ಪೊಲೀಸರ ಕಂಡು ಪೊಲೀಸರೇ ಪರಾರಿ…! ಪೊಲೀಸರಿಂದ ಪೊಲೀಸರ ಬಂಧನ…!!

ವಾರಾಣಸಿ : ಬಿಹಾರದ ಗಡಿಯಲ್ಲಿ ಟ್ರಕ್ ಚಾಲಕರಿಂದ ಅಕ್ರಮವಾಗಿ ಹಣ ಸುಲಿಗೆ ವಿರುದ್ಧದ ಬೃಹತ್ ಕಾರ್ಯಾಚರಣೆಯಲ್ಲಿ, ಉತ್ತರ ಪ್ರದೇಶ ಸರ್ಕಾರ ಗುರುವಾರ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ 18 ಜನರನ್ನು ಬಂಧಿಸಿದ್ದು, ಮೂವರು ಪೊಲೀಸರು ಸ್ಥಳದಿಂದ ಪರಾರಿಯಾಗಿದ್ದಾರೆ. ಎಡಿಜಿ ವಾರಾಣಸಿ ಮತ್ತು ಡಿಐಜಿ ಅಜಂಗಢ್ ನೇತೃತ್ವದ ಜಂಟಿ ತಂಡಗಳು ಬಲ್ಲಿಯಾದಲ್ಲಿನ ನರ್ಹಿ ಪೊಲೀಸ್ ಠಾಣೆ ವ್ಯಾಪ್ತಿಯ … Continued

ಕುಡಿದ ಅಮಲಿನಲ್ಲಿ ಮದುವೆ ಮಂಟಪದಲ್ಲಿ ವಧುವಿನ ತಂದೆ-ತಾಯಿಗೆ ಕಪಾಳಮೋಕ್ಷ ಮಾಡಿದ ವರ..! ಪೊಲೀಸರನ್ನು ಕರೆಸಿದ ವಧು…!!

ವರನೊಬ್ಬ ಕುಡಿದ ಮತ್ತಿನಲ್ಲಿ ವಧುವಿನ ಪೋಷಕರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ತಕ್ಷಣವೇ ವಧು ಪೊಲೀಸರಿಗೆ ಕರೆ ಮಾಡಿ ವರನನ್ನು ಪೊಲೀಸ್​ ಠಾಣೆಗೆ ಕರೆದೊಯ್ದಿದ್ದಾಳೆ. ಉತ್ತರ ಪ್ರದೇಶದ ಬಂದಾ ಎಂಬಲ್ಲಿ ಈ ಘಟನೆ ನಡೆದಿದ್ದು, ಅಂಜಲಿ (18) ಎಂಬಾಕೆ ದಿಲೀಪ (25) ಎಂಬಾತನನ್ನು ವಿವಾಹವಾಗಬೇಕಿತ್ತು. ಸಂಪ್ರದಾಯದಂತೆ ಮದುವೆ ನಡೆಯುತ್ತಿದ್ದ ವೇಳೆ ವರ ದಿಲೀಪ … Continued

ವೀಡಿಯೊ..| ಮದುವೆಯಲ್ಲಿ ಊಟ-ತಿಂಡಿ ಕಡಿಮೆಯಾಯ್ತೆಂದು ದೊಣ್ಣೆ-ಕುರ್ಚಿಗಳಿಂದ ಹೊಡೆದಾಡಿಕೊಂಡ ವಧು-ವರನ ಕುಟುಂಬದವರು..!

ಮದುವೆಯಲ್ಲಿ ಜಗಳ, ಹೊಡೆದಾಟಗಳು ಈಗ ಹೊಸ ರೂಢಿ ಎಂಬಂತೆ ತೋರುವಷ್ಟು ನಡೆಯುತ್ತಿವೆ. ಸುದ್ದಿ ಮತ್ತು ವೈರಲ್ ವೀಡಿಯೊಗಳಲ್ಲಿ ಮದುವೆ ವೇಳೆ ಆಹಾರದ ಕೊರತೆಯಿಂದ ಹಿಡಿದು ಬಿರಿಯಾನಿಯಲ್ಲಿ ಕೋಳಿ ಮಾಂಸದ ಕೊರತೆ ವರೆಗೂ ವಿವಿಧ ಕಾರಣಗಳಿಗಾಗಿ ಜಗಳ-ವಾಗ್ವಾದ ನೋಡಬಹುದು. ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ನಡೆದ ಇತ್ತೀಚಿನ ಘಟನೆಯೊಂದು ಈ ತರಹದ ಪ್ರವೃತ್ತಿಗಳಿಗೆ ಹೊಸ ಸೇರ್ಪಡೆಯಾಗಿದೆ. ವಿವಾಹ ಸಮಾರಂಭದಲ್ಲಿ, … Continued

ವೀಡಿಯೊ..| ಜನವಸತಿ ಪ್ರದೇಶಕ್ಕೆ ಬಂದು ಕಬ್ಬಿಣದ ರೇಲಿಂಗ್‌ ಏರಲು ಯತ್ನಿಸಿದ 10 ಅಡಿ ಉದ್ದದ ಬೃಹತ್‌ ಮೊಸಳೆ : ಅದರ ಸಾಹಸಕ್ಕೆ ಜನರು ದಿಗ್ಭ್ರಾಂತ…!

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ 10 ಅಡಿ ಉದ್ದದ ಮೊಸಳೆಯೊಂದು ಮನೆಯ ಮುಂದಿನ ಕಬ್ಬಿಣದ ಸರಳುಗಳಿಂದ ಕೂಡಿದ ಗೇಟ್‌ ಅನ್ನು ಏರಲು ಪ್ರಯತ್ನಿಸುತ್ತಿರುವ ವೀಡಿಯೊ ಇಂಟರ್ನೆಟ್‌ನಲ್ಲಿ ವೈರಲ್ ಆಗಿದ್ದು, ಇದು ಜನರನ್ನು ದಿಗ್ಭ್ರಾಂತರನ್ನಾಗಿಸಿದೆ. ವರದಿಗಳ ಪ್ರಕಾರ, ಮೊಸಳೆಯು ಕಾಲುವೆಯಿಂದ ತೆವಳುತ್ತಾ ಹತ್ತಿರದ ಜನ ವಸತಿ ಪ್ರದೇಶಕ್ಕೆ ಪ್ರವೇಶಿಸಿದೆ. ಕಾಲುವೆಯ ಪಾದಚಾರಿ ಮಾರ್ಗದಲ್ಲಿ ಹತ್ತು ಅಡಿ ಎತ್ತರದ ಮೊಸಳೆ … Continued

ವಿವಾಹದ ವೇಳೆ ವಧುವಿಗೆ ಚುಂಬಿಸಿದ ವರ; ಮದುವೆ ಮಂಟಪದಲ್ಲೇ ದೊಣ್ಣೆಯಿಂದ ಹೊಡೆದಾಟ…!

ಸೋಮವಾರ ನಡೆದ ತಮ್ಮ ವಿವಾಹದ ವೇಳೆ ವರನೊಬ್ಬ ತನ್ನ ವಧುವಿಗೆ ಸಾರ್ವಜನಿಕವಾಗಿ ಚುಂಬಿಸಿದ್ದು ಎರಡು ಕುಟುಂಬಗಳ ನಡುವೆ ಹೊಡೆದಾಟಕ್ಕೆ ಕಾರಣವಾದ ಘಟನೆ ಉತ್ತರ ಪ್ರದೇಶದ ಹಾಪುರದಲ್ಲಿ ನಡೆದಿದೆ. ವರಮಾಲಾ ಸಮಾರಂಭದಲ್ಲಿ ನವವಿವಾಹಿತರು ಚುಂಬನ ವಿನಿಮಯ ಮಾಡಿಕೊಂಡ ನಂತರ ವಧುವಿನ ಕುಟುಂಬವು ವರನ ಸಂಬಂಧಿಕರನ್ನು ವೇದಿಕೆಯಲ್ಲಿ ಥಳಿಸಿತು. ಹಾಗೂ ನಂತರ ಉತ್ತರ ಪ್ರದೇಶದ ಹಾಪುರದ ಅಶೋಕ್ ನಗರದಲ್ಲಿನ … Continued

ವೀಡಿಯೊ..| 22 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ಈಗ ಸನ್ಯಾಸಿಯಾಗಿ ತಾಯಿ ಬಳಿಗೆ ಬಂದ: ಬಂದವ ಹೊರಟು ಹೋದ : ಯಾಕೆ ? ಅದೇ ಸ್ವಾರಸ್ಯ…

ನವದೆಹಲಿ : ನಾಪತ್ತೆಯಾಗಿದ್ದ ಮಗ, ಎರಡು ದಶಕಗಳ ನಂತರ ವಾಪಸ್ಸಾಗಿದ್ದು ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಗ್ರಾಮವೊಂದರಲ್ಲಿ ತಲ್ಲಣಕ್ಕೆ ಕಾರಣವಾಗಿದೆ. 22 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ 11 ವರ್ಷದ ಬಾಲಕ ಈಗ ಸನ್ಯಾಸಿಯಾಗಿ ಗ್ರಾಮಕ್ಕೆ ಮರಳಿದ್ದು, ಎಲ್ಲರಿಗೂ ದಿಗ್ಭ್ರಮೆಗೆ ಕಾರಣವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವೀಡಿಯೊವು ತಾಯಿ ಮತ್ತು ಮಗನ ನಡುವಿನ ಭಾವನಾತ್ಮಕ ಪುನರ್ಮಿಲನವನ್ನು ತೋರಿಸುತ್ತದೆ. … Continued