ಅಡಿಕೆ ಬೆಳೆಗಾರರ ಸಮಸ್ಯೆ ; ದೆಹಲಿಯಲ್ಲಿ ಕೃಷಿ ಸಚಿವರನ್ನು ಭೇಟಿ ಮಾಡಿದ ಕರ್ನಾಟಕದ ಸಂಸದರ ನಿಯೋಗ

ನವದೆಹಲಿ: ಅಡಿಕೆಗೆ ಕೊಳೆ ರೋಗ  ಹರಡಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಈ ಸಂಬಂಧ ಕರ್ನಾಟಕದ ಸಂಸದರು ಇಂದು (ಆಗಸ್ಟ್ 21) ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ (Shivraj Singh Chauhan) ಅವರನ್ನು ಭೇಟಿ ಮಾಡಿದ್ದಾರೆ. ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕರ್ನಾಟಕದ ಕೇಂದ್ರ ಸಚಿವರು, ಕರ್ನಾಟಕದ ರಾಜ್ಯದ ಅಡಿಕೆ ಬೆಳೆಯುವ ಪ್ರದೇಶದ ಲೋಕಸಭಾ … Continued

ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಸದಂತೆ ಸಚಿವ ಸೋಮಣ್ಣ ಸೂಚನೆ

ಮಂಗಳೂರು: ರೈಲ್ವೆ ನೇಮಕಾತಿ ಮಂಡಳಿಯ (Railway Recruitment Board) ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ (RRB Exam) ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರೈಲ್ವೆ ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು (Mangalsutra) ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ … Continued

ಜೀವ ಬೆದರಿಕೆ, ವಂಚನೆ ಪ್ರಕರಣ: ಕೇಂದ್ರ ಸಚಿವ ಸೋಮಣ್ಣ ಪುತ್ರ ಅರುಣ ಸೇರಿ ಮೂವರಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ಉದ್ಯಮದಲ್ಲಿ ವಂಚಿಸಿ, ಜೀವ ಬೆದರಿಕೆ ಹಾಕಿದ ಆರೋಪಿತ ಪ್ರಕರಣದಲ್ಲಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ ಸೋಮಣ್ಣ ಪುತ್ರ ಡಾ. ಬಿ ಎಸ್‌. ಅರುಣ ಸೇರಿದಂತೆ ಮೂವರಿಗೆ ಬೆಂಗಳೂರಿನ ಸತ್ರ ನ್ಯಾಯಾಲಯ ಶನಿವಾರ ನಿರೀಕ್ಷಣಾ ಜಾಮೀನು ನೀಡಿದೆ. ಬೆಂಗಳೂರಿನ ಸಂಜಯನಗರ ಠಾಣೆಯಲ್ಲಿ ತೃಪ್ತಿ ಹೆಗ್ಡೆ ಅವರು ದಾಖಲಿಸಿರುವ ಕ್ರಿಮಿನಲ್‌ ಪ್ರಕರಣದಲ್ಲಿ … Continued

ಅಮಿತ್ ಶಾ ಬಂದು ಮನೆಯಲ್ಲಿ 2 ಗಂಟೆ ಕೂತು ಜೀವ ತೆಗೆದ್ರು : 2 ಕಡೆ ಸ್ಪರ್ಧೆ ವಿಚಾರಕ್ಕೆ ಸೋಮಣ್ಣ ಬೇಸರ

ತುಮಕೂರು: ಬಿಜೆಪಿ ನಾಯಕತ್ವದ ವಿರುದ್ಧ ಅಸಮಾಧಾನಗೊಂಡು ಒಂದು ಕಾಲನ್ನು ಪಕ್ಷದಿಂದ ಹೊರಗಿಟ್ಟಿರುವ ಮಾಜಿ ಸಚಿವ ವಿ.ಸೋಮಣ್ಣ ಅವರು, ಗೃಹ ಸಚಿವ ಅಮಿತ್ ಶಾ ಬಗ್ಗೆ ಶನಿವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಸಂದರ್ಭದಲ್ಲಿ ವಿ ಸೋಮಣ್ಣ ಅವರು ಸಿದ್ದಲಿಂಗ ಸ್ವಾಮೀಜಿ ಬಳಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ … Continued

ವಸತಿ ಯೋಜನೆ ಆದಾಯ ಮಿತಿ ಹೆಚ್ಚಳಕ್ಕೆ ಕ್ರಮ: ಸಚಿವ ಸೋಮಣ್ಣ

ಬೆಂಗಳೂರು: ರಾಜ್ಯದ ವಸತಿ ಯೋಜನೆಗಳ ಫಲಾನುಭವಿಗಳಿಗೆ ನಿಗದಿಪಡಿಸಿರುವ ಆದಾಯದ ಮಿತಿಯನ್ನು ಹೆಚ್ಚಳ ಮಾಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ವಿಧಾನಸಭೆಯಲ್ಲಿ ಇಂದು, ಶುಕ್ರವಾರ ಹೇಳಿದರು. ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ರಮೇಶ್ ಕುಮಾರ್ ಾವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ವಸತಿ ಯೋಜನೆಗಳಿಗೆ ಫಲಾನುಭವಿಗಳಾಗಲು ಪ್ರಸ್ತುತ 32 ಸಾವಿರ ರೂ.ಗಳ ವಾರ್ಷಿಕ ಆದಾಯ ನಿಗದಿ ಮಾಡಲಾಗಿದ್ದು, … Continued