ಶಿರೂರು ಗುಡ್ಡ ಕುಸಿತ ದುರಂತ ; ಮೃತರ ಕುಟುಂಬಕ್ಕೆ ೫ ಲಕ್ಷ ರೂ. ಪರಿಹಾರದ ಚೆಕ್ ನೀಡಿದ ಸಚಿವ ವೈದ್ಯ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಸಂಭವಿಸಿರುವ ಭೀಕರ ಭೂಕುಸಿತದಿಂದ ಮೃತಪಟ್ಟ ಮತ್ತು ಹಾನಿಗೊಳಗಾದವರ ಕುಟುಂಬಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಬುಧವಾರ ಪರಿಹಾರ ಚೆಕ್ ವಿತರಿಸಿದ್ದಾರೆ. ಶಿರೂರುನಲ್ಲಿ ಗುಡ್ಡ ಕುಸಿತದಿಂದ ಮೃತಪಟ್ಟ ೩ ವ್ಯಕ್ತಿಗಳ ಕುಟುಂಬಗಳ ವಾರಿಸುದಾರರಿಗೆ ತಲಾ ೫ ಲಕ್ಷ ರೂ. ಗಳ ಪರಿಹಾರ ಚೆಕ್ ನೀಡಿದರು. … Continued

ಉತ್ತರ ಕನ್ನಡ ಜಿಲ್ಲೆ 10 ತಾಲೂಕುಗಳ ಶಾಲೆ-ಪಿಯು ಕಾಲೇಜುಗಳಿಗೆ ಇಂದು (ಜು.18) ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಹತ್ತು ತಾಲೂಕುಗಳ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಹಳಿಯಾಳ ಹಾಗೂ ಮುಂಡಗೋಡ ತಾಲೂಕು ಹೊರತುಪಡಿಸಿ ಭಟ್ಕಳ, ಹೊನ್ನಾವರ, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ … Continued

ಅಂಕೋಲಾ : ಶಿರೂರು ಬಳಿ ಗುಡ್ಡ ಕುಸಿತ ; ನಾಲ್ವರ ಮೃತದೇಹ ಪತ್ತೆ, ಇನ್ನೂ ಕೆಲವರು ಮಣ್ಣಿನಡಿ ಸಿಲುಕಿರುವ ಶಂಕೆ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಭಾರಿ ಪ್ರಮಾಣದ ಗುಡ್ಡ ಕುಸಿತದ ದುಘಟನೆಗೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಮೃತ ದೇಹಗಳು ಪತ್ತೆಯಾಗಿವೆ. ಇನ್ನೂ ಕೆಲವರು ಮಣ್ಣಿನಡಿ ಸಿಲುಕಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ಕುಮಟಾ- ಕಾರವಾರ ಮಧ್ಯೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶಿರೂರು ಬಳಿ ಮಂಗಳವಾರ ಗುಡ್ಡ ಕುಸಿತವಾಗಿದ್ದು, ರಾಷ್ಟ್ರೀಯ ಹೆದ್ದಾರಿ … Continued

ಶಿರಸಿ-ಕುಮಟಾ ರಸ್ತೆಯಲ್ಲಿ ಭೂ ಕುಸಿತ ; ಮಣ್ಣಿನಿಂದ ಮುಚ್ಚಿಹೋದ ರಸ್ತೆ, ಕಾರ್ಯಾಚರಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಜಿಲ್ಲ ತತ್ತರಗೊಂಡಿದೆ. ಭಾರಿ ಮಳೆಯ ಕಾರಣದಿಂದ ಶಿರಸಿ-ಕುಮಟಾ ರಸ್ತೆಯ ದೇವಿಮನೆ ಘಟ್ಟದ ಬಳಿ ಭೂ ಕುಸಿತವಾಗಿದೆ. ಶಿರಸಿ- ಕುಮಟಾ ಮಧ್ಯ ರಸ್ತೆ ಸಂಚಾರ ಕೆಲಕಾಲ ಬಂದ್‌ ಆಗಿದೆ. ರಾಗಿ ಹೊಸಳ್ಳಿ ಬಳಿ ಸಹ ಭೂ ಕುಸಿತವಾಗಿದ್ದು, ರಸ್ತೆಯಲ್ಲಿ ಅಪಾರ ಪ್ರಮಾಣದ ಮಣ್ಣು ತೆರವು ಕಾರ್ಯಚರಣೆ … Continued

ಹೊನ್ನಾವರ : ಪ್ರಸಿದ್ಧ ಯಕ್ಷಗಾನ ವೇಷಧಾರಿ ಕಪ್ಪೆಕೆರೆ ಮಹಾದೇವ ಹೆಗಡೆ ನಿಧನ

ಹೊನ್ನಾವರ : ಬಡಗು ತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಪ್ಪೆಕೆರೆ ಮಹಾದೇವ ಹೆಗಡೆ(74) ಮಂಗಳವಾರ ರಾತ್ರಿ (ಜುಲೈ 9) ಹೊನ್ನಾವರದಲ್ಲಿ ನಿಧನರಾದರು. ಮೃತರು ಪತ್ನಿ, ನಾಲ್ವರು ಪುತ್ರರನ್ನು ಅಗಲಿದ್ದಾರೆ. ಪ್ರಸಿದ್ಧ ಭಾಗವತರಾದ ಅಣ್ಣ ಕಪ್ಪೆಕೆರೆ ಸುಬ್ರಾಯ ಹೆಗಡೆ ಅವರಿಂದ ಯಕ್ಷಗಾನ ಕಲಿತು, ನಂತರ ಯಕ್ಷಗಾನದ ದಿಗ್ಗಜ ಕೆರೆಮನೆ ಮಹಾಬಲ … Continued

ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆ 3, ಉಡುಪಿ ಜಿಲ್ಲೆ 3 ತಾಲೂಕುಗಳ ಶಾಲೆಗಳಿಗೆ ಜುಲೈ 5ರಂದು ರಜೆ ಘೋಷಣೆ

ಕಾರವಾರ /ಉಡುಪಿ : ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ವ್ಯಾಪಕ ಮಳೆಯ ಕಾರಣ ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ. ಭಟ್ಕಳ ಮತ್ತು ಹೊನ್ನಾವರ ತಾಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ಜುಲೈ 5 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ … Continued

ಪ್ರವಾಸಿಗರಿಗೆ ಮಾಹಿತಿ: ಭಾರೀ ಮಳೆ, ಯಲ್ಲಾಪುರ ಸಾತೊಡ್ಡಿ ಜಲಪಾತ ವೀಕ್ಷಣೆಗೆ ನಿಷೇಧ

ಯಲ್ಲಾಪುರ : ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣವಾದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಈಗ ಪ್ರವೇಶ ನಿಷೇಧಿಸಲಾಗಿದೆ. ಭಾರೀ ಮಳೆಯಿಂದಾಗಿ ಜಲಪಾತದಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ಪ್ರವಾಸಿಗರಿಗೆ ಗುರುವಾರದಿಂದ ಮುಂದಿನ ಆದೇಶದವರೆಗೆ ಜಲಪಾತ ಪ್ರವೇಶವನ್ನು ಅರಣ್ಯ ಇಲಾಖೆ ನಿಷೇಧಿಸಿದೆ. ಈ ಕುರಿತು ಪ್ರವೇಶ ನಿರ್ಬಂಧದ ನಾಮಫಲಕ ಹಾಕಲಾಗಿದೆ. ಸಹಜವಾಗಿಯೇ … Continued

ಮತ್ತೆ ಬಂದ್‌ ಆಗಲಿದೆ ಶಿರಸಿ-ಕುಮಟಾ ಹೆದ್ದಾರಿ….

ಶಿರಸಿ: ಶಿರಸಿ- ಕುಮಟಾ ಹೆದ್ದಾರಿಯಲ್ಲಿ ಬಾಕಿ ಉಳಿದ ರಸ್ತೆ ಅಭಿವೃದ್ಧಿ, ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿ ನಡೆಸಲು ಜಿಲ್ಲಾಡಳಿತವು ಅಕ್ಟೋಬರ್‌ 15ರಿಂದ ವಾಹನಗಳಿಗೆ ಸಂಚಾರ ನಿರ್ಬಂಧಿಸಲು ಆದೇಶ ಹೊರಡಿಸಿದ್ದಾರೆ. ಈ ಮಾರ್ಗದಲ್ಲಿ ಸೇತುವೆಗಳನ್ನು ನಿರ್ಮಾಣ ಮಾಡಬೇಕಿರುವುದರಿಂದ ನಿಮರ್ಮಾಣ ಕಾಮಗಾರಿ ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸುವ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ … Continued

ವೀಡಿಯೊ..| ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕಾಗೇರಿ

ನವದೆಹಲಿ : ನೂತನ ಲೋಕಸಭಾ ಸದಸ್ಯರು ಸೋಮವಾರ ಸಂಸತ್ತಿನ ಮೊದಲ ಅಧಿವೇಶನದಲ್ಲಿ ಕನ್ನಡ ಸೇರಿದಂತೆ ಸಂಸ್ಕೃತ, ಹಿಂದಿ ಸೇರಿದಂತೆ ಹಲವು ಪ್ರಾದೇಶಿಕ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸದರು. ಕೆಲವರು ಇಂಗ್ಲೀಷ್‌ನಲ್ಲೂ ಪ್ರಮಾಣ ವಚನ ಸ್ವೀಕರಿಸಿದರು.  ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನಸೆಳೆದರು. ಎಲ್ಲ ಸಂಸದರಿಗೂ … Continued

ಶಿರಸಿ: ಪರಿಸರ ಹೋರಾಟಗಾರ ಅನಂತ ಅಶೀಸರಗೆ ನಾಗರಿಕ ಸನ್ಮಾನ, ಅಭಿನಂದನಾ ಗ್ರಂಥ ʼವೃಕ್ಷಮಿತ್ರʼ ಲೋಕಾರ್ಪಣೆ

ಶಿರಸಿ : ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಭಾನುವಾರ ವೃಕ್ಷಲಕ್ಷ ಆಂದೊಲನ ಸಂಘಟಿಸಿದ್ದ ಪರಿಸರ ಸಂರಕ್ಷಣೆ-ಸುಸ್ಥಿರ ಅಭಿವೃದ್ಧಿ ರಾಜ್ಯಮಟ್ಟದ ಸಮ್ಮೇಳನದಲ್ಲಿ ಪರಿಸರ ಹೋರಾಟಗಾರ ವೃಕ್ಷಲಕ್ಷ ಆಂದೋಲನದ ಪ್ರಮುಖ ಅನಂತ ಹೆಗಡೆ ಅಶೀಸರ ಅವರಿಗೆ ನಾಗರಿಕ ಸನ್ಮಾನ ನೀಡಿ ಗೌರವಿಸಲಾಯಿತು. ಅಲ್ಲದೆ, ಅನಂತ ಹೆಗಡೆ ಅಶೀಸರ ಅವರ ಅಭಿನಂದನಾ ಗ್ರಂಥ ʼವೃಕ್ಷಮಿತ್ರʼ ವನ್ನು ಲೋಕಾರ್ಪಣೆ ಮಾಡಲಾಯಿತು. ಇದೇವೇಳೆ … Continued