ತಿರುಪತಿ ವೈಕುಂಠ ಏಕಾದಶಿ ಟೋಕನ್ ಕೌಂಟರಿನಲ್ಲಿ ಕಾಲ್ತುಳಿತ: 6 ಭಕ್ತರು ಸಾವು, ಹಲವರಿಗೆ ಗಾಯ
ತಿರುಪತಿ : ತಿರುಪತಿಯಲ್ಲಿ ಬುಧವಾರ (ಜನವರಿ 8) ರಾತ್ರಿ ವೈಕುಂಠ ಏಕಾದಶಿ ಆಚರಣೆ ನಿಮಿತ್ತ ಸ್ಥಾಪಿಸಲಾಗಿದ್ದ ಟೋಕನ್ ಕೌಂಟರ್ಗಳಲ್ಲಿ ಕಾಲ್ತುಳಿತ ಉಂಟಾಗಿ ದುರಂತ ಸಂಭವಿಸಿದೆ. ತಮಿಳುನಾಡಿನ ಸೇಲಂನ ಮಹಿಳೆ ಸೇರಿದಂತೆ 6 ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ತಿರುಪತಿಯ ಬೈರಾಗಿಪಟ್ಟೇಡಾದ ಎಂಜಿಎಂ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ತಾತ್ಕಾಲಿಕ ಕೌಂಟರ್ನಲ್ಲಿ ಮಹಿಳೆ ಸೇರಿದಂತೆ … Continued