ಕೇರಳ ; ಪಿಣರಾಯಿ ವಿಜಯನ್‌ ವಿರುದ್ಧ ಮೃತ ವಲಯಾರ್ ಸಹೋದರಿಯರ ತಾಯಿ ಸ್ಪರ್ಧೆ

ತಿರುವನಂತಪುರಂ: 2017ರಲ್ಲಿ ಕೇರಳದ ಪಾಲಕ್ಕಾಡ್‌ನಲ್ಲಿ ಲೈಂಗಿಕ ಕಿರುಕುಳದ ನಂತರ ನಿಗೂಢವಾಗಿ ಮೃತಪಟ್ಟಿದ್ದ ವಲಯಾರ್ ಸಹೋದರಿಯರ ತಾಯಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಕಣ್ಣೂರು ಜಿಲ್ಲೆಯ ಧರ್ಮದಂ ವಿಧಾನಸಭಾ ಕ್ಷೇತ್ರದಿಂದ ತಾವು ಕಣಕ್ಕಿಳಿಯಲಿದ್ದು, ತಮ್ಮ ಮಕ್ಕಳಿಗೆ ನ್ಯಾಯ ದೊರೆಯದ ಕಾರಣ ಪ್ರತಿಭಟನಾ ರೂಪದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೇರಳದ ಪಾಲಕ್ಕಾಡ್‌ನಲ್ಲಿನ … Continued