ವಿಶ್ವಾಸ ಕೊಟ್ಟು ವಿಶ್ವಾಸ ಗಳಿಸಿದವರು ಡಾ.ನ.ವಜ್ರಕುಮಾರ: ಧಾರವಾಡದ ನುಡಿ-ನಮನ ಕಾರ್ಯಕ್ರಮದಲ್ಲಿ ಡಾ.ವೀರೇಂದ್ರ ಹೆಗ್ಗಡೆ

ಧಾರವಾಡ: ಜನತಾ ಶಿಕ್ಷಣ ಸಂಸ್ಥೆಯನ್ನು ಕಟ್ಟುವಲ್ಲಿ ಡಾ. ನ.ವಜ್ರಕುಮಾರ ಅವರ ಕಾರ್ಯ ಅದ್ಭುತವಾದದ್ದು ಮತ್ತು ಪ್ರಮುಖವಾದದ್ದು. ಇವತ್ತು ಅವರ ದೇಹ ನಮ್ಮ ಜೊತೆಗೆ ಇರದಿದ್ದರೂ, ಅವರ ಅಸ್ತಿತ್ವ, ವ್ಯಕ್ತಿತ್ವವನ್ನು ಈ ಸಂಸ್ಥೆಯ ಮೂಲಕ ಉಳಿಸಿ ಹೋಗಿದ್ದಾರೆ. ಅವರು ತಮ್ಮ ಕಾರ್ಯದಿಂದ ಜನಮನದಲ್ಲಿ ಅಜರಾಮರರಾಗಿದ್ದಾ ಎಂದು ಧಾರವಾಡದ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಹೇಳಿದರು. ಇಲ್ಲಿಯ ಜನತಾ … Continued