ಅಮಿತ್ ಶಾ ಬಂದು ಮನೆಯಲ್ಲಿ 2 ಗಂಟೆ ಕೂತು ಜೀವ ತೆಗೆದ್ರು : 2 ಕಡೆ ಸ್ಪರ್ಧೆ ವಿಚಾರಕ್ಕೆ ಸೋಮಣ್ಣ ಬೇಸರ

ತುಮಕೂರು: ಬಿಜೆಪಿ ನಾಯಕತ್ವದ ವಿರುದ್ಧ ಅಸಮಾಧಾನಗೊಂಡು ಒಂದು ಕಾಲನ್ನು ಪಕ್ಷದಿಂದ ಹೊರಗಿಟ್ಟಿರುವ ಮಾಜಿ ಸಚಿವ ವಿ.ಸೋಮಣ್ಣ ಅವರು, ಗೃಹ ಸಚಿವ ಅಮಿತ್ ಶಾ ಬಗ್ಗೆ ಶನಿವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಸಂದರ್ಭದಲ್ಲಿ ವಿ ಸೋಮಣ್ಣ ಅವರು ಸಿದ್ದಲಿಂಗ ಸ್ವಾಮೀಜಿ ಬಳಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ … Continued

ವಸತಿ ಯೋಜನೆ ಆದಾಯ ಮಿತಿ ಹೆಚ್ಚಳಕ್ಕೆ ಕ್ರಮ: ಸಚಿವ ಸೋಮಣ್ಣ

ಬೆಂಗಳೂರು: ರಾಜ್ಯದ ವಸತಿ ಯೋಜನೆಗಳ ಫಲಾನುಭವಿಗಳಿಗೆ ನಿಗದಿಪಡಿಸಿರುವ ಆದಾಯದ ಮಿತಿಯನ್ನು ಹೆಚ್ಚಳ ಮಾಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ವಿಧಾನಸಭೆಯಲ್ಲಿ ಇಂದು, ಶುಕ್ರವಾರ ಹೇಳಿದರು. ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ರಮೇಶ್ ಕುಮಾರ್ ಾವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ವಸತಿ ಯೋಜನೆಗಳಿಗೆ ಫಲಾನುಭವಿಗಳಾಗಲು ಪ್ರಸ್ತುತ 32 ಸಾವಿರ ರೂ.ಗಳ ವಾರ್ಷಿಕ ಆದಾಯ ನಿಗದಿ ಮಾಡಲಾಗಿದ್ದು, … Continued