ಯಲ್ಲಾಪುರ: ಪಿಕ್ನಿಕ್ಗೆ ಹೋಗಿದ್ದ ವಿದ್ಯಾರ್ಥಿ ಗಂಗಾವಳಿ ನದಿಯಲ್ಲಿ ಮುಳುಗಿ ಸಾವು
ಯಲ್ಲಾಪುರ: ಶಾಲೆಯ ವತಿಯಿಂದ ಪಿಕ್ನಿಕ್ಗೆ ಹೋದ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬ ಗಂಗಾವಳಿ ನದಿಯಲ್ಲಿ ಮುಳುಗಿ ಹೋಗಿ ಸಾವು ಕಂಡ ಧಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಗುಳ್ಳಾಪುರ ಸರ್ಕಾರಿ ಪ್ರೌಢಶಾಲೆಯ ಪ್ರಕಾಶ ವಿಠ್ಠು ಪಟಕಾರೆ (೧೬) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಗುಳ್ಳಾಪುರ ಸರ್ಕಾರಿ ಪ್ರೌಢಶಾಲೆಯ ಮಕ್ಕಳು … Continued