ಶಿರಸಿ: ಪತ್ರಕರ್ತ ರವಿ ನಾಯ್ಕರಿಗೆ ʼಮಾಧ್ಯಮ ಶ್ರೀʼ ಪ್ರಶಸ್ತಿ- ನಾಲ್ವರಿಗೆ ವಿವಿಧ ದತ್ತಿನಿಧಿ ಪ್ರಶಸ್ತಿ ಪ್ರದಾನ
ಶಿರಸಿ: ಸುದೀರ್ಘ 25 ವರ್ಷ ಒಂದೇ ಪತ್ರಿಕೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ, ಪ್ರಸ್ತುತ ಜನಮಾಧ್ಯಮ ದಿನ ಪತ್ರಿಕೆಯಲ್ಲಿಹಿರಿಯ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿರುವ ರವಿ ನಾಯ್ಕ ಅವರಿಗೆ ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಪ್ರತಿಷ್ಠಿತ ಮಾಧ್ಯಮ ಶ್ರೀ ಪ್ರಶಸ್ತಿಯನ್ನು ಸೋಮವಾರ ಪ್ರದಾನ ಮಾಡಲಾಯಿತು. ಅವರು ಸೋಮವಾರ ತಾಲೂಕಿನ ಗೌಡಳ್ಳಿಯ ಚಂದನ ಪದವಿಪೂರ್ವ ಕಾಲೇಜಿನ ಸಭಾಭವನದಲ್ಲಿ ಉತ್ತರ … Continued