ಕೊಲೆ ಸಾಕ್ಷಿ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ವಕೀಲನನ್ನು ಬಂಧಿಸಿದ ಪೊಲೀಸರು
ನವದೆಹಲಿ : ದೇಶಾದ್ಯಂತ ಬಿಎಸ್ಪಿ ಮಾಜಿ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೀಡಾದ ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ನ ವಕೀಲರನ್ನು ಉತ್ತರ ಪ್ರದೇಶ ಪೊಲೀಸರು ಇಂದು, ಭಾನುವಾರ ಬಂಧಿಸಿದ್ದಾರೆ. ಶೂಟರ್ ಉಮೇಶ್ ಪಾಲ್ ಇರುವ ಸ್ಥಳದ ಮಾಹಿತಿಯನ್ನು ವಕೀಲ ವಿಜಯ ಮಿಶ್ರಾ ನೀಡಿದ್ದರು ಎಂದು ಪೊಲೀಸ್ … Continued