ವೀಡಿಯೊ…| ಶ್ರೀನಗರಕ್ಕೆ ತೆರಳುತ್ತಿದ್ದ ಸೈನಿಕನನ್ನು ಕಂಬಕ್ಕೆ ಕಟ್ಟಿ ದೊಣ್ಣೆಯಿಂದ ಹೊಡೆದ ಟೋಲ್ ಬೂತ್ ಸಿಬ್ಬಂದಿ…!

ನವದೆಹಲಿ: ಉತ್ತರ ಪ್ರದೇಶದ ಮೀರತ್‌ನ ಟೋಲ್ ಬೂತ್‌ನಲ್ಲಿ ನಡೆದ ಘರ್ಷಣೆಯಲ್ಲಿ ಸೈನಿಕನೊಬಬ್ಬನನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಲಾಗಿದೆ. ನಾಲ್ವರು ಟೋಲ್ ಬೂತ್ ಸಿಬ್ಬಂದಿ ಸೈನಿಕನ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ವೈರಲ್ ಆದ ನಂತರ ಅವರನ್ನು ಬಂಧಿಸಲಾಗಿದೆ. ಸೈನಿಕ ಕಪಿಲ್ ಕವದ್ ಎಂಬವರು ಭಾರತೀಯ ಸೇನೆಯ ರಜಪೂತ್ ರೆಜಿಮೆಂಟ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ರಜೆಯ ನಿಮಿತ್ತ ಮನೆಗೆ … Continued

ವೀಡಿಯೊ..| ಬರಿ ಕೈಯಲ್ಲಿ 15 ಅಡಿ ಉದ್ದದ ದೈತ್ಯ ಹೆಬ್ಬಾವು ಹಿಡಿದು ಆಟದ ಗೊಂಬೆಯಂತೆ ಹೊತ್ತುಕೊಂಡು ಹೋದ ಮಕ್ಕಳು…!

ಉತ್ತರ ಪ್ರದೇಶದ ಬುಲಂದಶಹರದ ಜಹಾಂಗೀರಾಬಾದ್ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಗ್ರಾಮಸ್ಥರು ಮತ್ತು ಮಕ್ಕಳು ತಮ್ಮ ಬರಿ ಕೈಗಳಿಂದ 15 ಅಡಿ ಉದ್ದದ ದೈತ್ಯ ಹೆಬ್ಬಾವನ್ನು ಹಿಡಿದಿದ್ದಾರೆ. ಬುಲಂದಶಹರ-ಅನುಪಶಹರ ರಸ್ತೆಯಲ್ಲಿ ಸುಮಾರು 3 ಕಿ.ಮೀ ದೂರದಲ್ಲಿ ಮಕ್ಕಳು ಹೆಬ್ಬಾವನ್ನು ಕೈಯಲ್ಲಿ ಹಿಡಿದುಕೊಂಡು ಹೋದಾಗ ಎಲ್ಲರೂ ಬೆರಗಾದರು. ಅರಣ್ಯ ಇಲಾಖೆ ಅಥವಾ ಯಾವುದೇ ಅಧಿಕಾರಿಗಳಿ ಬಳಿ ಯಾವುದೇ … Continued

ವೀಡಿಯೊ…| ವಂದೇ ಭಾರತ ರೈಲಿನಲ್ಲಿ ಬಿಜೆಪಿ ಶಾಸಕನ ಜೊತೆ ತನ್ನ ಸೀಟು ಬದಲಾಯಿಸಿಕೊಳ್ಳಲು ಒಪ್ಪದ ಪ್ರಯಾಣಿಕನ ಮೇಲೆ ಹಲ್ಲೆ

ನವದೆಹಲಿ: ದೆಹಲಿ-ಭೋಪಾಲ್ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ತನ್ನ ಸೀಟನ್ನು ಬಿಜೆಪಿ ಶಾಸಕನಿಗೆ ಬದಲಾಯಿಸಿಕೊಳ್ಳಲು ಒಪ್ಪದ ಕಾರಣಕ್ಕೆ ಆತನನ್ನು ಥಳಿಸಿದ ಘಟನೆ ಗುರುವಾರ (ಜೂನ್‌ 19) ನಡೆದಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಝಾನ್ಸಿಯ ಶಾಸಕ ರಾಜೀವ ಸಿಂಗ್ ತಮ್ಮ ಪತ್ನಿ ಮತ್ತು ಮಗನೊಂದಿಗೆ ತಮ್ಮ ಕ್ಷೇತ್ರಕ್ಕೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಶಾಸಕರು … Continued

ಏರ್‌ ಕಂಡಿಶನ್‌ ವ್ಯವಸ್ಥೆ ಇಲ್ಲ ಎಂದು ಮದುವೆಯನ್ನೇ ರದ್ದುಗೊಳಿಸಿದ ಮದುಮಗಳು..! ವರನ ಕುಟುಂದ ವಿರುದ್ಧ ವರದಕ್ಷಿಣೆ ಪ್ರಕರಣವೂ ದಾಖಲು…!!

ಉತ್ತರ ಪ್ರದೇಶದ ಆಗ್ರಾದ ಶಂಶಾಬಾದ್ ಪಟ್ಟಣದಲ್ಲಿ ನಡೆದ ಒಂದು ಅಸಾಮಾನ್ಯ ಘಟನೆಯಲ್ಲಿ, ವರನ ಕುಟುಂಬದವರು ಏರ್ಪಡಿಸಿದ್ದ ಮದುವೆ ಸ್ಥಳದಲ್ಲಿ ಹವಾನಿಯಂತ್ರಣ ವ್ಯವಸ್ಥೆ ಇಲ್ಲದ ಕಾರಣ ವಧುವು ತಮ್ಮ ಮದುವೆಯನ್ನು ರದ್ದುಗೊಳಿಸಿದ್ದಾಳೆ…! ಆರಂಭದಲ್ಲಿ ತೀವ್ರವಾದ ಉಷ್ವಾಣತೆಯಿಂದ ಉಂಟಾದ  ವಾಗ್ವಾದವು ನಂತರ ವರದಕ್ಷಿಣೆ ಬೇಡಿಕೆ ಮತ್ತು ನಿಂದನೆಯ ಆರೋಪಗಳಾಗಿ ಪರಿಣಮಿಸಿತು. ವರದಿಗಳ ಪ್ರಕಾರ, ಸಮಾರಂಭದ ಸಮಯದಲ್ಲಿ ವಧುವು ವರನ … Continued

ಕೊಲೆಯಾದ ವ್ಯಕ್ತಿ ಜೀವಂತವಾಗಿ ಪತ್ತೆ…! 3 ವರ್ಷದಿಂದ ಜೈಲಿನಲ್ಲಿದ್ದ ಕೊಲೆ ಆರೋಪಿ ಬಿಡುಗಡೆ…!!

ಬರೇಲಿ : ರೈಲಿನಲ್ಲಿ ಮೊಬೈಲ್ ಕಳ್ಳತನದ ವಿಚಾರಕ್ಕೆ ನಡೆದ ಜಗಳದಲ್ಲಿ ಕೊಲೆಯಾಗಿದ್ದಾರೆ ಎಂದು ಭಾವಿಸಲಾದ ವ್ಯಕ್ತಿಯೊಬ್ಬರು ಇತ್ತೀಚೆಗೆ ಬಿಹಾರದಲ್ಲಿ ಜೀವಂತವಾಗಿ ಪತ್ತೆಯಾಗಿದ್ದಾರೆ….! ಈ ಪ್ರಕರಣದಲ್ಲಿ ಕೊಲೆ ಆಪಾದನೆ ಹೊತ್ತು ಜೈಲು ಸೇರಿದ್ದ ಅಯೋಧ್ಯೆಯ ನಿವಾಸಿಯನ್ನು ಮೂರು ವರ್ಷಗಳ ನಂತರ ಬಿಡುಗಡೆ ಮಾಡಲಾಗಿದೆ. ಅಯೋಧ್ಯೆಯ ಖೇಮಸರಾಯ್ ಗ್ರಾಮದ ಮೂಲದ ನರೇಂದ್ರ ದುಬೆ, ಹತ್ತಿರದ ಶಹಜಹಾನ್‌ಪುರ ಜಿಲ್ಲೆಯ ವ್ಯಾಪ್ತಿಯಲ್ಲಿ … Continued

ವೀಡಿಯೊ | ಮದುವೆ ಮನೆಯಲ್ಲಿ ಕೂಲರ್ ವಿಚಾರಕ್ಕೆ ಮಾರಾಮಾರಿ…!

ಲಕ್ನೋ : ಮದುವೆ ಮನೆಯಲ್ಲಿ ಕೂಲರ್ (Cooler) ವಿಚಾರಕ್ಕೆ ಉಂಟಾದ ಜಗಳ ವಿಕೋಪಕ್ಕೆ ಹೋಗಿ ಹೊಡೆದಾಟ ನಡೆದ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ (Jhansi) ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗಿದೆ. ಕೂಲರ್ ವಿಚಾರವಾಗಿ ವಧು ಮತ್ತು ವರನ ಕಡೆಯವರ ಮಧ್ಯೆ ವಾಗ್ವಾದ ಪ್ರಾರಂಭವಾಗಿ ಅದು ಹಿಂಸೆಗೆ ತಿರುಗಿದೆ. ಘಟನೆ … Continued

ಮದುವೆಯಲ್ಲಿ ತಂದೂರಿ ರೊಟ್ಟಿ ವಿಚಾರಕ್ಕೆ ಹೊಡೆದಾಟ : ಇಬ್ಬರು ಹುಡುಗರ ಕೊಲೆ, 6 ಜನರ ಬಂಧನ

ಅಮೇಥಿ: ಅಮೇಥಿ ಜಿಲ್ಲೆಯಲ್ಲಿ ಮದುವೆಯ ಹಬ್ಬದ ಸಂದರ್ಭದಲ್ಲಿ ತಂದೂರಿ ರೊಟ್ಟಿ ನೀಡುವ ವಿಚಾರದಲ್ಲಿ ನಡೆದ ಮಾತಿನ ಚಕಮಕಿ ಹಿಂಸಾಚಾರಕ್ಕೆ ತಿರುಗಿ, ಓರ್ವ ಅಪ್ರಾಪ್ತ ವಯಸ್ಕ ಸೇರಿದಂತೆ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಈ ಸಾವುಗಳಿಗೆ ಸಂಬಂಧಿಸಿದಂತೆ ಇದುವರೆಗೆ ಆರು ಜನರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮೇ 3 ರ ರಾತ್ರಿ ಸರೈ … Continued

ಬಿಲ್ ತುಂಬಲಾಗದೆ ಮನೆ ವಿದ್ಯುತ್‌ ಸಂಪರ್ಕ ಕಡಿತ ; ಈತನಿಗೆ ಆದಾಯ ತೆರಿಗೆ ಇಲಾಖೆಯಿಂದ 11 ಕೋಟಿ ರೂ. ಪಾವತಿಸಲು ನೋಟಿಸ್…!

ಅಲಿಗಢ: ವಿದ್ಯುತ್‌ ಬಿಲ್ ಪಾವತಿಸಲು ಸಾಧ್ಯವಾಗದ ಕಾರಣಕ್ಕೆ ಅಲಿಗಢದ ವ್ಯಕ್ತಿಯೊಬ್ಬರ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ, ಆದರೆ ಅವರಿಗೆ ಆದಾಯ ತೆರಿಗೆ ಇಲಾಖೆ ಅವರಿಗೆ ದೊಡ್ಡ ಶಾಕ್‌ ನೀಡಿದೆ. ಕ್ಷಯರೋಗದಿಂದ ಬಳಲುತ್ತಿರುವ ಪತ್ನಿ ಇರುವ ಕಾರ್ಮಿಕನಿಗೆ 11 ಕೋಟಿ ರೂ.ಗಳಿಗೂ ಹೆಚ್ಚು ತೆರಿಗೆ ಬಾಕಿ ಇದೆ ಎಂದು ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ನೀಡಲಾಗಿದೆ…! ಉತ್ತರ ಪ್ರದೇಶದ … Continued

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳ ಕುರ್ಚಿಗಾಗಿ ಬಡಿದಾಡಿಕೊಂಡ ಬಿಜೆಪಿ ನಾಯಕರು….! ವೀಡಿಯೊ ವೈರಲ್‌

ಲಕ್ನೋ : ಮುಖ್ಯ ಅತಿಥಿಗಳ ಕುರ್ಚಿಗಾಗಿ ಬಿಜೆಪಿ ನಾಯಕರು ಹೊಡೆದಾಡಿಕೊಂಡ ಘಟನೆ ಉತ್ತರಪ್ರದೇಶದ ಉತ್ತರ ಪ್ರದೇಶದ ಮೊರಾದಾಬಾದ್‍ನ ಛಜಲತ್ ಬ್ಲಾಕ್‍ನಲ್ಲಿ ಗುರುವಾರ (ಮಾರ್ಚ್‌ 27) ನಡೆದಿದೆ. ಬಿಜೆಪಿ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಮತ್ತು ಬ್ಲಾಕ್ ಅಧ್ಯಕ್ಷರ ನಡುವೆ ಮುಖ್ಯ ಅತಿಥಿಗಳ ಕುರ್ಚಿಗಾಗಿ ಜಗಳ ನಡೆದಿದ್ದು, ಈ ಜಗಳ ತಾರಕಕ್ಕೇರಿ … Continued

ವೀಡಿಯೊ…| ಸ್ಕೂಟರಿಗೆ ಡಿಕ್ಕಿ ಹೊಡೆದ ನಂತರ ಅದನ್ನು 11 ಕಿಮೀ ಎಳೆದೊಯ್ದ ಕಾರು ; ರಸ್ತೆಯಲ್ಲಿ ಕಿಡಿಯೋ ಕಿಡಿ…

ಲಕ್ನೋ: ವೇಗವಾಗಿ ಬಂದ ಎಸ್ ಯುವಿ ಡಿಕ್ಕಿ ಹೊಡೆದ ನಂತರ ಸ್ಕೂಟರ್ ಅನ್ನು ಎಳೆದುಕೊಂಡು ಹೋಗುತ್ತಿರುವ ಆಘಾತಕಾರಿ ವೀಡಿಯೊ ಅಂತರ್ಜಾಲದಲ್ಲಿ ಸದ್ದು ಮಾಡುತ್ತಿದೆ. ವೀಡಿಯೊದಲ್ಲಿ ಕಾರು ಸ್ಕೂಟರ್‌ ಅನ್ನು ಎಳೆದೊಯ್ಯುತ್ತಿರುವಾಗ ಕಿಡಿಯನ್ನು ಹೊರಸೂಸುತ್ತಿರುವುದನ್ನು ಕಾಣಬಹುದು. ಘಟನೆ ಭಾನುವಾರ ನಡೆದಿದ್ದು, ಕಾರು ಚಲಾಯಿಸುತ್ತಿದ್ದ ವ್ಯಕ್ತಿಯನ್ನು ವಾರಾಣಸಿ ನಿವಾಸಿಯಾಗಿರುವ ಇಂಜಿನಿಯರ್ ಬ್ರಜೇಶ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಘಟನೆ … Continued