಸಿ ಸಭಾಭವನದಲ್ಲಿ ಜ.19ರ ಸಂಜೆ 5ಕ್ಕೆ ಆಯೋಜಿಸಲಾಗಿದೆ ಎಂದು ರಾಜದೀಪ ಟ್ರಸ್ಟ್ ಅಧ್ಯಕ್ಷ ದೀಪಕ ಹೆಗಡೆ ದೊಡ್ಡೂರು ತಿಳಿಸಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಪಂಡಿತ … Continued

ಅಂಕೋಲಾ-ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಪ್ರಮಾಣದಲ್ಲಿ ಕುಸಿದ ಗುಡ್ಡ , ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

ಅಂಕೋಲಾ: ಸೋಮವಾರ ರಾತ್ರಿ ಸತತವಾಗಿ ಸುರಿದ ನಿರಂತರ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಬಿದ್ದಿದ್ದು ಹೆದ್ದಾರಿ ಪಕ್ಕದ ಅಂಗಡಿ ಮನೆಗಳಲ್ಲಿ ರುವ ಸುಮಾರು  6-7 ಜನರು ಮಣ್ಣಿನ ಅಡಿ ಸಿಲುಕಿದ ಶಂಕೆ ವ್ಯಕ್ತವಾಗಿದೆ. ರಾಷ್ಟ್ರೀಯ ಹೆದ್ದಾರಿ 66 ಅಂಕೋಲಾ- ಕುಮಟಾ ಮಾರ್ಗದಲ್ಲಿ ಭಾರಿ … Continued

ಕುಮಟಾ: ಕುತೂಹಲಕ್ಕೆ ಕಾರಣವಾದ ಕಡಲತೀರದಲ್ಲಿ ಪತ್ತೆಯಾದ ಸಿಲಿಂಡರ್ ರೂಪದ ವಸ್ತು

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡ ಗ್ರಾಮದ ಕಡಲತೀರದಲ್ಲಿ ಸಿಲಿಂಡರ್ ರೂಪದ ವಸ್ತುವೊಂದು ಪತ್ತೆಯಾಗಿದೆ. ಇದು ಸ್ಥಳೀಯರಲ್ಲಿ ಆತಂಕ ಹಾಗೂ ಕುತೂಹಲಕ್ಕೆ ಕಾರಣವಾಗಿದೆ. ಭಾರೀ ಗಾತ್ರದ ಸಿಲಿಂಡರ್ ರೂಪದ ವಸ್ತು ತೇಲಿ ಬಂದು ಸಮುದ್ರ ತೀರಲ್ಲಿ ಬಿದ್ದಿತ್ತು. ಇದನ್ನು ನೋಡಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಕರಾವಳಿ ಕಾವಲು ಪಡೆಯ … Continued