ಉತ್ತರಾಖಂಡದ ಸಿಎಂ ಸ್ಥಾನಕ್ಕೆ ರಾವತ್‌ ರಾಜೀನಾಮೆ

ಡೆಹರಾಡೂನ್: ಉತ್ತರಾಖಂಡದ ಬಿಜೆಪಿ ಸರ್ಕಾರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಉಲ್ಬಣಿಸಿದ್ದು, ವಿಧಾನಸಭೆ ಚುನಾವಣೆಗೆ ವರ್ಷವಷ್ಟೇ ಬಾಕಿ ಉಳಿದಿರುವಾಗ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ಮಂಗಳವಾರ ಸಂಜೆ ರಾಜೀನಾಮೆ ಸಲ್ಲಿಸಿದ್ದಾರೆ. ಹೈಕಮಾಂಡ್‌ ಸೂಚನೆ ಮೇರೆಗೆ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಮಂಗಳವಾರ ಸಂಜೆ ರಾಜಭವನದಲ್ಲಿ ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರನ್ನು ಭೇಟಿ ಮಾಡಿ ತಮ್ಮ … Continued

ತಪೋವನ ಸರಂಗ ರಕ್ಷಣಾ ಕಾರ್ಯ ತಾತ್ಕಾಲಿಕ ಸ್ಥಗಿತ

ಋಷಿಗಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದರಿಂದ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ ಮತ್ತು ಹತ್ತಿರದ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಎಚ್ಚರಿಸಲಾಗುತ್ತಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಚಮೋಲಿಯ ತಪೋವನ್ ಸುರಂಗದೊಳಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಐಟಿಬಿಪಿಯ ಪಡೆಗಳು ಚಮೋಲಿಯಲ್ಲಿ ಸಂಪರ್ಕ ಕಡಿತಗೊಂಡ ಹಳ್ಳಿಗಳಿಗೆ ಸೇತುವೆಯನ್ನು … Continued

ಉತ್ತರಾಖಂಡದಲ್ಲಿ ಹಿಮಪದರ ಕುಸಿತ: ೨೬ ಸಾವು, 15 ಜನರ ರಕ್ಷಣೆ

ಉತ್ತರಾಖಂಡ: ಚಮೋಲಿ ಜಿಲ್ಲೆಯಲ್ಲಿ ಹಿಮನದಿ ಸ್ಫೋಟಗೊಂಡ ನಂತರ ಉತ್ತರಾಖಂಡದ ತಪೋವನ್ ಜಲ-ವಿದ್ಯುತ್ ಶಕ್ತಿ ಅಣೆಕಟ್ಟು ಸಂಪೂರ್ಣವಾಗಿ ಕೊಚ್ಚಿ ಹೋಗಿದೆ ಎಂದು ಭಾರತೀಯ ವಾಯುಪಡೆಯ ಆರಂಭಿಕ ವರದಿಯಲ್ಲಿ ತೋರಿಸಲಾಗಿದೆ. ಧೌಲಿ ಗಂಗಾ ಮತ್ತು ರಿಷಿ ಗಂಗಾ ನದಿಗಳ ಸಂಗಮದಲ್ಲಿರುವ ಅಣೆಕಟ್ಟು ಸಂಪೂರ್ಣವಾಗಿ ನಾಶವಾಗಿದೆ ಎಂದು ಸಮೀಕ್ಷೆಯ ಚಿತ್ರಗಳು ತೋರಿಸಿದೆ. ಮಲಾರಿ ಕಣಿವೆಯ ಪ್ರವೇಶದ್ವಾರದಲ್ಲಿ ಮತ್ತು ತಪೋವನ್ ಬಳಿಯಿರುವ … Continued