ಕರ್ನಾಟಕದಲ್ಲಿ ಲಸಿಕೆ ಕೊರತೆ ಇಲ್ಲ, ಗೊಂದಲ ತಪ್ಪಿಸಲು ಹಂತಹಂತವಾಗಿ ನೀಡ್ತೇವೆ : ಡಿಸಿಎಂ

ಬೆಂಗಳೂರು : ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ. ಆದರೆ ಗೊಂದಲ ತಪ್ಪಿಸಲು ಹಂತಹಂತವಾಗಿ ಲಸಿಕೆ ಕೊಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೋವಿಡ್ ಕಾರ್ಯಪಡೆ ಮುಖ್ಯಸ್ಥ ಡಾ. ಸಿ.ಎನ್ ಅಶ್ವಥ್ ನಾರಾಯಣ ಹೇಳಿದ್ದಾರೆ. ಆಮ್ಲಜನಕ ಸಾಂದ್ರತೆ ಉದ್ಘಾಟನೆ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎರಡನೇ ಡೋಸ್ ಮತ್ತು ಮೊದಲ ಡೋಸ್ ಮಧ್ಯೆ ಗೊಂದಲವಾಗುತ್ತಿದೆ. ಮೊದಲ … Continued