ಪತಿ ನಾಪತ್ತೆ…ಮೈದುನನನ್ನೇ ಮದುವೆಯಾಗಿದ್ದ ಪತ್ನಿ…25 ವರ್ಷಗಳ ನಂತರ ಮರಳಿ ಬಂದ ಪತಿ…ಪತ್ನಿಗೆ ಈಗ ಧರ್ಮಸಂಕಟ

ಬಿಜ್ನೋರ್​ : ಇದು ಸಿನಿಮೀಯ ತಿರುವುಗಳನ್ನೂ ಮೀರಿಸುವಂತಹ ಒಂದು ಹೃದಯವಿದ್ರಾವಕ ಮತ್ತು ಅಷ್ಟೇ ಸಂಕೀರ್ಣವಾದ ಘಟನೆ. 25 ವರ್ಷಗಳ ಹಿಂದೆ ನಾಪತ್ತೆಯಾಗಿ, ಮನೆಯವರು ಸತ್ತೇ ಹೋಗಿದ್ದಾನೆ ಎಂದು ಭಾವಿಸಿದ್ದ ವ್ಯಕ್ತಿಯೊಬ್ಬ ಹಠಾತ್ ಪ್ರತ್ಯಕ್ಷನಾಗಿದ್ದಾನೆ. ಈತನ ಪುನರಾಗಮನವು ಕುಟುಂಬದಲ್ಲಿ ಸಂತೋಷಕ್ಕಿಂತ ಹೆಚ್ಚಾಗಿ ಕಾನೂನಾತ್ಮಕ ಮತ್ತು ಸಾಮಾಜಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಪಂಜಾಬ್‌ನ ಕಪುರ್ಥಲಾ ಜಿಲ್ಲೆಯ ಶಿವದಯಾಳ ವಾಲಾ ಗ್ರಾಮದ … Continued

ವಿಡಿಯೋ | ಪತ್ನಿಯಿಂದ ವಿಚ್ಛೇದನ ಸಿಕ್ಕಿದ್ದಕ್ಕೆ 9 ಕಿಮೀ ‘ಸಾಷ್ಟಾಂಗ ನಮಸ್ಕಾರ’ ಹಾಕಿ ವಿಚಿತ್ರ ಹರಕೆ ತೀರಿಸಿದ ಪತಿ…!

ಬಸ್ತಿ (ಉತ್ತರ ಪ್ರದೇಶ): ಸಾಮಾನ್ಯವಾಗಿ ಜನರು ಮದುವೆಯಾಗಲೆಂದೋ ಅಥವಾ ದಾಂಪತ್ಯ ಜೀವನ ಸುಖವಾಗಿರಲೆಂದೋ ದೇವರಿಗೆ ವಿಶೇಷ ಹರಕೆಗಳನ್ನು ಹೊರುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ವಿಚ್ಛೇದನ ಸಿಕ್ಕು ತನ್ನ ದಾಂಪತ್ಯ ಜೀವನ ಅಂತ್ಯಗೊಂಡಿದ್ದಕ್ಕಾಗಿ ಬರೋಬ್ಬರಿ 9 ಕಿಲೋಮೀಟರ್ ದಂಡಾವತ್ ನಮಸ್ಕಾರ (ಸಾಷ್ಟಾಂಗ ನಮಸ್ಕಾರ) ಹಾಕುವ ಮೂಲಕ ವಿಚಿತ್ರ ಹರಕೆ ತೀರಿಸಿದ್ದಾರೆ…! ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ … Continued

ಬಡ ರೈತನ ಪತ್ನಿ ಖಾತೆಗೆ ಬಂತು ಬರೋಬ್ಬರಿ ₹10 ಕೋಟಿ: ಇದು ನನ್ನದಲ್ಲ, ವಾಪಸ್‌ ತೆಗೆದುಕೊಳ್ಳಿ ಎಂದ ಮಹಾತಾಯಿ…!

ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ನಡೆದ ಅಚ್ಚರಿಯ ಘಟನೆಯೊಂದರಲ್ಲಿ, ಬಡ ರೈತನೊಬ್ಬನ ಪತ್ನಿಯ ಬ್ಯಾಂಕ್ ಖಾತೆಗೆ ರಾತ್ರೋರಾತ್ರಿ ಬರೋಬ್ಬರಿ 10 ಕೋಟಿ ರೂಪಾಯಿ ಜಮೆಯಾಗಿದೆ! ಇಷ್ಟೊಂದು ದೊಡ್ಡ ಮೊತ್ತವನ್ನು ಕಂಡರೂ ಆಸೆಪಡದೆ ಆಕೆ ತೋರಿದ ಪ್ರಾಮಾಣಿಕತೆ ಈಗ ದೇಶಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ. ಮೈನ್‌ಪುರಿ ಜಿಲ್ಲೆಯ ಬಿಚ್ವಾನ್ ಪ್ರದೇಶದ ದೇವಗಂಜ್ ಗ್ರಾಮದ ಕೃಷಿ ಕಾಯಕದ ಮೂಲಕ ಜೀವನ … Continued

ಬೆಚ್ಚಿಬೀಳಿಸುವ ಘಟನೆ : ಎಲ್ಲರೆದುರೇ ಯುವಕನ ತಲೆ ಕತ್ತರಿಸಿ ಮನೆಗೆ ಒಯ್ದು ರುಂಡ ಪಕ್ಕಕ್ಕಿಟ್ಟು ಅಡುಗೆ ಮಾಡುತ್ತಿದ್ದ ಹಂತಕ…!

 ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಶನಿವಾರ ಮನುಕುಲವೇ ಬೆಚ್ಚಿಬೀಳಿಸುವ ಭೀಕರ ಕೊಲೆಯೊಂದು ನಡೆದಿದೆ. 25 ವರ್ಷದ ಯುವಕನೊಬ್ಬನನ್ನು ಸಾರ್ವಜನಿಕವಾಗಿ ಹತ್ಯೆ ಮಾಡಿದ 50 ವರ್ಷದ ವ್ಯಕ್ತಿ, ಬಳಿಕ ಯುವಕನ ಕತ್ತರಿಸಿದ ತಲೆಯನ್ನು ತನ್ನ ಮನೆಗೆ ಕೊಂಡೊಯ್ದು ಆರಾಮವಾಗಿ ಅಡುಗೆ ಮಾಡಲು ಕುಳಿತ ಘಟನೆ ಇಡೀ ಗ್ರಾಮವನ್ನೇ ಬೆಚ್ಚಿಬೀಳಿಸಿದೆ. ಬಾರಾಬಂಕಿ ಜಿಲ್ಲೆಯ ಪರಸಾವಲ್ ಗ್ರಾಮದಲ್ಲಿ ಈ … Continued

₹1,000 ಹಣ ಪಡೆದು ಪತ್ನಿಯನ್ನೇ ಸ್ನೇಹಿತರಿಗೆ ಒಪ್ಪಿಸಿದ ಪತಿ ; ಅವರಿಂದ ಸಾಮೂಹಿಕ ಅತ್ಯಾಚಾರ

ಬದೌನ್ (ಉತ್ತರ ಪ್ರದೇಶ): ಕೇವಲ ಒಂದು ಸಾವಿರ ರೂಪಾಯಿ ಹಣಕ್ಕಾಗಿ ಪತಿಯೇ ತನ್ನ ಪತ್ನಿಯನ್ನು ಸ್ನೇಹಿತರಿಗೆ ಒಪ್ಪಿಸಿದ ನಂತರ ಅವರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಬದೌನ್‌ನಲ್ಲಿ ನಡೆದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಫೈಜ್‌ಗಂಜ್ ಬೆಹ್ತಾ ಪೊಲೀಸ್ ಠಾಣಾ … Continued

ಅಪ್ರಾಪ್ತ ಗೆಳತಿ ಜೊತೆ ಮದುವೆ ಮಾಡಿಸಿ ಎಂದು ಹಠ ; 11 ಕೆ.ವಿ. ವಿದ್ಯುತ್‌ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ…!

 ಪ್ರತಾಪಗಢ (ಉತ್ತರ ಪ್ರದೇಶ): ಅಪ್ರಾಪ್ತ ವಯಸ್ಸಿನ ಗೆಳತಿಯೊಂದಿಗೆ ತನ್ನ ವಿವಾಹ ಮಾಡಿಸಬೇಕೆಂದು ಪಟ್ಟು ಹಿಡಿದ 15 ವರ್ಷದ ಬಾಲಕನೊಬ್ಬ ಹೈ-ಟೆನ್ಷನ್ ವಿದ್ಯುತ್ ಲೈನ್ ಏರಿ ಹೈಡ್ರಾಮಾ ಸೃಷ್ಟಿಸಿದ ಘಟನೆ ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಸುಮಾರು 35 ಅಡಿ ಎತ್ತರದ ವಿದ್ಯುತ್ ತಂತಿಯನ್ನು ಹಿಡಿದು ನೇತಾಡುತ್ತಿದ್ದ ಬಾಲಕನನ್ನು ಸುಮಾರು 40 ನಿಮಿಷಗಳ ಸತತ … Continued

ಬೀದಿ ಬದಿ ತಿಂಡಿ ಚಪಲಕ್ಕೆ ಬಿದ್ದು ಮನೆಯಲ್ಲಿದ್ದ ₹85 ಲಕ್ಷ ಮೌಲ್ಯದ ಒಡವೆಗಳನ್ನೇ ಕದ್ದು ಅಂಗಡಿಯವನಿಗೆ ನೀಡಿದ ಬಾಲಕ..!

ದೇವರಿಯಾ (ಉತ್ತರ ಪ್ರದೇಶ):  ಅಚ್ಚುಮೆಚ್ಚಿನ ತಿನಿಸು ತಿನ್ನಬೇಕೆಂಬ ಹಂಬಲ ಯಾರಿಗೆ ಇರುವುದಿಲ್ಲ ಹೇಳಿ? ಆದರೆ ಅದೇ ಹಂಬಲ ವ್ಯಸನವಾಗಿ ಬದಲಾದಾಗ ಎಂತಹ ಅನಾಹುತ ಸಂಭವಿಸುತ್ತದೆ ಎಂಬುದಕ್ಕೆ ಈ ಘಟನೆಯೇ ಒಂದು ನಿದರ್ಶನವಾಗಿದೆ. ಅತ್ಯಂತ ಪ್ರಸಿದ್ಧ ಬೀದಿ ಬದಿಯ ಆಹಾರವಾದ ಕೇವಲ ಒಂದು ಪ್ಲೇಟ್ ‘ಮೊಮೊಸ್’ ತಿನ್ನುವ ಚಪಲಕ್ಕೆ ಬಿದ್ದ 14 ವರ್ಷದ ಬಾಲಕನೊಬ್ಬ, ಮನೆಯಲ್ಲಿದ್ದ ಸುಮಾರು … Continued

5 ಕೋಟಿ ರೂ. ಮೌಲ್ಯದ ಚಿನ್ನಾಭರಣ ಧರಿಸುವ ಈ ‘ಗೂಗಲ್ ಗೋಲ್ಡನ್ ಬಾಬಾ’…!

ಪ್ರಯಾಗರಾಜ: ಇಲ್ಲಿನ ಪವಿತ್ರ ಸಂಗಮ ತೀರದಲ್ಲಿ ನಡೆಯುತ್ತಿರುವ ವಾರ್ಷಿಕ ಮಾಘ ಮೇಳವು ಈ ಬಾರಿ ವಿಶೇಷ ಕಾರಣಕ್ಕಾಗಿ ಸುದ್ದಿಯಲ್ಲಿದೆ. ಸಾಂಪ್ರದಾಯಿಕ ಸಾಧು-ಸಂತರ ನಡುವೆ, ಮೈತುಂಬಾ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಧರಿಸಿರುವ “ಗೂಗಲ್ ಗೋಲ್ಡನ್ ಬಾಬಾ” ಭಕ್ತರ ಮತ್ತು ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿ ಹೊರಹೊಮ್ಮಿದ್ದಾರೆ. ಮೂಲತಃ ಕಾನ್ಪುರದವರಾದ ಮನೋಜಆನಂದ ಮಹಾರಾಜ ಅವರೇ  ಗೋಲ್ಡನ್ ಬಾಬಾ ಹೆಸರಿನಿಂದಲೂ … Continued

ಮದುವೆ ಕೆಲವೇ ಕ್ಷಣಗಳ ಮೊದಲು ವರನನ್ನು ಧಿಕ್ಕರಿಸಿ ಮದುವೆ ಸ್ಥಗಿತಗೊಳಿಸಿದ ವಧು…!

ಬರೇಲಿ: ದಂಪತಿಯ ಜೀವನದ ಅತ್ಯಂತ ಸಂತೋಷದ ದಿನವು ದುಃಸ್ವಪ್ನವಾಗಿ ಮಾರ್ಪಟ್ಟಿದೆ. ಮದುವೆಯ ವಿಧಿವಿಧಾನಗಳು ಆರಂಭಗೊಳ್ಳುವ ಕೆಲವೇ ಕ್ಷಣಗಳ ಮೊದಲು ವರನನ್ನು ಮದುವೆಯಾಗಲು ವಧಿ ನಿರಾಕರಿಸಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ (Bareilly) ನಡೆದಿದೆ ಎಂದು ವರದಿಯಾಗಿದೆ. ವರನು ಭಾರೀ ವರದಕ್ಷಿಣೆಯಾಗಿ ಕಾರು ಮತ್ತು ₹20 ಲಕ್ಷ ನಗದು ಹಣಕ್ಕೆ ಬೇಡಿಕೆ ಇಟ್ಟಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. … Continued

ಹೆಣ್ಣು ಮಗುವಿಗೆ ಜನ್ಮ ನೀಡಿದ ಮೀರತ್ ಭಯಾನಕ ‘ಬ್ಲೂ ಡ್ರಮ್’ ಕೊಲೆ ಆರೋಪಿ ಮುಸ್ಕಾನ್

ಮೀರತ್ : ತನ್ನ ಪತಿಯ ಬರ್ಬರ ಕೊಲೆಗೆ ಸಂಬಂಧಿಸಿದ ಆರೋಪದ ಮೇಲೆ ಪ್ರಸ್ತುತ ಮೀರತ್ ಜೈಲಿನಲ್ಲಿರುವ ಮುಸ್ಕಾನ್, ಸೋಮವಾರ ಸಂಜೆ ಸ್ಥಳೀಯ ಲಾಲಾ ಲಜಪತ್ ರಾಯ್ ಮೆಮೋರಿಯಲ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಮುಸ್ಕಾನ್‌ಗೆ ಹೆರಿಗೆ ನೋವು ಹೆಚ್ಚಾದ ನಂತರ ಭಾನುವಾರ ರಾತ್ರಿ 11:30 ರ ಸುಮಾರಿಗೆ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು … Continued