ಉತ್ತರಾಖಂಡ ದುರಂತ: ಮೃತರ ಸಂಖ್ಯೆ ೬೭ಕ್ಕೆ ಏರಿಕೆ

ಉತ್ತರಾಖಂಡದಲ್ಲಿ ಹಿಮಬಂಡೆ ಕುಸಿದು ಉಂಟಾದ ಪ್ರವಾಹದಲ್ಲಿ ಮೃತರ ಸಂಖ್ಯೆ ೬೭ಕ್ಕೇರಿದೆ. ಭಾನುವಾರ ೨ ಶವಗಳನ್ನು ಹೊರತೆಗೆಯಲಾಗಿದ್ದು, ೧೫ನೇ ದಿನವೂ ಶೋಧ ಕಾರ್ಯ ಮುಂದುವರೆದಿದೆ. ಇನ್ನೂ ೧೩೭ ಜನರು ಕಾಣೆಯಾಗಿದ್ದಾರೆ. ತಪೋವನ ಬ್ಯಾರೇಜ್‌ ಬಳಿಯ ಡೆಸಿಲ್ಟಿಂಗ್‌ ಟ್ಯಾಂಕ್‌ನಿಂದ ಮೂರು ಶವಗಳನ್ನು ಹೊರತೆಗೆಯಲಾಗಿದೆ. ಫೆಬ್ರವರಿ ೭ರಂದು ಹಿಮಬಂಡೆ ಕುಸಿದು ಪ್ರವಾಹ ಉಂಟಾಗಿತ್ತು. ಇದರಿಂದ ೧೩.೨ ಮೆಗಾವ್ಯಾಟ್‌ ರಿಷಿಗಂಗಾ ಹೈಡಲ್‌ … Continued

ಉತ್ತರಾಖಂಡ ದುರಂತ ಮೃತರ ಸಂಖ್ಯೆ 61ಕ್ಕೇರಿಕೆ

ಉತ್ತರಾಖಂಡದಲ್ಲಿ ಹಿಮಬಂಡೆ ಕುಸಿದ ಪರಿಣಾಮದಿಂದ ಉಂಟಾದ ಪ್ರವಾಹದ ಘಟನೆಯಲ್ಲಿ ಮೃತರ ಸಂಖ್ಯೆ 61ಕ್ಕೇರಿದೆ. ಈವರೆಗೆ 61 ಜನರ ಮೃತದೇಹಗಳನ್ನು ಹೂಳಿನಿಂದ ಹೊರ ತೆಗೆಯಲಾಗಿದೆ. ಏತನ್ಮಧ್ಯೆ, ರಾಜ್ಯ ವಿಪತ್ತು ತಡೆ ಪಡೆ ರೆನಿ ಗ್ರಾಮದಿಂದ ಶ್ರೀನಗರಕ್ಕೆ ಕಾಣೆಯಾದವರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ ಮತ್ತು ಈ ಪ್ರದೇಶದಲ್ಲಿ ಉತ್ತಮ ಸಂವಹನಕ್ಕಾಗಿ ಸಂವಹನ ತಂಡವೂ ಕಾರ್ಯನಿರ್ವಹಿಸುತ್ತಿದೆ. 12 ಎಸ್‌ಡಿಆರ್‌ಎಫ್ ತಂಡಗಳು … Continued

ಉತ್ತರಾಖಂಡ ಪ್ರವಾಹ: ಮೃತರ ಸಂಖ್ಯೆ ೫೮ಕ್ಕೆ ಏರಿಕೆ

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮಬಂಡೆ ಕುಸಿದ ಪರಿಣಾಮದಿಂದ ಉಂಟಾದ ಪ್ರವಾಹ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ೫೮ಕ್ಕೇರಿದೆ. ೧೦ನೇ ದಿನ ಮಂಗಳವಾರ ಕೂಡ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ೨ ಶವಗಳನ್ನು ಹೊರತೆಗೆಯಲಾಯಿತು. ಇನ್ನೂ ೧೪೬ ಜನರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚಮೋಲಿ ಜಿಲ್ಲೆಯ ಸುರಂಗದಲ್ಲಿ ೩೦ ಜನ ಕಾರ್ಮಿಕರು ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ.

೩೪ ಸಾವು, ಸುರಂಗದೊಳಗೆ ಕಾರ್ಮಿಕರ ಪತ್ತೆಗೆ ಡ್ರೋನ್‌-ಡಾಗ್ ಸ್ಕ್ವಾಡ್‌ ಬಳಕೆ

ಉತ್ತರಾಖಂಡ: ಚಮೋಲಿ ಜಿಲ್ಲೆಯ ತಪೋವನ್‌ನಲ್ಲಿರುವ ಎನ್‌ಟಿಪಿಸಿ ಹೈಡಲ್ ವಿದ್ಯುತ್ ಯೋಜನೆಯಲ್ಲಿ 1.7 ಕಿಲೋಮೀಟರ್ ಉದ್ದದ ಸುರಂಗದಲ್ಲಿ ಸುಮಾರು 35 ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ.ಬುಧವಾರ ಸಂಜೆ ತನಕ, 1.7 ಕಿ.ಮೀ ಉದ್ದದ ಸುರಂಗದೊಳಗೆ 100 ಮೀಟರ್ ಸುರಂಗ ತೆರವುಗೊಳಿಸಲು ಸಾಧ್ಯವಾಯಿತು. 100 ಮೀ ನಂತರ ಪ್ರವಾಹದಿಂದ ತಂದ ದೊಡ್ಡ ಪ್ರಮಾಣದ ಕೆಸರು ತುಂಬಿದ್ದರಿಂದ ತೆರವಿಗೆ ಅಡಚಣೆಯಾಗಿದೆ. ಡ್ರೋನ್‌ಗಳು ಮತ್ತು … Continued

ಹಿಮನದಿ ದುರಂತ: ೩೧ ಜನರ ಮೃತದೇಹ ಪತ್ತೆ, ೧೭೫ ಜನರು ಇನ್ನೂ ನಾಪತ್ತೆ

ಉತ್ತರಾಖಂಡ: ಉತ್ತರಾಖಂಡದ ಹಿಮನದಿಯ ದುರಂತದಿಂದ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿದೆ. ವಿದ್ಯುತ್ ಯೋಜನಾ ಸ್ಥಳದಲ್ಲಿ ಸುರಂಗದೊಳಗೆ ಸಿಕ್ಕಿಬಿದ್ದ ಸುಮಾರು 30 ಕಾರ್ಮಿಕರನ್ನು ತಲುಪಲು ಅನೇಕ ಏಜೆನ್ಸಿಗಳು ಸಮಯಕ್ಕೆ ವಿರುದ್ಧವಾಗಿ ಸ್ಪರ್ಧಿಸುತ್ತಿದ್ದು, 175 ಜನರು ಕಾಣೆಯಾಗಿದ್ದಾರೆ. ರೈನಿ ಗ್ರಾಮದಲ್ಲಿನ ಅವಶೇಷಗಳಿಂದ ಎರಡು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ಅಧಿಕಾರಿಗಳು ತಿಳಿಸಿದ್ದು, ಎರಡು … Continued