ಉತ್ತರಾಖಂಡದಲ್ಲಿ ದುರ್ಘಟನೆ: ಹಿಮಪಾತದಿಂದ ನಾಪತ್ತೆಯಾಗಿದ್ದ 17 ಚಾರಣಿಗರಲ್ಲಿ 12 ಮಂದಿ ಶವವಾಗಿ ಪತ್ತೆ

ನವದೆಹಲಿ: ಭಾರೀ ಪ್ರಮಾಣದ ಹಿಮಪಾತದಿಂದ ಉತ್ತರಾಖಂಡದಲ್ಲಿ ಅಕ್ಟೋಬರ್​ 18ರಂದು ದಾರಿ ತಪ್ಪಿದ್ದ 17 ಚಾರಣಿಗರಲ್ಲಿ 12 ಮಂದಿಯ ಮೃತದೇಹವನ್ನು ವಾಯುಸೇನೆ ವಶಕ್ಕೆ ಪಡದುಕೊಂಡಿದ್ದು, ತನ್ನ ಬಹುದೊಡ್ಡ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಿದೆ. ಅ.18ರಂದು ಮಾರ್ಗದರ್ಶಕ, ಹಮಾಲರು ಮತ್ತು ಪ್ರವಾಸಿಗರು ಸೇರಿ 17 ಜನರು ಚಾರಣಕ್ಕೆ ತೆರಳಿದ್ದರು. ಆದರೆ, ಹಿಮಪಾತದಿಂದ ಎಲ್ಲರು ದಾರಿತಪ್ಪಿದ್ದರು. ಸಮುದ್ರ ಮಟ್ಟದಿಂದ 17,000 ಅಡಿ … Continued