ವಿವಾಹದ ವೇಳೆ ವಧುವಿಗೆ ಚುಂಬಿಸಿದ ವರ; ಮದುವೆ ಮಂಟಪದಲ್ಲೇ ದೊಣ್ಣೆಯಿಂದ ಹೊಡೆದಾಟ…!

ಸೋಮವಾರ ನಡೆದ ತಮ್ಮ ವಿವಾಹದ ವೇಳೆ ವರನೊಬ್ಬ ತನ್ನ ವಧುವಿಗೆ ಸಾರ್ವಜನಿಕವಾಗಿ ಚುಂಬಿಸಿದ್ದು ಎರಡು ಕುಟುಂಬಗಳ ನಡುವೆ ಹೊಡೆದಾಟಕ್ಕೆ ಕಾರಣವಾದ ಘಟನೆ ಉತ್ತರ ಪ್ರದೇಶದ ಹಾಪುರದಲ್ಲಿ ನಡೆದಿದೆ. ವರಮಾಲಾ ಸಮಾರಂಭದಲ್ಲಿ ನವವಿವಾಹಿತರು ಚುಂಬನ ವಿನಿಮಯ ಮಾಡಿಕೊಂಡ ನಂತರ ವಧುವಿನ ಕುಟುಂಬವು ವರನ ಸಂಬಂಧಿಕರನ್ನು ವೇದಿಕೆಯಲ್ಲಿ ಥಳಿಸಿತು. ಹಾಗೂ ನಂತರ ಉತ್ತರ ಪ್ರದೇಶದ ಹಾಪುರದ ಅಶೋಕ್ ನಗರದಲ್ಲಿನ … Continued

ವೀಡಿಯೊ..| 22 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ಈಗ ಸನ್ಯಾಸಿಯಾಗಿ ತಾಯಿ ಬಳಿಗೆ ಬಂದ: ಬಂದವ ಹೊರಟು ಹೋದ : ಯಾಕೆ ? ಅದೇ ಸ್ವಾರಸ್ಯ…

ನವದೆಹಲಿ : ನಾಪತ್ತೆಯಾಗಿದ್ದ ಮಗ, ಎರಡು ದಶಕಗಳ ನಂತರ ವಾಪಸ್ಸಾಗಿದ್ದು ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಗ್ರಾಮವೊಂದರಲ್ಲಿ ತಲ್ಲಣಕ್ಕೆ ಕಾರಣವಾಗಿದೆ. 22 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ 11 ವರ್ಷದ ಬಾಲಕ ಈಗ ಸನ್ಯಾಸಿಯಾಗಿ ಗ್ರಾಮಕ್ಕೆ ಮರಳಿದ್ದು, ಎಲ್ಲರಿಗೂ ದಿಗ್ಭ್ರಮೆಗೆ ಕಾರಣವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವೀಡಿಯೊವು ತಾಯಿ ಮತ್ತು ಮಗನ ನಡುವಿನ ಭಾವನಾತ್ಮಕ ಪುನರ್ಮಿಲನವನ್ನು ತೋರಿಸುತ್ತದೆ. … Continued