ಹುಬ್ಬಳ್ಳಿ: ನಾಳೆ ವಚನ ದರ್ಶನ ಕೃತಿ ಲೋಕಾರ್ಪಣೆ
ಹುಬ್ಬಳ್ಳಿ: ಕರ್ನಾಟಕ ಸಾಮರಸ್ಯ ವೇದಿಕೆ, ಅರಿವು, ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಸೇರಿದಂತೆ ಇತರ ಸಂಘಟನೆಗಳ ಸಹಯೋಗದಲ್ಲಿ ಆಗಸ್ಟ್ ೭ ರಂದು ಸಂಜೆ ೬ಕ್ಕೆ ವಚನ ದರ್ಶನ ಕೃತಿ ಲೋಕಾರ್ಪಣೆ ಕಾರ್ಯಕ್ರಮ ಸ್ಥಳೀಯ ಸವಾಯಿ ಗಂಧರ್ವ ಹಾಲ್ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ಉತ್ತರದ ಪ್ರಾಂತ ಕಾರ್ಯವಾಹರಾದ ರಾಘವೇಂದ್ರ ಕಾಗವಾಡ ಅವರು … Continued