ಅಂಕೋಲಾ ತಾಲೂಕಿನ ಅತ್ಯಂತ ಕುಗ್ರಾಮಕ್ಕೆ ದೋಣಿಯಲ್ಲಿ ತೆರಳಿದ ಸಚಿವೆ ಕರಂದ್ಲಾಜೆ: ರೈತರಿಂದ ಸರ್ಕಾರಕ್ಕೆ ಹಲವು ಬೇಡಿಕೆ

ಕಾರವಾರ :- ಮಳೆಯ ಅಬ್ಬರದಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ಅಂಕೋಲಾ ತಾಲೂಕಿನ ಅನೇಕ ಕಡೆ ಕೃಷಿ ಜಮೀನುಗಳು ಕೊಚ್ಚಿಹೋಗುವ ಜೊತೆಗೆ ಹಲವು ಗ್ರಾಮಗಳಿಗೆ ಸಂಪರ್ಕ ಸಹ ಕಡಿತಗೊಂಡಿದೆ. ಇಂತಹ  ಗ್ರಾಮಗಳಲ್ಲಿ ಒಂದಾದ ಅಂಕೋಲಾ ತಾಲೂಕಿನ ಯಲ್ಲಾಪುರ ಗಡಿ ಹಂಚಿಕೊಂಡ ಡೊಂಗ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ಯಂತ ಕುಗ್ರಾಮ ಕೈಗಡಿಯ ಕೃಷಿಕರಾದ ರಾಮಚಂದ್ರ ಹೆಗಡೆ, … Continued

ಭಟ್ಕಳ : ಸಮುದ್ರ ತೀರದಲ್ಲಿ ಜೋಡಿ ಶವ ಪತ್ತೆ..!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ ವ್ಯಾಪ್ತಿಯ ಹುಯಿಲಮಡಿ ಸಮುದ್ರ ಕಿನಾರೆಯ ಪಕ್ಕದ ಬಂಡೆಗಳ ನಡುವೆ ಪುರುಷ ಹಾಗೂ ಮಹಿಳೆಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅವರು ಹೊಂದಿದ್ದ ದಾಖಲೆಗಳಿಂದ ಮೃತರು ಬೆಂಗಳೂರಿನ ಜೆ.ಪಿ. ನಗರದ ನಿವಾಸಿಗಳು  ಆದಿತ್ಯ ಬಿ ಎಸ್, ಹಾಗೂ ಲಕ್ಷ್ಮಿ … Continued

ಮುಂಡಗೋಡ: ಎಮ್ಮೆ ಮೇಯಿಸಲು ಹೋದ ವ್ಯಕ್ತಿ ಮೇಲೆ ಕರಡಿ ದಾಳಿ;ತಲೆಗೆ ಗಾಯ

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಜೇನಮುರಿ ಅರಣ್ಯದಲ್ಲಿ ಎಮ್ಮೆ ಮೇಯಿಸಲು ಅರಣ್ಯಕ್ಕೆ ಹೊಗಿದ್ದವನ ಮೇಲೆ ಎರಡು ಕರಡಿಗಳು ದಾಳಿ ಮಾಡಿ ಗಾಯಗೊಳಿಸಿದ ಘಟನೆ ನಡೆದ ವರದಿಯಾಗಿದೆ. ಕರಡಿ ದಾಳಿಯಿಂದ ಗಾಯಗೊಂಡ ವ್ಯಕ್ತಿ ಭಾಗು ಧೂಳು ಕೊಕ್ರೆ(23).ಈತ ಎಂದಿನಂತೆ ಎಮ್ಮೆ ಮೇಯಿಸಲು ಅರಣ್ಯದಂಚಿಗೆ ಹೋಗಿ ಮರಳುವಾಗ, ತನ್ನ ಮಗಳೊಂದಿಗೆ ಇದ್ದ ಕರಡಿಗಳು ದಾಳಿ ಮಾಡಿವೆ. … Continued