ಮಹತ್ವದ ಬೆಳವಣಿಗೆಯೊಂದರಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಉತ್ತರಾಖಂಡ ಸರ್ಕಾರ ನಿರ್ಧಾರ..!

ಡೆಹ್ರಾಡೂನ್: ಮಹತ್ವದ ಬೆಳವಣಿಗೆಯೊಂದರಲ್ಲಿ ಉತ್ತರಾಖಂಡ ರಾಜ್ಯವು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ನಿರ್ಧರಿಸಿದ್ದು, ಅದು ಜಾರಿಗೆ ತಂದರೆ ಉತ್ತರಾಖಂಡ ದೇಶದಲ್ಲೇ ಮೊದಲ ರಾಜ್ಯವಾಗಲಿದೆ. ‘ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ಸಮಿತಿ ರಚಿಸಲು ಉತ್ತರಾಖಂಡ ಸಚಿವ ಸಂಪುಟ ನಿರ್ಧರಿಸಿದೆ’ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ಒಂದು ದಿನದ … Continued