ಉತ್ತರ ಪ್ರದೇಶದ ಅತ್ಯಂತ ಜನಪ್ರಿಯ ಪ್ರವಾಸಿ ಸ್ಥಳ ; ತಾಜ್ ಮಹಲ್ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಏರಿದ ಅಯೋಧ್ಯೆ ರಾಮಮಂದಿರ

ನವದೆಹಲಿ: ಈಗ ಅಯೋಧ್ಯೆಯು ಆಗ್ರಾದ ತಾಜ್ ಮಹಲ್‌ ಅನ್ನು ಹಿಂದಿಕ್ಕಿ ಈಗ ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಭೇಟಿ ನೀಡುವ ಸ್ಥಳವಾಗಿ ಹೊರಹೊಮ್ಮಿದೆ. ಉತ್ತರ ಪ್ರದೇಶ ಪ್ರವಾಸೋದ್ಯಮ ಇಲಾಖೆಯ ಪ್ರಕಾರ, 2024 ರ ಜನವರಿ-ಸೆಪ್ಟೆಂಬರ್ ನಡುವೆ ಅಯೋಧ್ಯೆಗೆ 13.55 ಕೋಟಿ ದೇಶೀಯ ಪ್ರವಾಸಿಗರು ಮತ್ತು 3,153 ವಿದೇಶಿಯರು ಭೇಟಿ ನೀಡಿದ್ದಾರೆ. ಇದು ಹೊಸ ದಾಖಲೆಯಾಗಿದೆ. ನಿರೀಕ್ಷಿತ … Continued

ಬಾಲಿವುಡ್‌ ನಟನನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಅಪಹರಣ, ನಂತರ ಹಣಕ್ಕಾಗಿ 12 ಗಂಟೆಗಳ ಕಾಲ ಚಿತ್ರಹಿಂಸೆ…!

ನವದೆಹಲಿ : ಹಮ್‌ ಹೇ ರಾಹಿ ಪ್ಯಾರ್‌ ಕೆ ಮತ್ತು ವೆಲ್‌ಕಮ್‌ ಚಿತ್ರಗಳ ನಟನೆಗೆ ಹೆಸರಾದ ಚಲನಚಿತ್ರ ನಟ ಮುಷ್ತಾಕ್‌ ಖಾನ್‌ ಅವರನ್ನು ಅಪಹರಿಸಿ, ಗಂಟೆಗಟ್ಟಲೆ ಚಿತ್ರಹಿಂಸೆ ನೀಡಿ ₹ 2 ಲಕ್ಷ ನೀಡುವಂತೆ ಒತ್ತಾಯಿಸಿ ನಂತರ ದುಷ್ಕರ್ಮಿಗಳು ಪರಾರಿಯಾದ ಘಟನೆ ವರದಿಯಾಗಿದೆ. ಉತ್ತರ ಪ್ರದೇಶದ ಮೀರತ್‌ನಲ್ಲಿ ನವೆಂಬರ್ 20 ರಂದು ನಡೆದ ಘಟನೆಗೆ ಸಂಬಂಧಿಸಿದಂತೆ … Continued

ಸಂಭಾಲ್ ಹಿಂಸಾಚಾರ | 4 ಸಾವು, ಶಾಲೆಗಳು ಬಂದ್‌, ಇಂಟರ್ನೆಟ್‌ ಸ್ಥಗಿತ ; ಎಫ್‌ಐಆರ್ ನಲ್ಲಿ ಸಮಾಜವಾದಿ ಪಕ್ಷದ ಸಂಸದನ ಹೆಸರು

ಸಂಭಾಲ್: ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಭಾನುವಾರ ಮಸೀದಿಯೊಂದರ ಸಮೀಕ್ಷೆಗೆ ಸಂಬಂಧಿಸಿದಂತೆ ನಡೆದ ಹಿಂಸಾಚಾರದಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ ಹಾಗೂ 29 ಮಂದಿ ಗಾಯಗೊಂಡಿದ್ದಾರೆ. ಈ ಸಂಬಂಧ ಕನಿಷ್ಠ 25 ಜನರನ್ನು ಬಂಧಿಸಲಾಗಿದದ್ದು, 400 ಜನರ ವಿರುದ್ಧ ಏಳು ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂಭಾಲ್‌ನ ಸಮಾಜವಾದಿ ಪಕ್ಷದ ಸಂಸದ ಜಿಯಾವುರ್ ರೆಹಮಾನ್ ಬಾರ್ಕ್ ಮತ್ತು ಅವರ ಪಕ್ಷದ ಸಹೋದ್ಯೋಗಿ ಇಕ್ಬಾಲ್ … Continued

ಶಾಕಿಂಗ್‌…| ತಪ್ಪು ಮಾರ್ಗ ತೋರಿಸಿದ ಜಿಪಿಎಸ್‌ ; ಮುರಿದುಬಿದ್ದ ಸೇತುವೆಯಿಂದ ಕಾರು ನದಿಗೆ ಬಿದ್ದು ಮೂವರು ಸಾವು…!

ಜಿಪಿಎಸ್ ದೋಷದಿಂದಾಗಿ ಕಾರೊಂದು ಮುರಿದು ಬಿದ್ದ ಸೇತುವೆಯಿಂದ ರಾಮಗಂಗಾ ನದಿಗೆ ಬಿದ್ದು ಮೂವರು ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಖಲ್ಪುರ-ದತಗಂಜ್ ರಸ್ತೆಯಲ್ಲಿ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಮೃತರು ಬರೇಲಿಯಿಂದ ಬದೌನ್ ಜಿಲ್ಲೆಯ ದತಗಂಜ್‌ಗೆ ಪ್ರಯಾಣಿಸುತ್ತಿದ್ದರು ಎಂದು ವರದಿಗಳು ತಿಳಿಸಿವೆ. ನ್ಯಾವಿಗೇಷನ್‌ಗಾಗಿ ಜಿಪಿಎಸ್ ಬಳಸಿ ಅದು … Continued

ವೀಡಿಯೊ…| ಅಪಾಯಕಾರಿ ಹೈ-ವೋಲ್ಟೇಜ್ ಎಲೆಕ್ಟ್ರಿಕ್ ಟವರ್ ಏರಿದ ವ್ಯಕ್ತಿ ; ಅದರ ಮೇಲೆಯೇ ನೃತ್ಯ…!

ಆಘಾತಕಾರಿ ಮತ್ತು ವಿಲಕ್ಷಣ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ನೋಯ್ಡಾದಲ್ಲಿ ವ್ಯಕ್ತಿಯೊಬ್ಬ ಹೈವೋಲ್ಟೇಜ್ ಎಲೆಕ್ಟ್ರಿಕ್ ಟವರ್ ಅನ್ನು ಏರಿ ಹಲವರ ಆತಂಕಕ್ಕೆ ಕಾಣವಾದ ಘಟನೆ ಭಾನುವಾರ ನಡೆದಿದೆ. ದೆಹಲಿ ಸಮೀಪದ ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್ 113 ರಲ್ಲಿ ಈ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ ಹೈಟೆನ್ಷನ್ ಟವರ್‌ ಅನ್ನು ಹತ್ತಿ ಅದರ ಮೇಲೆ ಡ್ಯಾನ್ಸ್‌ … Continued

ವೀಡಿಯೊ..| ದಿಢೀರನೆ ಕುಸಿದು ರಸ್ತೆ ಮೇಲೆ ಬಿದ್ದ ಕಟ್ಟಡ ; ಕೂದಲೆಳೆ ಅಂತರದಿಂದ ಪಾರಾದ ಇಬ್ಬರು ಪುಟ್ಟ ಮಕ್ಕಳು

ಉತ್ತರ ಪ್ರದೇಶದ ಮೀರತ್‌ನ ಸದರ್ ಬಜಾರ್ ಪ್ರದೇಶದಲ್ಲಿ ಶುಕ್ರವಾರ ಕಟ್ಟಡ ಕುಸಿತದಿಂದ ಅವಶೇಷಗಳ ಅಡಿಗೆ ಸಿಲುಕುವುದರಿಂದ ಇಬ್ಬರು ಪುಟ್ಟ ಮಕ್ಕಳು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಿರಿದಾದ ರಸ್ತೆ ಮೂಲಕ ಸ್ಕೂಟರ್ ಹಾದುಹೋಗುವುದರೊಂದಿಗೆ ವೀಡಿಯೊ ಪ್ರಾರಂಭವಾಗುತ್ತದೆ, ನಂತರ ಬೈಸಿಕಲ್ ಮೇಲೆ ಮಗು ಹೋಗುತ್ತದೆ. ನಂತರ ಮಹಿಳೆ ನಡೆದುಕೊಂಡು … Continued

ಪೊಲೀಸರ ಕಂಡು ಪೊಲೀಸರೇ ಪರಾರಿ…! ಪೊಲೀಸರಿಂದ ಪೊಲೀಸರ ಬಂಧನ…!!

ವಾರಾಣಸಿ : ಬಿಹಾರದ ಗಡಿಯಲ್ಲಿ ಟ್ರಕ್ ಚಾಲಕರಿಂದ ಅಕ್ರಮವಾಗಿ ಹಣ ಸುಲಿಗೆ ವಿರುದ್ಧದ ಬೃಹತ್ ಕಾರ್ಯಾಚರಣೆಯಲ್ಲಿ, ಉತ್ತರ ಪ್ರದೇಶ ಸರ್ಕಾರ ಗುರುವಾರ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ 18 ಜನರನ್ನು ಬಂಧಿಸಿದ್ದು, ಮೂವರು ಪೊಲೀಸರು ಸ್ಥಳದಿಂದ ಪರಾರಿಯಾಗಿದ್ದಾರೆ. ಎಡಿಜಿ ವಾರಾಣಸಿ ಮತ್ತು ಡಿಐಜಿ ಅಜಂಗಢ್ ನೇತೃತ್ವದ ಜಂಟಿ ತಂಡಗಳು ಬಲ್ಲಿಯಾದಲ್ಲಿನ ನರ್ಹಿ ಪೊಲೀಸ್ ಠಾಣೆ ವ್ಯಾಪ್ತಿಯ … Continued

ಕುಡಿದ ಅಮಲಿನಲ್ಲಿ ಮದುವೆ ಮಂಟಪದಲ್ಲಿ ವಧುವಿನ ತಂದೆ-ತಾಯಿಗೆ ಕಪಾಳಮೋಕ್ಷ ಮಾಡಿದ ವರ..! ಪೊಲೀಸರನ್ನು ಕರೆಸಿದ ವಧು…!!

ವರನೊಬ್ಬ ಕುಡಿದ ಮತ್ತಿನಲ್ಲಿ ವಧುವಿನ ಪೋಷಕರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ತಕ್ಷಣವೇ ವಧು ಪೊಲೀಸರಿಗೆ ಕರೆ ಮಾಡಿ ವರನನ್ನು ಪೊಲೀಸ್​ ಠಾಣೆಗೆ ಕರೆದೊಯ್ದಿದ್ದಾಳೆ. ಉತ್ತರ ಪ್ರದೇಶದ ಬಂದಾ ಎಂಬಲ್ಲಿ ಈ ಘಟನೆ ನಡೆದಿದ್ದು, ಅಂಜಲಿ (18) ಎಂಬಾಕೆ ದಿಲೀಪ (25) ಎಂಬಾತನನ್ನು ವಿವಾಹವಾಗಬೇಕಿತ್ತು. ಸಂಪ್ರದಾಯದಂತೆ ಮದುವೆ ನಡೆಯುತ್ತಿದ್ದ ವೇಳೆ ವರ ದಿಲೀಪ … Continued

ವೀಡಿಯೊ..| ಮದುವೆಯಲ್ಲಿ ಊಟ-ತಿಂಡಿ ಕಡಿಮೆಯಾಯ್ತೆಂದು ದೊಣ್ಣೆ-ಕುರ್ಚಿಗಳಿಂದ ಹೊಡೆದಾಡಿಕೊಂಡ ವಧು-ವರನ ಕುಟುಂಬದವರು..!

ಮದುವೆಯಲ್ಲಿ ಜಗಳ, ಹೊಡೆದಾಟಗಳು ಈಗ ಹೊಸ ರೂಢಿ ಎಂಬಂತೆ ತೋರುವಷ್ಟು ನಡೆಯುತ್ತಿವೆ. ಸುದ್ದಿ ಮತ್ತು ವೈರಲ್ ವೀಡಿಯೊಗಳಲ್ಲಿ ಮದುವೆ ವೇಳೆ ಆಹಾರದ ಕೊರತೆಯಿಂದ ಹಿಡಿದು ಬಿರಿಯಾನಿಯಲ್ಲಿ ಕೋಳಿ ಮಾಂಸದ ಕೊರತೆ ವರೆಗೂ ವಿವಿಧ ಕಾರಣಗಳಿಗಾಗಿ ಜಗಳ-ವಾಗ್ವಾದ ನೋಡಬಹುದು. ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ನಡೆದ ಇತ್ತೀಚಿನ ಘಟನೆಯೊಂದು ಈ ತರಹದ ಪ್ರವೃತ್ತಿಗಳಿಗೆ ಹೊಸ ಸೇರ್ಪಡೆಯಾಗಿದೆ. ವಿವಾಹ ಸಮಾರಂಭದಲ್ಲಿ, … Continued

ವೀಡಿಯೊ..| ಜನವಸತಿ ಪ್ರದೇಶಕ್ಕೆ ಬಂದು ಕಬ್ಬಿಣದ ರೇಲಿಂಗ್‌ ಏರಲು ಯತ್ನಿಸಿದ 10 ಅಡಿ ಉದ್ದದ ಬೃಹತ್‌ ಮೊಸಳೆ : ಅದರ ಸಾಹಸಕ್ಕೆ ಜನರು ದಿಗ್ಭ್ರಾಂತ…!

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ 10 ಅಡಿ ಉದ್ದದ ಮೊಸಳೆಯೊಂದು ಮನೆಯ ಮುಂದಿನ ಕಬ್ಬಿಣದ ಸರಳುಗಳಿಂದ ಕೂಡಿದ ಗೇಟ್‌ ಅನ್ನು ಏರಲು ಪ್ರಯತ್ನಿಸುತ್ತಿರುವ ವೀಡಿಯೊ ಇಂಟರ್ನೆಟ್‌ನಲ್ಲಿ ವೈರಲ್ ಆಗಿದ್ದು, ಇದು ಜನರನ್ನು ದಿಗ್ಭ್ರಾಂತರನ್ನಾಗಿಸಿದೆ. ವರದಿಗಳ ಪ್ರಕಾರ, ಮೊಸಳೆಯು ಕಾಲುವೆಯಿಂದ ತೆವಳುತ್ತಾ ಹತ್ತಿರದ ಜನ ವಸತಿ ಪ್ರದೇಶಕ್ಕೆ ಪ್ರವೇಶಿಸಿದೆ. ಕಾಲುವೆಯ ಪಾದಚಾರಿ ಮಾರ್ಗದಲ್ಲಿ ಹತ್ತು ಅಡಿ ಎತ್ತರದ ಮೊಸಳೆ … Continued