ಉತ್ತರ ಕನ್ನಡ ಜಿಲ್ಲೆ: ಕಾಂಗ್ರೆಸ್-4 ಬಿಜೆಪಿ-2, ಸೋಲೆ ಕಾಣದ ಕಾಗೇರಿಗೆ ಸೋಲುಣಿಸಿದ ಭೀಮಣ್ಣ, ಹಾವು ಏಣಿ ಆಟದಲ್ಲಿ ಕೊನೆ ಸುತ್ತಿನಲ್ಲಿ ಅಲ್ಪಮತದಲ್ಲಿ ಗೆದ್ದ ದಿನಕರ ಶೆಟ್ಟಿ
ಕಾರವಾರ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು ಆರು ಕ್ಷೇತ್ರಗಳಲ್ಲಿ ನಾಲ್ಕರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದರೆ ಎರಡುರಲ್ಲಿ ಬಿಜೆಪಿ ಗೆದ್ದಿದೆ. ಶಿರಸಿಯಲ್ಲಿ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದಿದ್ದ ಸತತ ಆರು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೋಲುಂಡಿದ್ದಾರೆ. ಇದೇವೇಳೆ ಸತತ ಸೋಲು ಅನುಭವಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ … Continued