ಯಲ್ಲಾಪುರ : ಕಾನೂರು ಜಲಪಾತದಲ್ಲಿ ವಿದ್ಯಾರ್ಥಿ ನಾಪತ್ತೆ
ಯಲ್ಲಾಪುರ : ಜಲಪಾತ ನೋಡಲು ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಾನೂರು ಜಪಾತದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಧಾರವಾಡ ಮೂಲದ ಸುಹೇಲ್ ಸೈಯದ್ ಅಲಿ ಶೇಖ್ (21) ಎಂಬಾತ ನಾಪತ್ತೆಯಾದ ವಿದ್ಯಾರ್ಥಿ ಎಂದು ಹೇಳಲಾಗಿದೆ. ಹಳಿಯಾಳ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಸೋಹೇಲ್ ಸೇರಿ … Continued