ವಾಲ್ಮೀಕಿ ಹಗರಣ : ಚಾರ್ಜ್ ಶೀಟ್ ಸಲ್ಲಿಸಿದ ಇ.ಡಿ.
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ಶಾಸಕರು/ಸಂಸದರ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಮಾಜಿ ಸಚಿವ ನಾಗೇಂದ್ರ ಸೇರಿ 5 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಯಾಗಿದ್ದು ನಾಗೇಂದ್ರ ಅಣತಿಯಂತೆ 187 ಕೋಟಿ ರೂ. ಹಗರಣ ನಡೆದಿದೆ … Continued