ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಜೀವ ಬೆದರಿಕೆ : ದೂರು ದಾಖಲು

ಶಿರಸಿ: ಉತ್ತರಕನ್ನಡದ ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಅಪರಿಚಿತ ವ್ಯಕ್ತಿಯೊಬ್ಬ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಿದ್ದು, ಈ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ದೂರು ದಾಖಲಾಗಿದೆ. ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರ ಆಪ್ತ ಕಾರ್ಯದರ್ಶಿ ಸುರೇಶ ಶೆಟ್ಟಿ ಅವರು ಬೆದರಿಕೆಯ ಇ ಮೇಲ್‌ ಬಂದಿದ್ದರ ಬಗ್ಗೆ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ … Continued

ಗೋಕರ್ಣದ ಗುಹೆಯಲ್ಲಿ ವಾಸಿಸುತ್ತಿದ್ದ ರಷ್ಯಾ ಮಹಿಳೆ-ಮಕ್ಕಳನ್ನು ನೋಡಲು ತುಮಕೂರಿಗೆ ಬಂದ ಪತಿಗೆ ನಿರಾಸೆ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಅರಣ್ಯ ಗುಹೆಯಿಂದ ರಷ್ಯಾದ ಮಹಿಳೆ ಮತ್ತು ಆಕೆಯ ಇಬ್ಬರು ಚಿಕ್ಕ ಹೆಣ್ಣುಮಕ್ಕಳನ್ನು ಪೊಲೀಸರು ರಕ್ಷಿಸಿದ ಕೆಲವು ದಿನಗಳ ನಂತರ, ತುಮಕೂರಿನ ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿರುವ ಅವರನ್ನು ಭೇಟಿ ಮಾಡಲು ಬಂದ ಆಕೆಯ ಪತಿಗೆ ಅನುಮತಿ ನಿರಾಕರಿಸಲಾಗಿದೆ. ಮೇಲಧಿಕಾರಿಗಳ ಅನುಮತಿ ಪಡೆದು ಬರುವಂತೆ ಸೂಚನೆ ನೀಡಲಾಗಿದೆ ಎಂದು … Continued

ಗೋಕರ್ಣ ಗುಹೆಯಲ್ಲಿದ್ದ ರಷ್ಯಾ ಮಹಿಳೆ ಗೋವಾ ಗುಹೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಳು ! ತಾನೇ ಹೆರಿಗೆ ಮಾಡಿಕೊಂಡಿದ್ದಳು..!! ಮಕ್ಕಳ ತಂದೆ ಇಸ್ರೇಲಿ ಉದ್ಯಮಿ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಗುಹೆಯೊಳಗೆ ವಾಸಿಸುತ್ತಿದ್ದ ರಷ್ಯಾದ ಮಹಿಳೆ ನೀನಾ ಕುಟಿನಾ, ಗೋವಾದ ಗುಹೆಯಲ್ಲಿದ್ದಾಗ ಒಬ್ಬ ಮಗಳಿಗೆ ಜನ್ಮ ನೀಡಿರುವುದಾಗಿ ಹೇಳಿಕೊಂಡಿದ್ದು, ಇಸ್ರೇಲಿ ಉದ್ಯಮಿಯೊಬ್ಬರು ಈ ಇಬ್ಬರು ಮಕ್ಕಳ ತಂದೆ ಹೇಳಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ನೀನಾ ಕುಟಿನಾ (40) ಮತ್ತು ಆರು ಮತ್ತು ನಾಲ್ಕು ವರ್ಷ ವಯಸ್ಸಿನ … Continued

ಕೃತಿಕಾರ ಕೃತಿಯ ಒಳಹೊಕ್ಕು ತಲ್ಲೀನವಾದರೆ ಅತ್ಯುತ್ತಮ ಕೃತಿಗಳು ಹೊರಬರಲು ಸಾಧ್ಯ ; ‘ಕರ್ಮಫಲ’ ಕಾದಂಬರಿ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಸುಚೇಂದ್ರಪ್ರಸಾದ

ಶಿರಸಿ : ಕೃತಿಯಲ್ಲಿ ಕೃತಿಕಾರ ತಲ್ಲೀನವಾದರೆ ಮಾತ್ರ ಅತ್ಯುತ್ತಮ, ಜೀವಂತಿಕೆ ಇರುವ ಕೃತಿಗಳು ಹೊರಬರಲು ಸಾಧ್ಯ. ಬರಹಗಾರನ ತಲ್ಲಣ, ತುಡಿತದ ಸಂವಹನದಿಂದ ಕೃತಿ ರಚನೆ ಸಾಧ್ಯವಾಗುತ್ತದೆ. ಆದರೆ ಅಂಥ ಕೃತಿಗಳು ಅಧ್ಯಯನಶೀಲವೂ ಆಗುವ ಅಗತ್ಯವಿದೆ ಎಂದು ವಾಗ್ಮಿ, ಖ್ಯಾತ ನಟ, ನಿರ್ದೇಶಕ ಸುಚೇಂದ್ರಪ್ರಸಾದ ತ್ರಿವೇದಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ರಂಗಧಾಮದಲ್ಲಿ ಭಾನುವಾರ ನಡೆದ … Continued

ವೀಡಿಯೊ…| ಗೋಕರ್ಣ ರಾಮತೀರ್ಥ ಗುಡ್ಡದ ಮೇಲಿನ ಗುಹೆಯಲ್ಲಿ ಉಳಿದುಕೊಂಡಿದ್ದ ವಿದೇಶಿ ಮಹಿಳೆ-ಇಬ್ಬರು ಪುಟ್ಟ ಮಕ್ಕಳ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ರಾಮತೀರ್ಥ ಗುಡ್ಡದ ಮೇಲಿನ ಅಪಾಯಕಾರಿ ಗುಹೆಯಲ್ಲಿ ಉಳಿದುಕೊಂಡಿದ್ದ ವಿದೇಶಿ ಮಹಿಳೆ ಹಾಗೂ ಅವರ ಇಬ್ಬರು ಚಿಕ್ಕ ಹೆಣ್ಣು ಮಕ್ಕಳನ್ನು ಪೊಲೀಸರು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದಾರೆ. ಗೋಕರ್ಣ ಪಿಎಸ್‌ಐ ಶ್ರೀಧರ ಎಸ್‌.ಆರ್‌. ಹಾಗೂ ಸಿಬ್ಬಂದಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಜುಲೈ 9ರಂದು ರಾಮತೀರ್ಥ ಗುಡ್ಡದ ಮೇಲೆ … Continued

ದಾಂಡೇಲಿ : ಮಾಡಿಕೊಂಡ ಸಾಲ ತೀರಿಸಲು 20 ದಿನದ ಮಗು ಮಾರಾಟ ಮಾಡಿದ ದಂಪತಿ‌…!

ಕಾರವಾರ : ಮಾಡಿಕೊಂಡ ಸಾಲ ತೀರಿಸಲು ದಂಪತಿ‌ ತಮ್ಮ 20 ದಿನದ ಮಗುವನ್ನು ಮಾರಾಟ ಮಾಡಿರುವ ಘಟನೆ ಉತ್ತರ ಕ‌ನ್ನಡ ಜಿಲ್ಲೆಯ ದಾಂಡೇಲಿ (Dandeli) ತಾಲೂಕಿನ ಹಳೇ ದಾಂಡೇಲಿಯಲ್ಲಿ ನಡೆದಿದೆ. ಹಳೇ ದಾಂಡೇಲಿಯ ದೇಶಪಾಂಡೆ ನಗರದ ನಿವಾಸಿಯಾದ ಮಾಹೀನ್ ಎಂಬ ಮಹಿಳೆ ಜೂನ್ 17 ರಂದು ದಾಂಡೇಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. … Continued

ಶಿರಸಿ : ಜುಲೈ 13ಕ್ಕೆ ಕರ್ಮಫಲ ಕಾದಂಬರಿ ಲೋಕಾರ್ಪಣೆ

ಶಿರಸಿ : ತೋಟಗಾರಿಕೆ ಉಪ ನಿರ್ದೇಶಕರಾದ ಸತೀಶ ಹೆಗಡೆ ಅವರ ಕರ್ಮಫಲ ಕಾದಂಬರಿ ಲೋಕಾರ್ಪಣೆ ಕಾರ್ಯಕ್ರಮ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸಾಮ್ರಾಟ ಹೊಟೇಲ್‌ ಎದುರಿನ ರಂಗಧಾಮದಲ್ಲಿ ಜುಲೈ 13 ರಂದು ಅಪರಾಹ್ನ 4 ಗಂಟೆಗೆ ನಡೆಯಲಿದೆ. ತೋಟಗಾರಿಕೆ ಇಲಾಖೆ ನಿರ್ದೇಶಕರಾದ ಡಾ.ಬಿ.ಪಿ.ಸತೀಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಖ್ಯಾತ ಚಲನಚಿತ್ರ ನಟ ಸುಚೇಂದ್ರ ಪ್ರಸಾದ ತ್ರಿವೇದಿ … Continued

ಶಿರಸಿ : ಇಂದಿನಿಂದ (ಜು.11) ಸಾಂಪ್ರದಾಯಿಕ ತರಕಾರಿ ಬೀಜ ಮೇಳ-ಮಲೆನಾಡು ಮೇಳ

ಶಿರಸಿ : ಉತ್ತರಕನ್ನಡ ಸಾವಯವ ಒಕ್ಕೂಟ , ಶಿರಸಿ ಮತ್ತು ವನಸ್ತ್ರೀ ಸಂಸ್ಥೆ ಸಹಯೋಗದಲ್ಲಿ ಎರಡು ದಿನಗಳ ಮಲೆನಾಡು ಮೇಳ ಹಾಗೂ ಸಾಂಪ್ರದಾಯಿಕ ತರಕಾರಿ ಬೀಜ ಮೇಳವನ್ನು ಜುಲೈ 11 ಮತ್ತು 12ರಂದು ಇಲ್ಲಿನ ಎಪಿಎಂಸಿಯ ಹೊಸ ಮಾರುಕಟ್ಟೆ ಆವರಣದಲ್ಲಿರುವ ಟಿಆರ್‌ಸಿ ಬ್ಯಾಂಕ್ ಪಕ್ಕದ ಪಿಸಿಆರ್‌ಡಿ ಬ್ಯಾಂಕ್ ಕಟ್ಟಡದ ನೆಲಸಿರಿ ಅರ್ಗ್ಯಾನಿಕ್ ಹಬ್‌ನಲ್ಲಿ ಆಯೋಜಿಸಲಾಗಿದೆ. ಜುಲೈ … Continued

ಸೋಂದಾ‌ ಸ್ವರ್ಣವಲ್ಲೀ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ

ಶಿರಸಿ: ಸೋಂದಾ‌ ಸ್ವರ್ಣವಲ್ಲೀ‌ ಮಹಾಸಂಸ್ಥಾನದ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಸೆಪ್ಟೆಂಬರ್ 7ರ ತನಕ ನಡೆಯಲಿದೆ ಎಂದು‌ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ‌.ಎನ್.ಹೆಗಡೆ ಬೊಮ್ನಳ್ಳಿ ತಿಳಿಸಿದ್ದಾರೆ. ಸೋಂದಾ‌ ಸ್ವರ್ಣವಲ್ಲೀ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ಹಾಗೂ ಮಠದ ಕಿರಿಯ ಶ್ರೀಗಳಾದ ಶ್ರೀ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮೀಜಿ ವ್ಯಾಸ ಪೂಜೆ ನಡೆಸಿ … Continued

ವೀಡಿಯೊ…| ಕಾರವಾರ: ಕೊಡಸಳ್ಳಿ ಡ್ಯಾಂ ರಸ್ತೆಯಲ್ಲಿ ಗುಡ್ಡ ಕುಸಿತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಕಾರವಾರ (Karwar) ತಾಲೂಕಿನ ಕದ್ರಾ ಬಳಿಯ ಬಾಳೆಮನೆ ಗ್ರಾಮದ ಬಳಿ ದೊಡ್ಡ ಪ್ರಮಾಣದ ಭೂ ಕುಸಿತವಾಗಿದೆ. ಕಾರವಾರ ತಾಲೂಕಿನ ಕದ್ರಾದಿಂದ ಬಾಳೆಮನಿ, ಸುಳಗೇರಿ ಮಾರ್ಗವಾಗಿ ಕೂಡಸಳ್ಳಿ ಅಣೆಕಟ್ಟಿಗೆ ಹಾದುಹೋಗುವ ರಸ್ತೆಯ ಮೇಲೆಯೇ ಭಾರಿ ಪ್ರಮಾನದಲ್ಲಿ ಗುಡ್ಡ ಕುಸಿತವಾಗಿದೆ. ಹೀಗಾಗಿ ಕದ್ರಾ ಭಾಗದ ಬಾಳೆಮನೆ, ಸುಳಗೇರಿ … Continued