ಅತ್ಯಾಚಾರ ಆರೋಪಿಗೆ ಭವ್ಯ ಸ್ವಾಗತ: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ರಸ್ತೆಯಲ್ಲಿ ಮೆರವಣಿಗೆ

ಘಾಜಿಯಾಬಾದ್ : ಕಾನೂನು ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರದ ಆರೋಪದಡಿ ಜೈಲು ಪಾಲಾಗಿದ್ದ ಸುಶೀಲ ಪ್ರಜಾಪತಿ ಎಂಬಾತ ಜಾಮೀನಿನ ಮೇಲೆ ಬಿಡುಗಡೆಯಾಗುತ್ತಿದ್ದಂತೆ ಆತನಿಗೆ ಹೂವಿನ ಹಾರ ಹಾಕಿ, ವೀರನಂತೆ ಭವ್ಯ ಸ್ವಾಗತ ಕೋರಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ … Continued

ರಸ್ತೆಗಳಲ್ಲಿ ನಮಾಜ್‌ ಮಾಡ್ಬೇಡಿ, ಜಾಗದ ಕೊರತೆಯಿದ್ರೆ ಪಾಳಿಯಲ್ಲಿ ನಮಾಜ್‌ ಮಾಡಿ : ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ

ಲಕ್ನೋ: ರಸ್ತೆಗಳ ಮೇಲೆ ನಮಾಜ್ ಮಾಡುವ ಪದ್ಧತಿಯ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸೋಮವಾರ ಎಚ್ಚರಿಕೆ ನೀಡಿದ್ದಾರೆ. ಇದಕ್ಕಾಗಿ ಸಂಚಾರವನ್ನು ನಿರ್ಬಂಧಿಸುವುದಕ್ಕೆ ತಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಅವರು ಒತ್ತಿಹೇಳಿದ್ದಾರೆ. ಲಕ್ನೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಉತ್ತರ ಪ್ರದೇಶ ಆಡಳಿತವು ಮೊದಲಿಗೆ ಮನವೊಲಿಕೆಯ ಮೂಲಕ ನಿಯಮ … Continued

ಸುವೇಂದು ಅಧಿಕಾರಿ ಪಿಎ ಹತ್ಯೆ ಪ್ರಕರಣ: ಪ್ರಮುಖ ಶೂಟರ್‌ನನ್ನು ಬಂಧಿಸಿದ ಸಿಬಿಐ

ಮುಜಾಫರ್‌ನಗರ/ಕೋಲ್ಕತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿಯವರ ಆಪ್ತ ಸಹಾಯಕ (PA) ಚಂದ್ರನಾಥ ರಥ್ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಉತ್ತರ ಪ್ರದೇಶದ ಮುಜಾಫರ್‌ ನಗರದಲ್ಲಿ ಮುಖ್ಯ ಶೂಟರನನ್ನು ಕೇಂದ್ರ ತನಿಖಾ ದಳ (CBI) ಬಂಧಿಸಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶ ಪೊಲೀಸರ ಸಹಯೋಗದೊಂದಿಗೆ ಸಿಬಿಐ ಈ ಕಾರ್ಯಾಚರಣೆ ನಡೆಸಿದ್ದು, ಆರೋಪಿ … Continued

ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವು

ಲಕ್ನೋ: ಉತ್ತರ ಪ್ರದೇಶದಾದ್ಯಂತ ಬುಧವಾರ ಸಂಭವಿಸಿದ ಭೀಕರ ಗುಡುಗು ಸಹಿತ ಮಳೆ ಮತ್ತು ಚಂಡಮಾರುತಕ್ಕೆ 100ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಸಾವಿರಾರು ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ರಾಜ್ಯದ ಹಲವೆಡೆ ಮನೆಗಳು ಧರಾಶಾಯಿಯಾಗಿದ್ದು, ಭಾರೀ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಈ ನೈಸರ್ಗಿಕ ವಿಕೋಪದಲ್ಲಿ ಪ್ರಯಾಗರಾಜ್ ಜಿಲ್ಲೆ ಅತಿ ಹೆಚ್ಚು … Continued

ವಿಡಿಯೋ | ಬೆಚ್ಚಿಬೀಳಿಸುವ ದೃಶ್ಯ : ಭೀಕರ ಗಾಳಿ ರಭಸಕ್ಕೆ ತಗಡಿನ ಶೀಟ್‌ ಜೊತೆ 50 ಅಡಿ ಎತ್ತರಕ್ಕೆ ಹಾರಿಹೋಗಿ ಬಿದ್ದ ವ್ಯಕ್ತಿ

ಬರೇಲಿ/ಲಕ್ನೋ: ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಬುಧವಾರ ಅಪ್ಪಳಿಸಿದ ಪ್ರಬಲ ಚಂಡಮಾರುತ ಮತ್ತು ಮಳೆಗೆ ರಾಜ್ಯವೇ ತತ್ತರಿಸಿ ಹೋಗಿದೆ. ಬರೇಲಿ ಜಿಲ್ಲೆಯ ಬಮಿಯಾನಾ ಗ್ರಾಮದಲ್ಲಿ ಸಂಭವಿಸಿದ ಒಂದು ಘಟನೆ ಚಂಡಮಾರುತದ ತೀವ್ರತೆಗೆ ಸಾಕ್ಷಿಯಾಗಿದೆ. ಬಲವಾದ ಗಾಳಿಯ ವೇಗಕ್ಕೆ ವ್ಯಕ್ತಿಯೊಬ್ಬ ತಗಡಿನ ಶೀಟ್‌ನೊಂದಿಗೆ ಸುಮಾರು 50 ಅಡಿ ಎತ್ತರಕ್ಕೆ ಹಾರಿ ಹೋಗಿರುವ ಆಘಾತಕಾರಿ ದೃಶ್ಯಗಳು ಮುನ್ನೆಲೆಗೆ ಬಂದಿವೆ. … Continued

ಗುಂಡಿಟ್ಟು ವಕೀಲರ ಹತ್ಯೆ ; ಬೈಕ್ ಕೈಕೊಟ್ಟಾಗ ಗಾಬರಿಯಾದ ಹಂತಕರು : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶನಿವಾರ ಭೀಕರ ಘಟನೆಯೊಂದು ನಡೆದಿದೆ. ಮುಂಜಾನೆಯ ವಾಕಿಂಗ್‌ಗೆ (Morning Walk) ತೆರಳಿದ್ದ ಹಿರಿಯ ವಕೀಲರೊಬ್ಬರನ್ನು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆದರೆ, ಕೊಲೆ ಮಾಡಿದ ನಂತರ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಶೂಟರ್‌ಗಳ ಬೈಕ್ ಸ್ಟಾರ್ಟ್ ಆಗದೆ ಕೆಲ ಕಾಲ ಆತಂಕಕ್ಕೆ ಒಳಗಾದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ … Continued

ಮಥುರಾ: ಯಮುನಾ ನದಿಯಲ್ಲಿ ಪ್ರವಾಸಿಗರ ದೋಣಿ ಮುಳುಗಿ 10 ಸಾವು

ಮಥುರಾ: ಉತ್ತರ ಪ್ರದೇಶದ ಮಥುರಾದಲ್ಲಿ ಭೀಕರ ದೋಣಿ ದುರಂತವೊಂದು ಸಂಭವಿಸಿದೆ. ಶುಕ್ರವಾರ ಮಧ್ಯಾಹ್ನ ಯಮುನಾ ನದಿಯಲ್ಲಿ ಪ್ರವಾಸಿಗರಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಹತ್ತು ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಪಂಜಾಬ್‌ ಲುಧಿಯಾನ ಮೂಲದವರು ಎಂದು ಗುರುತಿಸಲಾಗಿದ್ದು, ಇವರಲ್ಲಿ ಏಳು ಮಹಿಳೆಯರು ಮತ್ತು ಮೂವರು ಪುರುಷರು ಸೇರಿದ್ದಾರೆ. ಪಂಜಾಬ್‌ನಿಂದ ವೃಂದಾವನದ ದರ್ಶನಕ್ಕೆಂದು ಬಂದಿದ್ದ ಸುಮಾರು 30 ಪ್ರವಾಸಿಗರ … Continued

ಪತಿ ನಾಪತ್ತೆ…ಮೈದುನನನ್ನೇ ಮದುವೆಯಾಗಿದ್ದ ಪತ್ನಿ…25 ವರ್ಷಗಳ ನಂತರ ಮರಳಿ ಬಂದ ಪತಿ…ಪತ್ನಿಗೆ ಈಗ ಧರ್ಮಸಂಕಟ

ಬಿಜ್ನೋರ್​ : ಇದು ಸಿನಿಮೀಯ ತಿರುವುಗಳನ್ನೂ ಮೀರಿಸುವಂತಹ ಒಂದು ಹೃದಯವಿದ್ರಾವಕ ಮತ್ತು ಅಷ್ಟೇ ಸಂಕೀರ್ಣವಾದ ಘಟನೆ. 25 ವರ್ಷಗಳ ಹಿಂದೆ ನಾಪತ್ತೆಯಾಗಿ, ಮನೆಯವರು ಸತ್ತೇ ಹೋಗಿದ್ದಾನೆ ಎಂದು ಭಾವಿಸಿದ್ದ ವ್ಯಕ್ತಿಯೊಬ್ಬ ಹಠಾತ್ ಪ್ರತ್ಯಕ್ಷನಾಗಿದ್ದಾನೆ. ಈತನ ಪುನರಾಗಮನವು ಕುಟುಂಬದಲ್ಲಿ ಸಂತೋಷಕ್ಕಿಂತ ಹೆಚ್ಚಾಗಿ ಕಾನೂನಾತ್ಮಕ ಮತ್ತು ಸಾಮಾಜಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಪಂಜಾಬ್‌ನ ಕಪುರ್ಥಲಾ ಜಿಲ್ಲೆಯ ಶಿವದಯಾಳ ವಾಲಾ ಗ್ರಾಮದ … Continued

ವಿಡಿಯೋ | ಪತ್ನಿಯಿಂದ ವಿಚ್ಛೇದನ ಸಿಕ್ಕಿದ್ದಕ್ಕೆ 9 ಕಿಮೀ ‘ಸಾಷ್ಟಾಂಗ ನಮಸ್ಕಾರ’ ಹಾಕಿ ವಿಚಿತ್ರ ಹರಕೆ ತೀರಿಸಿದ ಪತಿ…!

ಬಸ್ತಿ (ಉತ್ತರ ಪ್ರದೇಶ): ಸಾಮಾನ್ಯವಾಗಿ ಜನರು ಮದುವೆಯಾಗಲೆಂದೋ ಅಥವಾ ದಾಂಪತ್ಯ ಜೀವನ ಸುಖವಾಗಿರಲೆಂದೋ ದೇವರಿಗೆ ವಿಶೇಷ ಹರಕೆಗಳನ್ನು ಹೊರುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ವಿಚ್ಛೇದನ ಸಿಕ್ಕು ತನ್ನ ದಾಂಪತ್ಯ ಜೀವನ ಅಂತ್ಯಗೊಂಡಿದ್ದಕ್ಕಾಗಿ ಬರೋಬ್ಬರಿ 9 ಕಿಲೋಮೀಟರ್ ದಂಡಾವತ್ ನಮಸ್ಕಾರ (ಸಾಷ್ಟಾಂಗ ನಮಸ್ಕಾರ) ಹಾಕುವ ಮೂಲಕ ವಿಚಿತ್ರ ಹರಕೆ ತೀರಿಸಿದ್ದಾರೆ…! ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ … Continued

ಬಡ ರೈತನ ಪತ್ನಿ ಖಾತೆಗೆ ಬಂತು ಬರೋಬ್ಬರಿ ₹10 ಕೋಟಿ: ಇದು ನನ್ನದಲ್ಲ, ವಾಪಸ್‌ ತೆಗೆದುಕೊಳ್ಳಿ ಎಂದ ಮಹಾತಾಯಿ…!

ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ನಡೆದ ಅಚ್ಚರಿಯ ಘಟನೆಯೊಂದರಲ್ಲಿ, ಬಡ ರೈತನೊಬ್ಬನ ಪತ್ನಿಯ ಬ್ಯಾಂಕ್ ಖಾತೆಗೆ ರಾತ್ರೋರಾತ್ರಿ ಬರೋಬ್ಬರಿ 10 ಕೋಟಿ ರೂಪಾಯಿ ಜಮೆಯಾಗಿದೆ! ಇಷ್ಟೊಂದು ದೊಡ್ಡ ಮೊತ್ತವನ್ನು ಕಂಡರೂ ಆಸೆಪಡದೆ ಆಕೆ ತೋರಿದ ಪ್ರಾಮಾಣಿಕತೆ ಈಗ ದೇಶಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ. ಮೈನ್‌ಪುರಿ ಜಿಲ್ಲೆಯ ಬಿಚ್ವಾನ್ ಪ್ರದೇಶದ ದೇವಗಂಜ್ ಗ್ರಾಮದ ಕೃಷಿ ಕಾಯಕದ ಮೂಲಕ ಜೀವನ … Continued