ಮದುವೆಯಲ್ಲಿ ತಂದೂರಿ ರೊಟ್ಟಿ ವಿಚಾರಕ್ಕೆ ಹೊಡೆದಾಟ : ಇಬ್ಬರು ಹುಡುಗರ ಕೊಲೆ, 6 ಜನರ ಬಂಧನ

ಅಮೇಥಿ: ಅಮೇಥಿ ಜಿಲ್ಲೆಯಲ್ಲಿ ಮದುವೆಯ ಹಬ್ಬದ ಸಂದರ್ಭದಲ್ಲಿ ತಂದೂರಿ ರೊಟ್ಟಿ ನೀಡುವ ವಿಚಾರದಲ್ಲಿ ನಡೆದ ಮಾತಿನ ಚಕಮಕಿ ಹಿಂಸಾಚಾರಕ್ಕೆ ತಿರುಗಿ, ಓರ್ವ ಅಪ್ರಾಪ್ತ ವಯಸ್ಕ ಸೇರಿದಂತೆ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಈ ಸಾವುಗಳಿಗೆ ಸಂಬಂಧಿಸಿದಂತೆ ಇದುವರೆಗೆ ಆರು ಜನರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮೇ 3 ರ ರಾತ್ರಿ ಸರೈ … Continued

ಬಿಲ್ ತುಂಬಲಾಗದೆ ಮನೆ ವಿದ್ಯುತ್‌ ಸಂಪರ್ಕ ಕಡಿತ ; ಈತನಿಗೆ ಆದಾಯ ತೆರಿಗೆ ಇಲಾಖೆಯಿಂದ 11 ಕೋಟಿ ರೂ. ಪಾವತಿಸಲು ನೋಟಿಸ್…!

ಅಲಿಗಢ: ವಿದ್ಯುತ್‌ ಬಿಲ್ ಪಾವತಿಸಲು ಸಾಧ್ಯವಾಗದ ಕಾರಣಕ್ಕೆ ಅಲಿಗಢದ ವ್ಯಕ್ತಿಯೊಬ್ಬರ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ, ಆದರೆ ಅವರಿಗೆ ಆದಾಯ ತೆರಿಗೆ ಇಲಾಖೆ ಅವರಿಗೆ ದೊಡ್ಡ ಶಾಕ್‌ ನೀಡಿದೆ. ಕ್ಷಯರೋಗದಿಂದ ಬಳಲುತ್ತಿರುವ ಪತ್ನಿ ಇರುವ ಕಾರ್ಮಿಕನಿಗೆ 11 ಕೋಟಿ ರೂ.ಗಳಿಗೂ ಹೆಚ್ಚು ತೆರಿಗೆ ಬಾಕಿ ಇದೆ ಎಂದು ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ನೀಡಲಾಗಿದೆ…! ಉತ್ತರ ಪ್ರದೇಶದ … Continued

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳ ಕುರ್ಚಿಗಾಗಿ ಬಡಿದಾಡಿಕೊಂಡ ಬಿಜೆಪಿ ನಾಯಕರು….! ವೀಡಿಯೊ ವೈರಲ್‌

ಲಕ್ನೋ : ಮುಖ್ಯ ಅತಿಥಿಗಳ ಕುರ್ಚಿಗಾಗಿ ಬಿಜೆಪಿ ನಾಯಕರು ಹೊಡೆದಾಡಿಕೊಂಡ ಘಟನೆ ಉತ್ತರಪ್ರದೇಶದ ಉತ್ತರ ಪ್ರದೇಶದ ಮೊರಾದಾಬಾದ್‍ನ ಛಜಲತ್ ಬ್ಲಾಕ್‍ನಲ್ಲಿ ಗುರುವಾರ (ಮಾರ್ಚ್‌ 27) ನಡೆದಿದೆ. ಬಿಜೆಪಿ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಮತ್ತು ಬ್ಲಾಕ್ ಅಧ್ಯಕ್ಷರ ನಡುವೆ ಮುಖ್ಯ ಅತಿಥಿಗಳ ಕುರ್ಚಿಗಾಗಿ ಜಗಳ ನಡೆದಿದ್ದು, ಈ ಜಗಳ ತಾರಕಕ್ಕೇರಿ … Continued

ವೀಡಿಯೊ…| ಸ್ಕೂಟರಿಗೆ ಡಿಕ್ಕಿ ಹೊಡೆದ ನಂತರ ಅದನ್ನು 11 ಕಿಮೀ ಎಳೆದೊಯ್ದ ಕಾರು ; ರಸ್ತೆಯಲ್ಲಿ ಕಿಡಿಯೋ ಕಿಡಿ…

ಲಕ್ನೋ: ವೇಗವಾಗಿ ಬಂದ ಎಸ್ ಯುವಿ ಡಿಕ್ಕಿ ಹೊಡೆದ ನಂತರ ಸ್ಕೂಟರ್ ಅನ್ನು ಎಳೆದುಕೊಂಡು ಹೋಗುತ್ತಿರುವ ಆಘಾತಕಾರಿ ವೀಡಿಯೊ ಅಂತರ್ಜಾಲದಲ್ಲಿ ಸದ್ದು ಮಾಡುತ್ತಿದೆ. ವೀಡಿಯೊದಲ್ಲಿ ಕಾರು ಸ್ಕೂಟರ್‌ ಅನ್ನು ಎಳೆದೊಯ್ಯುತ್ತಿರುವಾಗ ಕಿಡಿಯನ್ನು ಹೊರಸೂಸುತ್ತಿರುವುದನ್ನು ಕಾಣಬಹುದು. ಘಟನೆ ಭಾನುವಾರ ನಡೆದಿದ್ದು, ಕಾರು ಚಲಾಯಿಸುತ್ತಿದ್ದ ವ್ಯಕ್ತಿಯನ್ನು ವಾರಾಣಸಿ ನಿವಾಸಿಯಾಗಿರುವ ಇಂಜಿನಿಯರ್ ಬ್ರಜೇಶ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಘಟನೆ … Continued

ರುಂಡ ತುಂಡರಿಸಲಾಗಿದೆ…ಕೈ ಕತ್ತರಿಸಲಾಗಿದೆ…ಕಾಲುಗಳು ಹಿಂದಕ್ಕೆ ಬಾಗಿವೆ…ಹೃದಯಕ್ಕೆ 3 ಬಾರಿ ಇರಿತ : ಗಂಡನ ಕ್ರೂರವಾಗಿ ಕೊಂದ ಪತ್ನಿ-ಪ್ರಿಯಕರ..!

ನವದೆಹಲಿ: ಮರ್ಚೆಂಟ್ ನೇವಿ ಅಧಿಕಾರಿ ಸೌರಭ ರಜಪೂತ್ ಅವರ ಮರಣೋತ್ತರ ಪರೀಕ್ಷೆಯ ವರದಿಯು ಅವರನ್ನು ಎಷ್ಟು ಕ್ರೂರವಾಗಿ ಕೊಲ್ಲಲಾಗಿದೆ ಮತ್ತು ಅವರ ದೇಹವನ್ನು ಅವರ ಪತ್ನಿ ಮುಸ್ಕಾನ್ ರಸ್ತೋಗಿ ಮತ್ತು ಆಕೆಯ ಪ್ರೇಮಿ ಸಾಹಿಲ್ ಶುಕ್ಲಾ ಹೇಗೆ ತುಂಡುಗಳಾಗಿ ಕತ್ತರಿಸಿದ್ದಾರೆ ಎಂಬ ವಿವರಗಳನ್ನು ಬಹಿರಂಗಪಡಿಸಿದೆ. ಇಬ್ಬರನ್ನೂ ಈಗ ಬಂಧಿಸಲಾಗಿದೆ. ಇಬ್ಬರೂ ಆರೋಪಿಗಳು ಮಾರ್ಚ್ 4 ರಂದು … Continued

ಮದುವೆಯಾದ ಮಾರನೇ ದಿನವೇ ಗಂಡನ ಮನೆ ಲೂಟಿ ಹೊಡೆದು ನಗದು-ಚಿನ್ನಾಭರಣಗಳೊಂದಿಗೆ ಪರಾರಿಯಾದ ನವವಿವಾಹಿತೆ…!

ಲಕ್ನೋ : ಉತ್ತರ ಪ್ರದೇಶದ ಗೊಂಡಾದಲ್ಲಿ ನವವಿವಾಹಿತ ಮಹಿಳೆಯೊಬ್ಬಳು ಮದುವೆಯಾಗಿ ಐದು ದಿನಗಳ ನಂತರ ಗಂಡನ ಮನೆಯಿಂದ ನಗದು ಮತ್ತು ಚಿನ್ನಾಭರಣಗಳೊಂದಿಗೆ ಪರಾರಿಯಾದ ಘಟನೆ ನಡೆದಿದೆ. ಗೊಂಡಾದ ಬಸೋಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದರೋಡೆ ನಡೆದ ರಾತ್ರಿ ನವವಿವಾಹಿತೆ ತನ್ನ ಅತ್ತೆ ಮಾವನಿಗೆ ಚಹಾ ನೀಡಿದ್ದಾಳೆ. ಮರುದಿನ ಬೆಳಿಗ್ಗೆ, ಮನೆಯಿಂದ 3.15 ಲಕ್ಷ ರೂ. … Continued

ಸಾಕು ಬೆಕ್ಕಿನ ಶವದೊಂದಿಗೆ ಎರಡು ದಿನ ಕಳೆದ ಮಹಿಳೆ…! ನಂತರ ಮನನೊಂದು ಆತ್ಮಹತ್ಯೆ…!!

ಲಕ್ನೋ: ಮಹಿಳೆಯೊಬ್ಬರು ತನ್ನ ಸಾಕು ಬೆಕ್ಕು ಸತ್ತ ನಂತರ ಅದರ ಶವದ ಜೊತೆ ಎರಡು ದಿನ ಕಾಲ ಕಳೆದ ಬಳಿಕ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ. 35 ವರ್ಷದ ಮಹಿಳೆ ಪೂಜಾ ಎಂಬವರು ತನ್ನ ಪ್ರೀತಿಯ ಮುದ್ದಿನ ಬೆಕ್ಕಿನ ಸಾವಿನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಸನ್‌ಪುರ ಪಟ್ಟಣದ … Continued

ತಂದೆಗೆ ತಕ್ಕ ಪಾಠ ಕಲಿಸಲು ತನ್ನ ಮನೆಯಿಂದ 20 ಲಕ್ಷ ರೂ. ನಗದು, 80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದ ಬಾಲಕ…!

ಕಾನ್ಪುರ: ತಂದೆಗೆ ತಕ್ಕ ಪಾಠ ಕಲಿಸಲು 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಆರು ಜನ ಸ್ನೇಹಿತರ ಜೊತೆ ಸೇರಿ ಕಾನ್ಪುರದ ತನ್ನ ಸ್ವಂತ ಮನೆಯಲ್ಲಿಯೇ 1 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ನಡೆದಿದೆ…! ತನ್ನ ತಂದೆ ವಿರುದ್ಧ ಸೇಡು ತೀರಿಸಿಕೊಳ್ಳಲು ಬಯಸಿದ್ದಾಗಿ ಬಾಲಕ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ…!! ಕಾನ್ಪುರದ ಉಪನಗರವಾದ … Continued

ಕುಡಿದ ಅಮಲಿನಲ್ಲಿ ವಧುವಿನ ಬದಲು ಗೆಳೆಯನ ಕೊರಳಿಗೆ ಮಾಲೆ ಹಾಕಿದ ವರ…! ಕೋಪದಿಂದ ಮದುವೆ ರದ್ದುಗೊಳಿಸಿದ ವಧು…!!

ಬರೇಲಿ : ಮದ್ಯದ ಅಮಲಿನಲ್ಲಿದ್ದ ವರನೊಬ್ಬ ಮದುವೆಯ ಮಾಲೆಯನ್ನು ವಧುವಿನ ಕೊರಳಿಗೆ ಹಾಕುವ ಬದಲು ತನ್ನ ಸ್ನೇಹಿತನ ಕೊರಳಿಗೆ ಹಾಕಿರುವ ಆಘಾತಕಾರಿ ಘಟನೆ ನಡೆದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಈ ವಿಲಕ್ಷಣ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ವರ ಕುಡಿದಿದ್ದನ್ನು ಕಂಡು ಕೋಪಗೊಂಡ ವಧು, ಆತನನ್ನು ಮದುವೆಯಾಗಲು ನಿರಾಕರಿಸಿ ಮದುವೆಯನ್ನು ರದ್ದುಗೊಳಿಸಿದ್ದಾಳೆ. … Continued

ಮಹಾಕುಂಭ 2025 : ಈವರೆಗೆ 62 ಕೋಟಿ ಭಕ್ತರ ಆಗಮನ

ಆಗ್ರಾ : ಮಹಾಕುಂಭ ಮೇಳ 2025 ಮುಕ್ತಾಯಗೊಳ್ಳುವ ಮೂರು ದಿನಗಳ ಮೊದಲು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮಹಾಕುಂಭಕ್ಕೆ ಈವರೆಗೆ 62 ಕೋಟಿ ಭಕ್ತರು ಆಗಮಿಸಿದ್ದಾರೆ ಎಂದು ಭಾನುವಾರ ತಿಳಿಸಿದ್ದಾರೆ. ಮತ್ತು ನಿರ್ದಿಷ್ಟ ಅವಧಿಯಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಜನರು ಸೇರಿದ್ದು “ಶತಮಾನದ ಅಪರೂಪದ ಘಟನೆಗಳಲ್ಲಿ ಒಂದಾಗಿದೆ” ಎಂದು ಹೇಳಿದ್ದಾರೆ. ಆಗ್ರಾದಲ್ಲಿ ನಡೆದ … Continued