ಉತ್ತರಾಖಂಡ ಪ್ರವಾಹ: ಮೃತ ಸಂಖ್ಯೆ ೫೩ಕ್ಕೆ ಏರಿಕೆ

ಉತ್ತರಾಖಂಡದಲ್ಲಿ ಹಿಮ ಬಂಡೆ ಕುಸಿದು ಉಂಟಾದ ಪ್ರವಾಹ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ೫೩ಕ್ಕೆ ಏರಿಕೆಯಾಗಿದೆ. ಸೋಮವಾರ ಅವಶೇಷಗಳ ಅಡಿಯಿಂದ ಮೂರು ಶವಗಳನ್ನುಹೊರ ತೆಗೆಯಲಾಗಿದೆ. ಚಮೋಲಿ ಜಿಲ್ಲೆಯ ಆದಿತಿ ಸುರಂಗ ಹಾಗೂ ತಪೋವನ-ವಿಷ್ಣುಗಡ ಪ್ರದೇಶದಿಂದ ಶವಗಳನ್ನು ಹೊರತೆಗೆಯಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವಾತಿ ಬದೋರಿಯಾ ತಿಳಿಸಿದ್ದಾರೆ. ಫೆ.೭ರಂದು ಹಿಮ ಬಂಡೆ ಕುಸಿದು ಪ್ರವಾಹ ಉಂಟಾಗಿದ್ದು ಇದರಿಂದ ೧೫೧ ಜನರು … Continued