ಡಿಕೆ ಶಿವಕುಮಾರ ಸರ್ಕಾರದ ಮೊದಲ ವಿಕೆಟ್ ಪತನ : ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribes Development Corporation)ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಿರಂತರವಾಗಿ ನಡೆಸುತ್ತಿರುವ ರಾಜಕೀಯ ದಾಳಿಯ ನಡುವೆಯೇ ಸಚಿವ ಬಿ. ನಾಗೇಂದ್ರ ಅವರು ಶುಕ್ರವಾರ ಸಂಜೆ ಡಿ.ಕೆ. ಶಿವಕುಮಾರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಘೋಷಿಸುವ ವೇಳೆ ಅವರು ಕಣ್ಣೀರು ಹಾಕಿದ್ದಾರೆ. … Continued