ತಿರುಪತಿ ದರ್ಶನಕ್ಕೆ ಎರಡು ಡೋಸ್ ಲಸಿಕೆ ಪ್ರಮಾಣಪತ್ರ ಅಥವಾ ಆರ್ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ
ಅಮರಾವತಿ: ಆಂಧ್ರಪ್ರದೇಶ ತಿರುಪತಿ ತಿರುಮಲದಲ್ಲಿರುವ ವೆಂಕಟೇಶ್ವರ ದೇಗುಲಕ್ಕೆ ಭೇಟಿ ನೀಡುವ ಎಲ್ಲಾ ಯಾತ್ರಾರ್ಥಿಗಳಿಗೆ ಕೋವಿಡ್ -19 ಲಸಿಕೆ ಪ್ರಮಾಣಪತ್ರ ಅಥವಾ ಋಣಾತ್ಮಕ ಆರ್ಟಿ-ಪಿಸಿಆರ್ ಪರೀಕ್ಷಾ ವರದಿ ಕಡ್ಡಾಯಗೊಳಿಸಲಾಗಿದೆ. ತಿರುಮಲ ತಿರುಪತಿ ದೇವಸ್ತಾನ (ಟಿಟಿಡಿ) ಅಧ್ಯಕ್ಷ ವೈ.ವಿ. ಸುಬ್ಬಾ ರೆಡ್ಡಿ ಈ ಘೋಷಣೆ ಮಾಡಿದ್ದಾರೆ. ಟಿಟಿಡಿ ವೆಂಕಟೇಶ್ವರ ದೇಗುಲವನ್ನು ನಿರ್ವಹಿಸುತ್ತದೆ. ರೆಡ್ಡಿಯ ಪ್ರಕಾರ, ಕೋವಿಡ್ -19 ಲಸಿಕೆಯ … Continued