ಯಲ್ಲಾಪುರ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು
ಯಲ್ಲಾಪುರ: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ತಟಗಾರ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ. ಗಾಯಾಳುವನ್ನು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಮೃತರನ್ನು ಮೃತರನ್ನು ತಾಲೂಕಿನ ಹುಣಸೆಕೊಪ್ಪದ ರಾಜು (16) ಮತ್ತು ರಾಮನಕೊಪ್ಪದ ದರ್ಶನ (16) ಎಂದು ಗುರುತಿಸಲಾಗಿದೆ. ಜಬೀರ್ (18) ಗಂಭೀರವಾಗಿ … Continued