ವಾಲ್ಮೀಕಿ ಹಗರಣ : ಚಾರ್ಜ್ ಶೀಟ್ ಸಲ್ಲಿಸಿದ ಇ.ಡಿ.

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ಶಾಸಕರು/ಸಂಸದರ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಮಾಜಿ ಸಚಿವ ನಾಗೇಂದ್ರ ಸೇರಿ 5 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಯಾಗಿದ್ದು ನಾಗೇಂದ್ರ ಅಣತಿಯಂತೆ 187 ಕೋಟಿ ರೂ. ಹಗರಣ ನಡೆದಿದೆ … Continued

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಜುಲೈ 18ರ ವರೆಗೆ ಇಡಿ ಕಸ್ಟಡಿಗೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರೂ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.)ದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಜುಲೈ 18ರ ವರೆಗೆ ಇ.ಡಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಹೆಚ್ಚಿನ ವಿಚಾರಣೆ, ಮಹಜರು ಹಿನ್ನೆಲೆಯಲ್ಲಿ ಇಂದು, ಶನಿವಾರ ಬೆಳಿಗ್ಗೆ ನಾಗೇಂದ್ರ ಅವರನ್ನು ಯಲಹಂಕದ … Continued

ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ನಾಗೇಂದ್ರ ವಶಕ್ಕೆ ಪಡೆದ ಇ.ಡಿ.

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಎರಡು ದಿನದಿಂದ ಶೋಧ ಕಾರ್ಯ ನಡೆಸಿದ ಇ.ಡಿ ಅಧಿಕಾರಿಗಳು ಈಗ ಮಾಜಿ ಸಚಿವ ಹಾಗೂ ಶಾಸಕ ನಾಗೇಂದ್ರ ಅವರನ್ನು ಬೆಂಗಳೂರಿನ ಅವರ ಮನೆಯಲ್ಲಿ ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ … Continued