ಬೆಚ್ಚಿಬೀಳಿಸುವ ಘಟನೆ : ಎಲ್ಲರೆದುರೇ ಯುವಕನ ತಲೆ ಕತ್ತರಿಸಿ ಮನೆಗೆ ಒಯ್ದು ರುಂಡ ಪಕ್ಕಕ್ಕಿಟ್ಟು ಅಡುಗೆ ಮಾಡುತ್ತಿದ್ದ ಹಂತಕ…!

 ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಶನಿವಾರ ಮನುಕುಲವೇ ಬೆಚ್ಚಿಬೀಳಿಸುವ ಭೀಕರ ಕೊಲೆಯೊಂದು ನಡೆದಿದೆ. 25 ವರ್ಷದ ಯುವಕನೊಬ್ಬನನ್ನು ಸಾರ್ವಜನಿಕವಾಗಿ ಹತ್ಯೆ ಮಾಡಿದ 50 ವರ್ಷದ ವ್ಯಕ್ತಿ, ಬಳಿಕ ಯುವಕನ ಕತ್ತರಿಸಿದ ತಲೆಯನ್ನು ತನ್ನ ಮನೆಗೆ ಕೊಂಡೊಯ್ದು ಆರಾಮವಾಗಿ ಅಡುಗೆ ಮಾಡಲು ಕುಳಿತ ಘಟನೆ ಇಡೀ ಗ್ರಾಮವನ್ನೇ ಬೆಚ್ಚಿಬೀಳಿಸಿದೆ. ಬಾರಾಬಂಕಿ ಜಿಲ್ಲೆಯ ಪರಸಾವಲ್ ಗ್ರಾಮದಲ್ಲಿ ಈ … Continued

₹1,000 ಹಣ ಪಡೆದು ಪತ್ನಿಯನ್ನೇ ಸ್ನೇಹಿತರಿಗೆ ಒಪ್ಪಿಸಿದ ಪತಿ ; ಅವರಿಂದ ಸಾಮೂಹಿಕ ಅತ್ಯಾಚಾರ

ಬದೌನ್ (ಉತ್ತರ ಪ್ರದೇಶ): ಕೇವಲ ಒಂದು ಸಾವಿರ ರೂಪಾಯಿ ಹಣಕ್ಕಾಗಿ ಪತಿಯೇ ತನ್ನ ಪತ್ನಿಯನ್ನು ಸ್ನೇಹಿತರಿಗೆ ಒಪ್ಪಿಸಿದ ನಂತರ ಅವರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಬದೌನ್‌ನಲ್ಲಿ ನಡೆದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಫೈಜ್‌ಗಂಜ್ ಬೆಹ್ತಾ ಪೊಲೀಸ್ ಠಾಣಾ … Continued

ಅಪ್ರಾಪ್ತ ಗೆಳತಿ ಜೊತೆ ಮದುವೆ ಮಾಡಿಸಿ ಎಂದು ಹಠ ; 11 ಕೆ.ವಿ. ವಿದ್ಯುತ್‌ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ…!

 ಪ್ರತಾಪಗಢ (ಉತ್ತರ ಪ್ರದೇಶ): ಅಪ್ರಾಪ್ತ ವಯಸ್ಸಿನ ಗೆಳತಿಯೊಂದಿಗೆ ತನ್ನ ವಿವಾಹ ಮಾಡಿಸಬೇಕೆಂದು ಪಟ್ಟು ಹಿಡಿದ 15 ವರ್ಷದ ಬಾಲಕನೊಬ್ಬ ಹೈ-ಟೆನ್ಷನ್ ವಿದ್ಯುತ್ ಲೈನ್ ಏರಿ ಹೈಡ್ರಾಮಾ ಸೃಷ್ಟಿಸಿದ ಘಟನೆ ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಸುಮಾರು 35 ಅಡಿ ಎತ್ತರದ ವಿದ್ಯುತ್ ತಂತಿಯನ್ನು ಹಿಡಿದು ನೇತಾಡುತ್ತಿದ್ದ ಬಾಲಕನನ್ನು ಸುಮಾರು 40 ನಿಮಿಷಗಳ ಸತತ … Continued

ಬೀದಿ ಬದಿ ತಿಂಡಿ ಚಪಲಕ್ಕೆ ಬಿದ್ದು ಮನೆಯಲ್ಲಿದ್ದ ₹85 ಲಕ್ಷ ಮೌಲ್ಯದ ಒಡವೆಗಳನ್ನೇ ಕದ್ದು ಅಂಗಡಿಯವನಿಗೆ ನೀಡಿದ ಬಾಲಕ..!

ದೇವರಿಯಾ (ಉತ್ತರ ಪ್ರದೇಶ):  ಅಚ್ಚುಮೆಚ್ಚಿನ ತಿನಿಸು ತಿನ್ನಬೇಕೆಂಬ ಹಂಬಲ ಯಾರಿಗೆ ಇರುವುದಿಲ್ಲ ಹೇಳಿ? ಆದರೆ ಅದೇ ಹಂಬಲ ವ್ಯಸನವಾಗಿ ಬದಲಾದಾಗ ಎಂತಹ ಅನಾಹುತ ಸಂಭವಿಸುತ್ತದೆ ಎಂಬುದಕ್ಕೆ ಈ ಘಟನೆಯೇ ಒಂದು ನಿದರ್ಶನವಾಗಿದೆ. ಅತ್ಯಂತ ಪ್ರಸಿದ್ಧ ಬೀದಿ ಬದಿಯ ಆಹಾರವಾದ ಕೇವಲ ಒಂದು ಪ್ಲೇಟ್ ‘ಮೊಮೊಸ್’ ತಿನ್ನುವ ಚಪಲಕ್ಕೆ ಬಿದ್ದ 14 ವರ್ಷದ ಬಾಲಕನೊಬ್ಬ, ಮನೆಯಲ್ಲಿದ್ದ ಸುಮಾರು … Continued

5 ಕೋಟಿ ರೂ. ಮೌಲ್ಯದ ಚಿನ್ನಾಭರಣ ಧರಿಸುವ ಈ ‘ಗೂಗಲ್ ಗೋಲ್ಡನ್ ಬಾಬಾ’…!

ಪ್ರಯಾಗರಾಜ: ಇಲ್ಲಿನ ಪವಿತ್ರ ಸಂಗಮ ತೀರದಲ್ಲಿ ನಡೆಯುತ್ತಿರುವ ವಾರ್ಷಿಕ ಮಾಘ ಮೇಳವು ಈ ಬಾರಿ ವಿಶೇಷ ಕಾರಣಕ್ಕಾಗಿ ಸುದ್ದಿಯಲ್ಲಿದೆ. ಸಾಂಪ್ರದಾಯಿಕ ಸಾಧು-ಸಂತರ ನಡುವೆ, ಮೈತುಂಬಾ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಧರಿಸಿರುವ “ಗೂಗಲ್ ಗೋಲ್ಡನ್ ಬಾಬಾ” ಭಕ್ತರ ಮತ್ತು ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿ ಹೊರಹೊಮ್ಮಿದ್ದಾರೆ. ಮೂಲತಃ ಕಾನ್ಪುರದವರಾದ ಮನೋಜಆನಂದ ಮಹಾರಾಜ ಅವರೇ  ಗೋಲ್ಡನ್ ಬಾಬಾ ಹೆಸರಿನಿಂದಲೂ … Continued

ಮದುವೆ ಕೆಲವೇ ಕ್ಷಣಗಳ ಮೊದಲು ವರನನ್ನು ಧಿಕ್ಕರಿಸಿ ಮದುವೆ ಸ್ಥಗಿತಗೊಳಿಸಿದ ವಧು…!

ಬರೇಲಿ: ದಂಪತಿಯ ಜೀವನದ ಅತ್ಯಂತ ಸಂತೋಷದ ದಿನವು ದುಃಸ್ವಪ್ನವಾಗಿ ಮಾರ್ಪಟ್ಟಿದೆ. ಮದುವೆಯ ವಿಧಿವಿಧಾನಗಳು ಆರಂಭಗೊಳ್ಳುವ ಕೆಲವೇ ಕ್ಷಣಗಳ ಮೊದಲು ವರನನ್ನು ಮದುವೆಯಾಗಲು ವಧಿ ನಿರಾಕರಿಸಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ (Bareilly) ನಡೆದಿದೆ ಎಂದು ವರದಿಯಾಗಿದೆ. ವರನು ಭಾರೀ ವರದಕ್ಷಿಣೆಯಾಗಿ ಕಾರು ಮತ್ತು ₹20 ಲಕ್ಷ ನಗದು ಹಣಕ್ಕೆ ಬೇಡಿಕೆ ಇಟ್ಟಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. … Continued

ಹೆಣ್ಣು ಮಗುವಿಗೆ ಜನ್ಮ ನೀಡಿದ ಮೀರತ್ ಭಯಾನಕ ‘ಬ್ಲೂ ಡ್ರಮ್’ ಕೊಲೆ ಆರೋಪಿ ಮುಸ್ಕಾನ್

ಮೀರತ್ : ತನ್ನ ಪತಿಯ ಬರ್ಬರ ಕೊಲೆಗೆ ಸಂಬಂಧಿಸಿದ ಆರೋಪದ ಮೇಲೆ ಪ್ರಸ್ತುತ ಮೀರತ್ ಜೈಲಿನಲ್ಲಿರುವ ಮುಸ್ಕಾನ್, ಸೋಮವಾರ ಸಂಜೆ ಸ್ಥಳೀಯ ಲಾಲಾ ಲಜಪತ್ ರಾಯ್ ಮೆಮೋರಿಯಲ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಮುಸ್ಕಾನ್‌ಗೆ ಹೆರಿಗೆ ನೋವು ಹೆಚ್ಚಾದ ನಂತರ ಭಾನುವಾರ ರಾತ್ರಿ 11:30 ರ ಸುಮಾರಿಗೆ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು … Continued

ಬಲವಂತವಾಗಿ ಚುಂಬಿಸಲು ಪ್ರಯತ್ನಿಸಿದ ವ್ಯಕ್ತಿಯ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ ಮಹಿಳೆ….!

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಯುವತಿಯೊಬ್ಬಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ ವ್ಯಕ್ತಿಯ ನಾಲಿಗೆಯನ್ನೇ ಕಚ್ಚಿ ತುಂಡು ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಸಂಬಂಧ ಪೊಲೀಸರು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿಕೊಂಡು ಆರೋಪಿಯ ಬಂಧನಕ್ಕೆ ಸಿದ್ಧತೆ ನಡೆಸಿದ್ದಾರೆ. ಈ ಆಘಾತಕಾರಿ ಘಟನೆಯಲ್ಲಿ, 35 ವರ್ಷದ ವಿವಾಹಿತ ವ್ಯಕ್ತಿ ಸೋಮವಾರ ಮಧ್ಯಾಹ್ನ … Continued

ಮೈ ಜುಂ ಎನ್ನುವ ವೀಡಿಯೊ | ಪೊಲೀಸರ ಸಮಯ ಪ್ರಜ್ಞೆ : ಸೇತುವೆಯಿಂದ ಕೆಳಕ್ಕೆ ಜಿಗಿಯುತ್ತಿದ್ದ 14 ವರ್ಷದ ಬಾಲಕಿ ರಕ್ಷಿಸಿದ ವ್ಯಕ್ತಿ

ದಿಯೋರಿಯಾ: ಉತ್ತರ ಪ್ರದೇಶದ ದಿಯೋರಿಯಾದಲ್ಲಿ ಪೊಲೀಸರ ಸಮಯಪ್ರಜ್ಞೆ ಮತ್ತು ಜಾಗರೂಕತೆಯಿಂದ 14 ವರ್ಷದ ಬಾಲಕಿಯೊಬ್ಬಳು ಸಾವಿನ ದವಡೆಯಿಂದ ಪಾರಾಗಿದ್ದಾಳೆ. ಸೇತುವೆಯಿಂದ ನದಿಗೆ ಹಾರಲು ಯತ್ನಿಸುತ್ತಿದ್ದ ಬಾಲಕಿಯನ್ನು ಗಸ್ತು ತಿರುಗುತ್ತಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಗಮನಿಸಿ ರಕ್ಷಿಸಿದ್ದಾರೆ. ಈ ಘಟನೆ ರಾಂಪುರ ಕಾರ್ಖಾನಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳವಾರ ಸಂಜೆ ಸುಮಾರು 4:30ರ ಸುಮಾರಿಗೆ, ಸಿಒ … Continued

ವ್ಯಸನಮುಕ್ತ ಕೇಂದ್ರಕ್ಕೆ ಸೇರಿದ ವ್ಯಕ್ತಿಯ ಹೊಟ್ಟೆಯೊಳಗಿತ್ತು 29 ಸ್ಟೀಲ್‌ ಚಮಚಗಳು, 19 ಟೂತ್‌ ಬ್ರಷ್‌ಗಳು, 2 ಪೆನ್‌…!

ನವದೆಹಲಿ: ಅಸಮಾಮಾನ್ಯ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಘಾಜಿಯಾಬಾದ್‌ನ ವ್ಯಸನಮುಕ್ತ ಕೇಂದ್ರದಲ್ಲಿ ರೋಗಿಯೊಬ್ಬ ತನ್ನ ವಿಚಿತ್ರ ವರ್ತನೆಯಿಂದ ವೈದ್ಯರು ಮತ್ತು ಸಿಬ್ಬಂದಿಯ ಅಚ್ಚರಿಗೆ ಕಾರಣನಾಗಿದ್ದಾನೆ. ವೈದ್ಯರಿಗೆ ಆಸ್ಪತ್ರೆಯಲ್ಲಿ ಆತನ ಹೊಟ್ಟೆಯೊಳಗೆ 29 ಉಕ್ಕಿನ ಚಮಚಗಳು, 19 ಟೂತ್‌ಬ್ರಷ್‌ಗಳು ಮತ್ತು 2 ಪೆನ್‌ಗಳನ್ನು ಪತ್ತೆಯಾಗಿವೆ ಎಂದು ವರದಿಯಾಗಿದೆ. 35 ವರ್ಷದ ಸಚ್ಚಿನ್‌ ಎಂಬಾತನು ಉತ್ತರಪ್ರದೇಶದ ಹಾಪುರದ ನಿವಾಸಿಯಾಗಿದ್ದು, ಈತನ … Continued