8ನೇ ತರಗತಿ ವಿದ್ಯಾರ್ಥಿನಿಗೆ ಪ್ರೇಮ ಪತ್ರ ಬರೆದ 47 ವರ್ಷದ ಶಿಕ್ಷಕ…!

ಕಾನ್ಪುರ : ಉತ್ತರ ಪ್ರದೇಶದ ಬಲ್ಲಾರ್ಪುರದ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ, ಎಂಟನೇ ತರಗತಿ ಬಾಲಕಿಗೆ ಪ್ರೇಮ ಪತ್ರ ಬರೆದು ಈಗ ಅಮಾನತಾಗಿದ್ದಾನೆ ಹಾಗೂ ಆತನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. 13 ವರ್ಷದ ಬಾಲಕಿಯ ತಂದೆ ಶುಕ್ರವಾರ ನೀಡಿದ ದೂರಿನ ಅನ್ವಯ ಶಿಕ್ಷಕ ಹರಿ ಓಂ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಕುನ್ವಾರ್ ಎಸ್‌ಪಿ ಅನುಪಮ್ … Continued

ಅಯ್ಯೋ ದೇವ್ರೆ…: ಬೈದು ಬುದ್ದಿ ಹೇಳಿದ್ದಕ್ಕೆ ಶಿಕ್ಷಕನಿಗೆ ಗುಂಡು ಹಾರಿಸಿ ಗಾಯಗೊಳಿಸಿದ 10ನೇ ತರಗತಿ ವಿದ್ಯಾರ್ಥಿ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಲಕ್ನೊ: ಉತ್ತರ ಪ್ರದೇಶದ ಸೀತಾಪುರದಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕರ ಮೇಲೆ ದೇಶಿ ನಿರ್ಮಿತ ಪಿಸ್ತೂಲ್‌ನಿಂದ ಗುಂಡು ಹಾರಿಸಿರುವ ಘಟನೆ ಇಂದು, ಶನಿವಾರ ನಡೆದಿದೆ. 10ನೇ ತರಗತಿಯ ಬಾಲಕ ಮತ್ತೊಬ್ಬ ವಿದ್ಯಾರ್ಥಿಯೊಂದಿಗೆ ಜಗಳವಾಡಿದ ಬಳಿಕ ಶಿಕ್ಷಕ ಆತನಿಗೆ ಬೈದಿದ್ದರಿಂದ ಮನನೊಂದಿದ್ದ ಎನ್ನಲಾಗಿದೆ. ಆರೋಪಿ ವಿದ್ಯಾರ್ಥಿ ಶಿಕ್ಷಕರ ಮೇಲೆ ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಈ … Continued

ಕೇವಲ 41 ಗಂಟೆಗಳಲ್ಲಿ 2,700 ಕಿಮೀ. ಚಾಲನೆ ಮಾಡಿ ತೀವ್ರ ಅಸ್ವಸ್ಥ ಕಾರ್ಮಿಕನನ್ನು ಸ್ವಂತ ಊರಿಗೆ ಸುರಕ್ಷಿತವಾಗಿ ತಲುಪಿಸಿದ ಆಂಬುಲೆನ್ಸ್‌ ಚಾಲಕ..!

ಮಂಗಳೂರು: ಮೂಡುಬಿದಿರೆ ಅಡಕೆ ಗೋದಾಮಿನ ಮಾಡಿನಿಂದ ಬಿದ್ದು ಕೋಮಾದಲ್ಲಿದ್ದ ಕಾರ್ಮಿಕನನ್ನು ಆಂಬ್ಯುಲೆನ್ಸ್‌ನಲ್ಲಿ ಆಮ್ಲಜನಕದ ವ್ಯವಸ್ಥೆ ಮಾಡಿ ಸುಮಾರು 2,700 ಕಿ.ಮೀ. ದೂರದಲ್ಲಿರುವ ಉತ್ತರ ಪ್ರದೇಶದ ಮೊರಾದಾಬಾದ್‌ಗೆ ಕೇವಲ 41 ಗಂಟೆಗಳಲ್ಲಿ ಕರೆದೊಯ್ದ ಐರಾವತ ಆಂಬ್ಯುಲೆನ್ಸ್‌ನ ಚಾಲಕನ ಸಾಹಸ ಈಗ ಭಾರೀ ಪ್ರಶಂಸೆಗೆ ಕಾರಣವಾಗಿದೆ. ಗಾಯಗೊಂಡು ಕೋಮಾಕ್ಕೆ ಹೋಗಿದ್ದ ಕಾರ್ಮಿಕನೊಬ್ಬನನ್ನು ರೋಗಿಯ ಊರಾದ ಉತ್ತರ ಪ್ರದೇಶದ ಮೊರಾದಬಾದ್​​ಗೆ … Continued

ಭಾರೀ ಮಳೆಗೆ ಮನೆಗೋಡೆ ಕುಸಿದು 12 ಜನರ ಸಾವು

ಲಕ್ನೋ: ಭಾರೀ ಮಳೆಯಿಂದ ಹಾನಿಗೊಳಗಾದ ನಂತರ ಲಕ್ನೋದಲ್ಲಿ ಒಂಬತ್ತು ಮತ್ತು ಉನ್ನಾವೊದಲ್ಲಿ ಮೂವರು ಸೇರಿದಂತೆ ಉತ್ತರ ಪ್ರದೇಶದಲ್ಲಿ ಪ್ರತ್ಯೇಕ ಗೋಡೆ ಕುಸಿತದ ಘಟನೆಗಳಲ್ಲಿ 12 ಜನರು ಸಾವಿಗೀಡಾಗಿದ್ದಾರೆ. ಶುಕ್ರವಾರ ಲಕ್ನೋದ ದಿಲ್ಕುಶಾ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಗೋಡೆ ಕುಸಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಂಬತ್ತು ಜನರು ಮೃತಪಟ್ಟಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ … Continued

ಮೈಮೇಲೆ ರೈಲು ಹಾಯ್ದು ಹೋದರೂ ಬುದ್ಧಿ ಉಪಯೋಗಿಸಿ ಅಪಾಯದಿಂದ ಪಾರಾದ ರೈಲು ಹಳಿ ಮೇಲೆ ಬಿದ್ದ ಪ್ರಯಾಣಿಕ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ರೈಲು ಬರುತ್ತಿರುವ ವೇಳೆ ಹಳಿ ದಾಟಲು ಹೋಗಿ ಜೀವಕ್ಕೆ ಕಂಟಕ ತಂದುಕೊಂಡ ಹಲವು ಘಟನೆಗಳು ನಡೆದಿದೆ. ಈಗ ರೈಲ್ವೆ ಅನಾಹುತವೊಂದರಿಂದ ವ್ಯಕ್ತಿಯೊಬ್ಬ ಕೂದಲೆಳೆ ಅಂತರದಲ್ಲಿ ಪವಾಡ ಸದೃಶವಾಗಿ ಪಾರಾದ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈಲಿನ ಪ್ಲಾಟ್‌ಫಾರ್ಮ್‌ ಹಾಗೂ ರೈಲು ಹಳಿಯ ನಡುವಿನ ಜಾಗದಲ್ಲಿ ವ್ಯಕ್ತಿಯೊಬ್ಬ ಬಿದ್ದಿದ್ದಾನೆ. ಅಷ್ಟರಲ್ಲೇ ರೈಲೊಂದು ಹಾಯ್ದು ಹೋಗಿದೆ. ಆತ … Continued

ಕಹಿಯಾಗಿ ಕೊನೆಗೊಂಡ ಚಲಿಸುವ ಟ್ರಕ್‌ ಮೇಲೆ ವ್ಯಕ್ತಿಯ ‘ಶಕ್ತಿಮಾನ್ ಸಾಹಸದ ಕ್ಷಣ’ | ವೀಕ್ಷಿಸಿ

ನವದೆಹಲಿ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಚಲಿಸುತ್ತಿರುವ ಕಸದ ಟ್ರಕ್‌ನ ಮೇಲೆ ವ್ಯಕ್ತಿಯೊಬ್ಬರು ಪುಷ್-ಅಪ್‌ಗಳನ್ನು ಮಾಡುತ್ತಿರುವುದು ಕಂಡುಬಂದಿದೆ. ಶರ್ಟ್ ರಹಿತ ವ್ಯಕ್ತಿ ವಾಹನದ ಮೇಲೆ ನಿಂತಿದ್ದಾನೆ ಆದರೆ ಸ್ವಲ್ಪ ಸಮಯದ ನಂತರ ನಿಯಂತ್ರಣವನ್ನು ಕಳೆದುಕೊಳ್ಳುತ್ತಾನೆ, ಅಲ್ಪಾವಧಿಯ ಸೂಪರ್‌ಹೀರೋ ಕ್ಷಣವನ್ನು ಕೊನೆಗೊಳಿಸುತ್ತಾನೆ. “ಶಕ್ತಿಮಾನ್ ಆಗಬೇಡಿ, ಬುದ್ಧಿಮಾನ್ (ಬುದ್ಧಿವಂತ)” ಎಂದು ಪೊಲೀಸ್ ಅಧಿಕಾರಿಯೊಬ್ಬರು ಅನಗತ್ಯ ಸಾಹಸ ಮಾಡಿ ಅಪಾಯ … Continued

4 ಕೈಗಳು 4 ಕಾಲುಗಳ ಮಗು ಜನನ: ಇದು ದೇವಿಯ ಅವತಾರ ಎಂದ ಜನ

ಹಾರ್ಡೋಯ್: ಉತ್ತರಪ್ರದೇಶದ ಹರ್ದೋಯಿಯಲ್ಲಿ ಅಸಾಮಾನ್ಯ ಹೆಣ್ಣು ಮಗುವೊಂದು ಜನಿಸಿದ್ದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಕೆಲವರು ಇದನ್ನು ದೇವರ ಪವಾಡ ಎಂದು ಕರೆಯಲು ಪ್ರಾರಂಭಿಸಿದ್ದಾರೆ. ಆದರೆ ವೈದ್ಯರು ಇದನ್ನು ಜೈವಿಕ ಅಸ್ವಸ್ಥತೆ ಎಂದು ಹೇಳುತ್ತಾರೆ. ಹರ್ದೋಯಿಯಲ್ಲಿರುವ ಶಹಾಬಾದ್ ಆರೋಗ್ಯ ಕೇಂದ್ರದಲ್ಲಿ ಮಹಿಳೆಯೊಬ್ಬರು ನಾಲ್ಕು ತೋಳುಗಳು ಮತ್ತು ನಾಲ್ಕು ಕಾಲಿನ ಮಗುವಿಗೆ ಜನ್ಮ ನೀಡಿದ್ದಾರೆ. ಹೆರಿಗೆಯಾದ ಬಳಿಕ ಅಲ್ಲಿದ್ದ … Continued

ಓಮಿಕ್ರಾನ್ ಭೀತಿ: ಹರಿಯಾಣ, ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ಜಾರಿ

ನವದೆಹಲಿ​​: ದೇಶಾದ್ಯಂತ ಓಮಿಕ್ರಾನ್​ ಭೀತಿ ಹೆಚ್ಚಾಗಿದ್ದು, ಈಗಾಗಲೇ ಬಹುತೇಕ ಎಲ್ಲ ರಾಜ್ಯಗಳಲ್ಲೂ ಹೊಸ ಸೋಂಕು ಕಾಣಿಸಿಕೊಂಡಿದೆ. ದಿನದಿಂದ ದಿನಕ್ಕೆ ಹೆಚ್ಚಿನ ವೈರಾಣು ಪ್ರಕರಣ ಕಾಣಿಸಿಕೊಳ್ಳಲು ಶುರುವಾಗಿರುವ ಕಾರಣ ಹೊಸ ಹೊಸ ಮಾರ್ಗಸೂಚಿ ಜಾರಿಗೊಳ್ಳುತ್ತಿವೆ. ಹರಿಯಾಣದಲ್ಲಿ ಓಮಿಕ್ರಾನ್​​​ ಸೋಂಕು ಹೆಚ್ಚಾಗಿರುವ ಕಾರಣ ಶುಕ್ರವಾರದಿಂದ ನೈಟ್ ಕರ್ಫ್ಯೂ ಜಾರಿಗೊಳ್ಳುತ್ತಿದ್ದು, ರಾತ್ರಿ 11ರಿಂದ ಬೆಳಗ್ಗೆ 5 ಗಂಟೆಯ ವರೆಗೆ ಈ … Continued

ಫಿರೋಜಾಬಾದ್: ಶಂಕಿತ ಡೆಂಗಿ ಜ್ವರಕ್ಕೆ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿಕೆ

ಲಖನೌ: ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಶಂಕಿತ ಡೆಂಗಿ ಜ್ವರದಿಂದಾಗಿ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.ಕಳೆದ 24 ತಾಸಿನಲ್ಲಿ ಮತ್ತೆ ಆರು ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಸಂಬಂಧ ಜಿಲ್ಲಾಧಿಕಾರಿ ಫಿರೋಜಾಬಾದ್‌ನ ಮೂವರು ವೈದ್ಯರನ್ನು ಅಮಾನತುಗೊಳಿಸಿದ್ದಾರೆ. ಫಿರೋಜಾಬಾದ್‌ನಲ್ಲಿ ಆಗಸ್ಟ್ 18ರಿಂದಲೇ ಶಂಕಿತ ಡೆಂಗಿ ಹಾಗೂ ವೈರಲ್ ಜ್ವರಕ್ಕೆ ಹಲವರು ಮೃತಪಟ್ಟಿದ್ದಾರೆ. ಇದರಿಂದಾಗಿ ಆರೋಗ್ಯ ತುರ್ತು … Continued

ಈವೆರಗಿನ ಗರಿಷ್ಠ ದೈನಂದಿನ ಪ್ರಕರಣಕ್ಕೆ ಸಾಕ್ಷಿಯಾದ ಉತ್ತರ ಪ್ರದೇಶ..!

ಲಕ್ನೋ: ಉತ್ತರಪ್ರದೇಶದ ಕೊರೊನಾ ಎರಡನೇ ಅಲೆಗೆ ತತ್ತರಿಸುತ್ತಿದೆ. ಶುಕ್ರವಾರ ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ದೈನಂದಿನ ಕೊರೊನಾ ಸೋಂಕು 27,426 ಸಕ್ರಿಯ ಪ್ರಕರಣಗಳು ದಾಖಲಾಗಿದ್ದು, 103 ಸಾವುಗಳು ವರದಿಯಾಗಿವೆ. ಶುಕ್ರವಾರದ ಸಕ್ರಿಯ ಪ್ರಕರಣಗಳ ಸಂಖ್ಯೆ ಗುರುವಾರ 22,439ಕ್ಕಿಂತ5,000 ಹೆಚ್ಚಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ರಾಜ್ಯದಾದ್ಯಂತ 1.5 ಲಕ್ಷ ದಾಟಿದೆ. ರಾಜ್ಯದ ರಾಜಧಾನಿ ಲಕ್ನೋ ಅತ್ಯಂತ … Continued