ಮುರುಡೇಶ್ವರ : ಸಮುದ್ರಕ್ಕೆ ಇಳಿದಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ
ಕಾರವಾರ : ಸಮುದ್ರದಲ್ಲಿ ಈಜಲು ಇಳಿದಿದ್ದ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮೂವರು ಪ್ರವಾಸಿ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದುಘಟನೆ ಮಂಗಳವಾರ ಮುರುಡೇಶ್ವರ ಕಡಲ ತೀರದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮಂಗಳವಾರ (ಡಿಸೆಂಬರ್ 10) ಸಂಜೆ ಮುರುಡೇಶ್ವರ ಕಡಲ ತೀರದಲ್ಲಿ ಸಮುದ್ರ ದಂಡೆಯ ಸಮೀಪದ ನೀರಿನಲ್ಲಿ ಆಟವಾಡುತ್ತಿದ್ದ 54 ವಿದ್ಯಾರ್ಥಿಗಳ ಪೈಕಿ ನಾಲ್ವರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಅವರಲ್ಲಿ … Continued