ಚುನಾವಣಾ ರಾಜಕೀಯಕ್ಕೆ ಸಂಸದ ಶ್ರೀನಿವಾಸ ಪ್ರಸಾದ ನಿವೃತ್ತಿ ಘೋಷಣೆ

ಮೈಸೂರು: ಮೈಸೂರು ಭಾಗದಲ್ಲಿ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ (V Srinivasa Prasad) ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಇಂದು (ಆಗಸ್ಟ್​ 06) ಅವರ ಜನ್ಮವಾಗಿದ್ದು ಇದೇ ಸಂದರ್ಭದಲ್ಲಿ ಅವರು ತಮ್ಮ ರಾಜಕೀಯ ಜೀವನದ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಯೋಜಿಸಲಾಗಿದೆ. ನಾಲ್ಕು ವರ್ಷದ ಹಿಂದೆಯೇ ನಾನು ನಿವೃತ್ತಿ ಬಯಸಿದ್ದೆ. ಆದರೆ ರಾಜಕೀಯ … Continued