ಗಂಡ-ಹೆಂಡತಿ ಜಗಳದ ವೇಳೆ ಗಂಡನ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ ಪತ್ನಿ…!

ಲಕ್ನೋ: ತವರು ಮನೆಗೆ ಹೋಗಿದ್ದ ಪತ್ನಿಗೆ ಮನೆಗೆ ಬರುವಂತೆ ಮನವೊಲಿಸಲು ಯತ್ನಿಸಿದ ವೇಳೆ ಹಂಡೆ-ಹೆಂಡತಿ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿ ಪತ್ನಿಯು ಗಂಡನ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ ವಿಲಕ್ಷಣ ಘಟನೆ ನಡೆದಿದೆ. ವರದಿಗಳ ಪ್ರಕಾರ, ಸಲ್ಮಾ ಎಂಬ ಮಹಿಳೆ ತನ್ನ ಮಕ್ಕಳೊಂದಿಗೆ ಉತ್ತರ ಪ್ರದೇಶದ ಲಕ್ನೋದ ಠಾಕೂರ್‌ಗಂಜ್ ಪ್ರದೇಶದ ತನ್ನ ತವರು ಮನೆಯಲ್ಲಿ ಸ್ವಲ್ಪ … Continued

4 ಅಂತಸ್ತಿನ ಕಟ್ಟಡ ಕುಸಿತ : ಮೂವರು ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

ಲಕ್ನೋ: ಮಂಗಳವಾರ ಲಕ್ನೋದ ವಜೀರ್ ಹಸನ್‌ಗಂಜ್ ರಸ್ತೆಯಲ್ಲಿ ವಸತಿ ಕಟ್ಟಡವೊಂದು ಕುಸಿದ ಪರಿಣಾಮ ಮೂವರು ಮೃತಪಟ್ಟಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ವರದಿಗಳು ತಿಳಿಸಿವೆ. ಪೊಲೀಸರು ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿವೆ. ಕಟ್ಟಡವು ಹಠಾತ್ತನೆ ಕುಸಿದಿದೆ. ಮೂರು ಮೃತದೇಹಗಳನ್ನು ಪತ್ತೆ ಮಾಡಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿ ರಕ್ಷಣಾ … Continued

8ನೇ ತರಗತಿ ವಿದ್ಯಾರ್ಥಿನಿಗೆ ಪ್ರೇಮ ಪತ್ರ ಬರೆದ 47 ವರ್ಷದ ಶಿಕ್ಷಕ…!

ಕಾನ್ಪುರ : ಉತ್ತರ ಪ್ರದೇಶದ ಬಲ್ಲಾರ್ಪುರದ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ, ಎಂಟನೇ ತರಗತಿ ಬಾಲಕಿಗೆ ಪ್ರೇಮ ಪತ್ರ ಬರೆದು ಈಗ ಅಮಾನತಾಗಿದ್ದಾನೆ ಹಾಗೂ ಆತನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. 13 ವರ್ಷದ ಬಾಲಕಿಯ ತಂದೆ ಶುಕ್ರವಾರ ನೀಡಿದ ದೂರಿನ ಅನ್ವಯ ಶಿಕ್ಷಕ ಹರಿ ಓಂ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಕುನ್ವಾರ್ ಎಸ್‌ಪಿ ಅನುಪಮ್ … Continued

ಅಯ್ಯೋ ದೇವ್ರೆ…: ಬೈದು ಬುದ್ದಿ ಹೇಳಿದ್ದಕ್ಕೆ ಶಿಕ್ಷಕನಿಗೆ ಗುಂಡು ಹಾರಿಸಿ ಗಾಯಗೊಳಿಸಿದ 10ನೇ ತರಗತಿ ವಿದ್ಯಾರ್ಥಿ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಲಕ್ನೊ: ಉತ್ತರ ಪ್ರದೇಶದ ಸೀತಾಪುರದಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕರ ಮೇಲೆ ದೇಶಿ ನಿರ್ಮಿತ ಪಿಸ್ತೂಲ್‌ನಿಂದ ಗುಂಡು ಹಾರಿಸಿರುವ ಘಟನೆ ಇಂದು, ಶನಿವಾರ ನಡೆದಿದೆ. 10ನೇ ತರಗತಿಯ ಬಾಲಕ ಮತ್ತೊಬ್ಬ ವಿದ್ಯಾರ್ಥಿಯೊಂದಿಗೆ ಜಗಳವಾಡಿದ ಬಳಿಕ ಶಿಕ್ಷಕ ಆತನಿಗೆ ಬೈದಿದ್ದರಿಂದ ಮನನೊಂದಿದ್ದ ಎನ್ನಲಾಗಿದೆ. ಆರೋಪಿ ವಿದ್ಯಾರ್ಥಿ ಶಿಕ್ಷಕರ ಮೇಲೆ ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಈ … Continued

ಕೇವಲ 41 ಗಂಟೆಗಳಲ್ಲಿ 2,700 ಕಿಮೀ. ಚಾಲನೆ ಮಾಡಿ ತೀವ್ರ ಅಸ್ವಸ್ಥ ಕಾರ್ಮಿಕನನ್ನು ಸ್ವಂತ ಊರಿಗೆ ಸುರಕ್ಷಿತವಾಗಿ ತಲುಪಿಸಿದ ಆಂಬುಲೆನ್ಸ್‌ ಚಾಲಕ..!

ಮಂಗಳೂರು: ಮೂಡುಬಿದಿರೆ ಅಡಕೆ ಗೋದಾಮಿನ ಮಾಡಿನಿಂದ ಬಿದ್ದು ಕೋಮಾದಲ್ಲಿದ್ದ ಕಾರ್ಮಿಕನನ್ನು ಆಂಬ್ಯುಲೆನ್ಸ್‌ನಲ್ಲಿ ಆಮ್ಲಜನಕದ ವ್ಯವಸ್ಥೆ ಮಾಡಿ ಸುಮಾರು 2,700 ಕಿ.ಮೀ. ದೂರದಲ್ಲಿರುವ ಉತ್ತರ ಪ್ರದೇಶದ ಮೊರಾದಾಬಾದ್‌ಗೆ ಕೇವಲ 41 ಗಂಟೆಗಳಲ್ಲಿ ಕರೆದೊಯ್ದ ಐರಾವತ ಆಂಬ್ಯುಲೆನ್ಸ್‌ನ ಚಾಲಕನ ಸಾಹಸ ಈಗ ಭಾರೀ ಪ್ರಶಂಸೆಗೆ ಕಾರಣವಾಗಿದೆ. ಗಾಯಗೊಂಡು ಕೋಮಾಕ್ಕೆ ಹೋಗಿದ್ದ ಕಾರ್ಮಿಕನೊಬ್ಬನನ್ನು ರೋಗಿಯ ಊರಾದ ಉತ್ತರ ಪ್ರದೇಶದ ಮೊರಾದಬಾದ್​​ಗೆ … Continued

ಭಾರೀ ಮಳೆಗೆ ಮನೆಗೋಡೆ ಕುಸಿದು 12 ಜನರ ಸಾವು

ಲಕ್ನೋ: ಭಾರೀ ಮಳೆಯಿಂದ ಹಾನಿಗೊಳಗಾದ ನಂತರ ಲಕ್ನೋದಲ್ಲಿ ಒಂಬತ್ತು ಮತ್ತು ಉನ್ನಾವೊದಲ್ಲಿ ಮೂವರು ಸೇರಿದಂತೆ ಉತ್ತರ ಪ್ರದೇಶದಲ್ಲಿ ಪ್ರತ್ಯೇಕ ಗೋಡೆ ಕುಸಿತದ ಘಟನೆಗಳಲ್ಲಿ 12 ಜನರು ಸಾವಿಗೀಡಾಗಿದ್ದಾರೆ. ಶುಕ್ರವಾರ ಲಕ್ನೋದ ದಿಲ್ಕುಶಾ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಗೋಡೆ ಕುಸಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಂಬತ್ತು ಜನರು ಮೃತಪಟ್ಟಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ … Continued

ಮೈಮೇಲೆ ರೈಲು ಹಾಯ್ದು ಹೋದರೂ ಬುದ್ಧಿ ಉಪಯೋಗಿಸಿ ಅಪಾಯದಿಂದ ಪಾರಾದ ರೈಲು ಹಳಿ ಮೇಲೆ ಬಿದ್ದ ಪ್ರಯಾಣಿಕ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ರೈಲು ಬರುತ್ತಿರುವ ವೇಳೆ ಹಳಿ ದಾಟಲು ಹೋಗಿ ಜೀವಕ್ಕೆ ಕಂಟಕ ತಂದುಕೊಂಡ ಹಲವು ಘಟನೆಗಳು ನಡೆದಿದೆ. ಈಗ ರೈಲ್ವೆ ಅನಾಹುತವೊಂದರಿಂದ ವ್ಯಕ್ತಿಯೊಬ್ಬ ಕೂದಲೆಳೆ ಅಂತರದಲ್ಲಿ ಪವಾಡ ಸದೃಶವಾಗಿ ಪಾರಾದ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈಲಿನ ಪ್ಲಾಟ್‌ಫಾರ್ಮ್‌ ಹಾಗೂ ರೈಲು ಹಳಿಯ ನಡುವಿನ ಜಾಗದಲ್ಲಿ ವ್ಯಕ್ತಿಯೊಬ್ಬ ಬಿದ್ದಿದ್ದಾನೆ. ಅಷ್ಟರಲ್ಲೇ ರೈಲೊಂದು ಹಾಯ್ದು ಹೋಗಿದೆ. ಆತ … Continued

ಕಹಿಯಾಗಿ ಕೊನೆಗೊಂಡ ಚಲಿಸುವ ಟ್ರಕ್‌ ಮೇಲೆ ವ್ಯಕ್ತಿಯ ‘ಶಕ್ತಿಮಾನ್ ಸಾಹಸದ ಕ್ಷಣ’ | ವೀಕ್ಷಿಸಿ

ನವದೆಹಲಿ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಚಲಿಸುತ್ತಿರುವ ಕಸದ ಟ್ರಕ್‌ನ ಮೇಲೆ ವ್ಯಕ್ತಿಯೊಬ್ಬರು ಪುಷ್-ಅಪ್‌ಗಳನ್ನು ಮಾಡುತ್ತಿರುವುದು ಕಂಡುಬಂದಿದೆ. ಶರ್ಟ್ ರಹಿತ ವ್ಯಕ್ತಿ ವಾಹನದ ಮೇಲೆ ನಿಂತಿದ್ದಾನೆ ಆದರೆ ಸ್ವಲ್ಪ ಸಮಯದ ನಂತರ ನಿಯಂತ್ರಣವನ್ನು ಕಳೆದುಕೊಳ್ಳುತ್ತಾನೆ, ಅಲ್ಪಾವಧಿಯ ಸೂಪರ್‌ಹೀರೋ ಕ್ಷಣವನ್ನು ಕೊನೆಗೊಳಿಸುತ್ತಾನೆ. “ಶಕ್ತಿಮಾನ್ ಆಗಬೇಡಿ, ಬುದ್ಧಿಮಾನ್ (ಬುದ್ಧಿವಂತ)” ಎಂದು ಪೊಲೀಸ್ ಅಧಿಕಾರಿಯೊಬ್ಬರು ಅನಗತ್ಯ ಸಾಹಸ ಮಾಡಿ ಅಪಾಯ … Continued

4 ಕೈಗಳು 4 ಕಾಲುಗಳ ಮಗು ಜನನ: ಇದು ದೇವಿಯ ಅವತಾರ ಎಂದ ಜನ

ಹಾರ್ಡೋಯ್: ಉತ್ತರಪ್ರದೇಶದ ಹರ್ದೋಯಿಯಲ್ಲಿ ಅಸಾಮಾನ್ಯ ಹೆಣ್ಣು ಮಗುವೊಂದು ಜನಿಸಿದ್ದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಕೆಲವರು ಇದನ್ನು ದೇವರ ಪವಾಡ ಎಂದು ಕರೆಯಲು ಪ್ರಾರಂಭಿಸಿದ್ದಾರೆ. ಆದರೆ ವೈದ್ಯರು ಇದನ್ನು ಜೈವಿಕ ಅಸ್ವಸ್ಥತೆ ಎಂದು ಹೇಳುತ್ತಾರೆ. ಹರ್ದೋಯಿಯಲ್ಲಿರುವ ಶಹಾಬಾದ್ ಆರೋಗ್ಯ ಕೇಂದ್ರದಲ್ಲಿ ಮಹಿಳೆಯೊಬ್ಬರು ನಾಲ್ಕು ತೋಳುಗಳು ಮತ್ತು ನಾಲ್ಕು ಕಾಲಿನ ಮಗುವಿಗೆ ಜನ್ಮ ನೀಡಿದ್ದಾರೆ. ಹೆರಿಗೆಯಾದ ಬಳಿಕ ಅಲ್ಲಿದ್ದ … Continued

ಓಮಿಕ್ರಾನ್ ಭೀತಿ: ಹರಿಯಾಣ, ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ಜಾರಿ

ನವದೆಹಲಿ​​: ದೇಶಾದ್ಯಂತ ಓಮಿಕ್ರಾನ್​ ಭೀತಿ ಹೆಚ್ಚಾಗಿದ್ದು, ಈಗಾಗಲೇ ಬಹುತೇಕ ಎಲ್ಲ ರಾಜ್ಯಗಳಲ್ಲೂ ಹೊಸ ಸೋಂಕು ಕಾಣಿಸಿಕೊಂಡಿದೆ. ದಿನದಿಂದ ದಿನಕ್ಕೆ ಹೆಚ್ಚಿನ ವೈರಾಣು ಪ್ರಕರಣ ಕಾಣಿಸಿಕೊಳ್ಳಲು ಶುರುವಾಗಿರುವ ಕಾರಣ ಹೊಸ ಹೊಸ ಮಾರ್ಗಸೂಚಿ ಜಾರಿಗೊಳ್ಳುತ್ತಿವೆ. ಹರಿಯಾಣದಲ್ಲಿ ಓಮಿಕ್ರಾನ್​​​ ಸೋಂಕು ಹೆಚ್ಚಾಗಿರುವ ಕಾರಣ ಶುಕ್ರವಾರದಿಂದ ನೈಟ್ ಕರ್ಫ್ಯೂ ಜಾರಿಗೊಳ್ಳುತ್ತಿದ್ದು, ರಾತ್ರಿ 11ರಿಂದ ಬೆಳಗ್ಗೆ 5 ಗಂಟೆಯ ವರೆಗೆ ಈ … Continued