ಗಂಗೋತ್ರಿ ಧಾಮಕ್ಕೆ ಹಿಂದೂಯೇತರರಿಗೆ ಪ್ರವೇಶ ಬೇಡ ; ಸಮಿತಿಯ ನಿರ್ಧಾರ
ಉತ್ತರಾಖಂಡದ ಪವಿತ್ರ ಯಾತ್ರಾಸ್ಥಳವಾದ ಗಂಗೋತ್ರಿ ಧಾಮಕ್ಕೆ ಇನ್ನು ಮುಂದೆ ಹಿಂದೂಯೇತರರಿಗೆ ಪ್ರವೇಷ ನಿಷೇಧಿಸಬೇಕು ಎಂದು ಶ್ರೀ ಗಂಗೋತ್ರಿ ದೇವಾಲಯ ಸಮಿತಿಯು ಭಾನುವಾರ ನಡೆದ ಸಭೆಯಲ್ಲಿ ಸರ್ವಾನುಮತದ ನಿರ್ಧಾರ ಕೈಗೊಂಡಿದೆ. ಈ ನಿರ್ಬಂಧವು ಕೇವಲ ಗಂಗೋತ್ರಿ ಧಾಮಕ್ಕೆ ಮಾತ್ರ ಸೀಮಿತವಾಗಿರದೆ, ಗಂಗಾ ಮಾತೆಯ ಚಳಿಗಾಲದ ಆವಾಸ ಸ್ಥಾನವೆಂದು ಕರೆಯಲ್ಪಡುವ ಮುಖ್ಬಾ ಗ್ರಾಮಕ್ಕೂ ಅನ್ವಯಿಸಲಿದೆ ಎಂದು ಸಮಿತಿ ತಿಳಿಸಿದೆ. … Continued