ಸದ್ಯಕ್ಕೆ ಹುಸಿಯಾದ ಉತ್ತರ ಕನ್ನಡ ಜಿಲ್ಲೆಗೆ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ಭರವಸೆ: ಅನುಮೋದನೆ ನೀಡದ ಆರ್ಥಿಕ ಇಲಾಖೆ..!

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಜನರ ಬಹುದಿನಗಳ ಕೂಗಿಗೆ ರಾಜ್ಯ ಸರ್ಕಾರ ಬಾಯಿಮಾತಿನಲ್ಲಿ ಭರವಸೆ ನೀಡಿದ್ದು ಬಿಟ್ಟರೆ ಸ್ಪಂದನೆ ನೀಡಿಲ್ಲ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿಲ್ಲ. ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು‌ ಮಾಡಲು ಇನ್ನೂ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆ … Continued