ಶಿರೂರು ಗುಡ್ಡ ಕುಸಿತ ದುರಂತ ; ಮೃತರ ಕುಟುಂಬಕ್ಕೆ ೫ ಲಕ್ಷ ರೂ. ಪರಿಹಾರದ ಚೆಕ್ ನೀಡಿದ ಸಚಿವ ವೈದ್ಯ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಸಂಭವಿಸಿರುವ ಭೀಕರ ಭೂಕುಸಿತದಿಂದ ಮೃತಪಟ್ಟ ಮತ್ತು ಹಾನಿಗೊಳಗಾದವರ ಕುಟುಂಬಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಬುಧವಾರ ಪರಿಹಾರ ಚೆಕ್ ವಿತರಿಸಿದ್ದಾರೆ. ಶಿರೂರುನಲ್ಲಿ ಗುಡ್ಡ ಕುಸಿತದಿಂದ ಮೃತಪಟ್ಟ ೩ ವ್ಯಕ್ತಿಗಳ ಕುಟುಂಬಗಳ ವಾರಿಸುದಾರರಿಗೆ ತಲಾ ೫ ಲಕ್ಷ ರೂ. ಗಳ ಪರಿಹಾರ ಚೆಕ್ ನೀಡಿದರು. … Continued