ಉತ್ತರಾಖಂಡ್ ಸಿಎಂಗೆ ಕೊರೊನಾ ಸೋಂಕು
ಡೆಹ್ರಾಡೂನ್: ಉತ್ತರಾಖಂಡ್ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆಯ ಮೇರೆಗೆ ಪ್ರತ್ಯೇಕವಾಗಿದ್ದಾರೆ. ಟ್ವೀಟ್ ಮೂಲಕ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ರಾವತ್, ‘ ನನ್ನು ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ನಾನು ಚೆನ್ನಾಗಿದ್ದೇನೆ ಮತ್ತು ನನಗೆ ಯಾವುದೇ ಸಮಸ್ಯೆ ಇಲ್ಲ. ವೈದ್ಯರ ಸಲಹೆಯ ಮೇರೆಗೆ ಪ್ರತ್ಯೇಕವಾಗಿದ್ದೇನೆ. ಕಳೆದ ಕೆಲವು … Continued