ಬಲವಂತವಾಗಿ ಚುಂಬಿಸಲು ಪ್ರಯತ್ನಿಸಿದ ವ್ಯಕ್ತಿಯ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ ಮಹಿಳೆ….!

ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಯುವತಿಯೊಬ್ಬಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ ವ್ಯಕ್ತಿಯ ನಾಲಿಗೆಯನ್ನೇ ಕಚ್ಚಿ ತುಂಡು ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಸಂಬಂಧ ಪೊಲೀಸರು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿಕೊಂಡು ಆರೋಪಿಯ ಬಂಧನಕ್ಕೆ ಸಿದ್ಧತೆ ನಡೆಸಿದ್ದಾರೆ. ಈ ಆಘಾತಕಾರಿ ಘಟನೆಯಲ್ಲಿ, 35 ವರ್ಷದ ವಿವಾಹಿತ ವ್ಯಕ್ತಿ ಸೋಮವಾರ ಮಧ್ಯಾಹ್ನ … Continued

ಮೈ ಜುಂ ಎನ್ನುವ ವೀಡಿಯೊ | ಪೊಲೀಸರ ಸಮಯ ಪ್ರಜ್ಞೆ : ಸೇತುವೆಯಿಂದ ಕೆಳಕ್ಕೆ ಜಿಗಿಯುತ್ತಿದ್ದ 14 ವರ್ಷದ ಬಾಲಕಿ ರಕ್ಷಿಸಿದ ವ್ಯಕ್ತಿ

ದಿಯೋರಿಯಾ: ಉತ್ತರ ಪ್ರದೇಶದ ದಿಯೋರಿಯಾದಲ್ಲಿ ಪೊಲೀಸರ ಸಮಯಪ್ರಜ್ಞೆ ಮತ್ತು ಜಾಗರೂಕತೆಯಿಂದ 14 ವರ್ಷದ ಬಾಲಕಿಯೊಬ್ಬಳು ಸಾವಿನ ದವಡೆಯಿಂದ ಪಾರಾಗಿದ್ದಾಳೆ. ಸೇತುವೆಯಿಂದ ನದಿಗೆ ಹಾರಲು ಯತ್ನಿಸುತ್ತಿದ್ದ ಬಾಲಕಿಯನ್ನು ಗಸ್ತು ತಿರುಗುತ್ತಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಗಮನಿಸಿ ರಕ್ಷಿಸಿದ್ದಾರೆ. ಈ ಘಟನೆ ರಾಂಪುರ ಕಾರ್ಖಾನಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳವಾರ ಸಂಜೆ ಸುಮಾರು 4:30ರ ಸುಮಾರಿಗೆ, ಸಿಒ … Continued

ವ್ಯಸನಮುಕ್ತ ಕೇಂದ್ರಕ್ಕೆ ಸೇರಿದ ವ್ಯಕ್ತಿಯ ಹೊಟ್ಟೆಯೊಳಗಿತ್ತು 29 ಸ್ಟೀಲ್‌ ಚಮಚಗಳು, 19 ಟೂತ್‌ ಬ್ರಷ್‌ಗಳು, 2 ಪೆನ್‌…!

ನವದೆಹಲಿ: ಅಸಮಾಮಾನ್ಯ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಘಾಜಿಯಾಬಾದ್‌ನ ವ್ಯಸನಮುಕ್ತ ಕೇಂದ್ರದಲ್ಲಿ ರೋಗಿಯೊಬ್ಬ ತನ್ನ ವಿಚಿತ್ರ ವರ್ತನೆಯಿಂದ ವೈದ್ಯರು ಮತ್ತು ಸಿಬ್ಬಂದಿಯ ಅಚ್ಚರಿಗೆ ಕಾರಣನಾಗಿದ್ದಾನೆ. ವೈದ್ಯರಿಗೆ ಆಸ್ಪತ್ರೆಯಲ್ಲಿ ಆತನ ಹೊಟ್ಟೆಯೊಳಗೆ 29 ಉಕ್ಕಿನ ಚಮಚಗಳು, 19 ಟೂತ್‌ಬ್ರಷ್‌ಗಳು ಮತ್ತು 2 ಪೆನ್‌ಗಳನ್ನು ಪತ್ತೆಯಾಗಿವೆ ಎಂದು ವರದಿಯಾಗಿದೆ. 35 ವರ್ಷದ ಸಚ್ಚಿನ್‌ ಎಂಬಾತನು ಉತ್ತರಪ್ರದೇಶದ ಹಾಪುರದ ನಿವಾಸಿಯಾಗಿದ್ದು, ಈತನ … Continued

ಬಿಜೆಪಿ ನಾಯಕನ ಕಾರಿನ ಬಾನೆಟ್‌ ಒಳಗೆ ಬೃಹತ್‌ ಹೆಬ್ಬಾವು ಪತ್ತೆ ; ವೀಡಿಯೊ ವೈರಲ್‌…

ಬಾರಾಬಂಕಿ:  ಕಾರಿನ ಬಾನೆಟ್ ಒಳಗೆ ಸೇರಿಕೊಂಡ ಬೃಹತ್ ಗಾತ್ರದ ಹೆಬ್ಬಾವೊಂದು ವಿಶ್ರಾಂತಿ ತೆಗೆದುಕೊಳ್ಳುತ್ತಿರುವ ವಿದ್ಯಮಾನ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ಈ ಭಯಾನಕ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕಾರಿನ ಎಂಜಿನ್ ಬಳಿಯ ಬಾನೆಟ್ ಒಳಗಿನಿಂದ ಬೃಹತ್ ಗಾತ್ರದ ಹಾವನ್ನು ರಕ್ಷಿಸಿದ್ದಾರೆ. ಈ ಕಾರು ಬಿಜೆಪಿ … Continued

ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ಮಹಿಳೆಯ ಜೀವ ಉಳಿಸಿದ ಮೊಸಳೆ…!

ಕಾನ್ಪುರ : ವಿಧಿಯ ವಿಚಿತ್ರ ತಿರುವು ನೋಡಿ, ತನ್ನ ಪ್ರಾಣವನ್ನು ಕಳೆದುಕೊಳ್ಳಲು ಗಂಗಾ ನದಿಗೆ ಹಾರಿದ್ದ ಮಹಿಳೆಯ ಜೀವವನ್ನು ಮೊಸಳೆಯೊಂದು ಕಾಪಾಡಿದೆ…! ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಈ ಆಘಾತಕಾರಿ ಆದರೆ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವಿಚಿತ್ರ ತಿರುವಿನಿಂದಾಗಿ ಪತಿ-ಪತ್ನಿಯರ ನಡುವಿನ ಜಗಳ ಈಗ ಸುದ್ದಿಗೆ ಕಾರಣವಾಗಿದೆ ಮಾಲ್ತಿ ಎಂಬ ಮಧ್ಯವಯಸ್ಕ ಮಹಿಳೆ … Continued

ಬಾಲಕಿಗೆ 40 ದಿನಗಳಲ್ಲಿ 13 ಬಾರಿ ಕಚ್ಚಿದ ಅದೇ ಹಾವು…! ಇದು ಹಾವಿನ ಕೋಪವೋ ಅಥವಾ….

ಕಳೆದ 40 ದಿನಗಳ ಅವಧಿಯಲ್ಲಿ ಕಪ್ಪು ಬಣ್ಣದ ಹಾವೊಂದು ತನಗೆ 13 ಬಾರಿ ಕಚ್ಚಿದೆ ಎಂದು 15 ವರ್ಷದ ಬಾಲಕಿಯೊಬ್ಬಳು ದೂರು ನೀಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶ (Uttar Pradesh)ದ ಕೌಶಂಬಿ ಜಿಲ್ಲೆಯ ಬಸ್ತಿ ಭೈಸಾ ಎಂಬ ಸಣ್ಣ ಹಳ್ಳಿಯಲ್ಲಿ ನಡೆದಿದೆ. ಬಾಲಕಿ ಪ್ರಕಾರ, ಒಂದೇ ಕಪ್ಪು ಹಾವು 40 ದಿನಗಳ ಅವಧಿಯಲ್ಲಿ 13 … Continued

ಮೃತ ಪತ್ನಿಯ ತಂಗಿಯ ಮದುವೆಯಾದ ನಂತ್ರ ಈಗ ಆಕೆಯ ತಂಗಿಯನ್ನೂ ಮದುವೆ ಮಾಡಿಕೊಡಿ ಎಂದು ವಿದ್ಯುತ್‌ ಟವರ್‌ ಏರಿದ ಭೂಪ…!

ಕನ್ನೌಜ: ಉತ್ತರ ಪ್ರದೇಶದ ಕನ್ನೌಜ್‌ನಲ್ಲಿ ನಡೆದ ಅಸಾಮಾನ್ಯ ವಿದ್ಯಮಾನವೊಂದರಲ್ಲಿ, ವಿವಾಹಿತ ವ್ಯಕ್ತಿಯೊಬ್ಬ ತನ್ನ ಪತ್ನಿಯ ತಂಗಿಯನ್ನು ಮದುವೆಯಾಗುವಂತೆ ಒತ್ತಾಯಿಸಿ ವಿದ್ಯುತ್ ಗೋಪುರ ಏರಿ ಗದ್ದಲ ಎಬ್ಬಿಸಿದ ಆರೋಪಿತ ಘಟನೆ ನಡೆದಿದೆ ಎಂದು ವರದಿಯಾಗಿದೆ. ರಾಜ್‌ ಸಕ್ಸೇನಾ ಎಂಬಾತ 2021 ರಲ್ಲಿ ಒಬ್ಬ ಮಹಿಳೆಯನ್ನು ವಿವಾಹವಾಗಿದ್ದ. ಆದರೆ ಮದುವೆಯಾಗಿ ಒಂದು ವರ್ಷದ ನಂತರ ಅವಳು ಅನಾರೋಗ್ಯದಿಂದ ಮೃತಪಟ್ಟಳು. … Continued

ಕಳ್ಳರೆಂದು ಭಾವಿಸಿ ಗೂಗಲ್ ಮ್ಯಾಪ್‌ ತಂಡದವರನ್ನು ಥಳಿಸಿದ ಗ್ರಾಮಸ್ಥರು….!

ಕಾನ್ಪುರ : ಶಂಕಿತ ಕಳ್ಳರೆಂದು ತಪ್ಪಾಗಿ ಭಾವಿಸಿ ಗ್ರಾಮಸ್ಥರು ಗೂಗಲ್ ನಕ್ಷೆಗಳ ಸಮೀಕ್ಷಾ ತಂಡವನ್ನು ಸುತ್ತುವರೆದು ಹಲ್ಲೆ ನಡೆಸಿದ ಘಟನೆ ಗುರುವಾರ ಗುರುವಾರ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ರಾತ್ರಿ ವೇಳೆ ಕ್ಯಾಮೆರಾ ಅಳವಡಿಸಿದ ವಾಹನವನ್ನು ಬಳಸಿಕೊಂಡು ಸ್ಥಳೀಯ ಬೀದಿಗಳನ್ನು ನಕ್ಷೆ ಮಾಡುತ್ತಿದ್ದಾಗ ಈ ಘಟನೆ ಕಾನ್ಪುರ ಸಮೀಪದ ಘಟಂಪುರದ ಮಹೋಲಿಯಾ ಗ್ರಾಮದಲ್ಲಿ … Continued

ನಾನು ನಿನ್ನ ಗಂಡನ 2ನೇ ಹೆಂಡತಿ…; ಮೊಬೈಲ್‌ ಕರೆ ಬಂದ ನಂತ್ರ ಮನೆಗೆ ಹೋಗುವ ದಾರಿಯಲ್ಲಿ ಬಸ್ಸಿನಲ್ಲೇ ಮಹಿಳೆ ಸಾವು…!

ನವದೆಹಲಿ: ನಿಮ್ಮ ಪತಿಯ ಎರಡನೇ ಪತ್ನಿ ಎಂದು ಹೇಳಿಕೊಂಡ ಅಪರಿಚಿತ ಮಹಿಳೆಯೊಬ್ಬರು ಮಾಡಿದ ದೂರವಾಣಿ ಕರೆಯಿಂದ 25 ವರ್ಷದ ಮಹಿಳೆ ಕುಸಿದುಬಿದ್ದು ಸಾವಿಗೀಡಾದ ಘಟನೆ ಉತ್ತರಪ್ರದೇಶದ ಜಲಾಲಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆ ನಡೆದ ಸಮಯದಲ್ಲಿ ಜಲಾಲಪುರ ಗ್ರಾಮದ ರೀಟಾ ಎಂದು ಗುರುತಿಸಲಾದ ಮಹಿಳೆ ದೆಹಲಿಯಲ್ಲಿ ತನ್ನ ತಾಯಿ ಮತ್ತು ಸಹೋದರನೊಂದಿಗೆ ವಾಸಿಸುತ್ತಿದ್ದರು. ಮಂಗಳವಾರ, ರೀಟಾ … Continued

4 ತಿಂಗಳ ಮಗುವಿಗೆ ವಿಷವುಣಿಸಿ ಆತ್ಮಹತ್ಯೆ ಮಾಡಿಕೊಂಡ ದಂಪತಿ…

ಶಹಜಹಾನಪುರ : ತಮ್ಮ 4 ತಿಂಗಳ ಮಗುವಿಗೆ ವಿಷವುಣಿಸಿ ನಂತರ ದಂಪತಿ ತಾವೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಶಹಜಹಾನಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತೀವ್ರ ಸಾಲದ ಹೊರೆಯಿಂದ ಬಳಲುತ್ತಿದ್ದ ಅವರು ಮಗುವಿಗೆ ವಿಷವುಣಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಬೆಳಿಗ್ಗೆ ಪ್ರತ್ಯೇಕ ಕೋಣೆಗಳಲ್ಲಿ ಸಂಬಂಧಿಕರು ಮೂವರ ಶವಗಳನ್ನು … Continued