ವಾಲ್ಮೀಕಿ ನಿಗಮ ಹಗರಣ ; ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ ​ಗೆ ಅನುಮತಿ ನೀಡಿದ ರಾಜ್ಯಪಾಲರು

ಬೆಂಗಳೂರು : ಬಹುಕೋಟಿ ಮೌಲ್ಯದ ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ಬಿ. ನಾಗೇಂದ್ರ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ನಾಗೇಂದ್ರ ವಿರುದ್ಧ ನ್ಯಾಯಾಲಯದಲ್ಲಿ ಔಪಚಾರಿಕ … Continued

ವಾಲ್ಮೀಕಿ ನಿಗಮ ಹಗರಣ: ಇ.ಡಿ. ಅಧಿಕಾರಿಗಳ ವಿರುದ್ಧದ ಎಫ್​ಐಆರ್​ ಗೆ ಹೈಕೋರ್ಟ್ ತಡೆ

ಬೆಂಗಳೂರು : ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗೆ ವಿಚಾರಣೆಯ ನೆಪದಲ್ಲಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಗಳಾಗಿರುವ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ಮಂಗಳವಾರ ತಡೆ ನೀಡಿದೆ. ಜಾರಿ ನಿರ್ದೇಶನಾಲಯದ ಉಪ ನಿರ್ದೇಶಕ ಮನೋಜ ಮಿತ್ತಲ್‌ ಮತ್ತು ಸಹಾಯಕ ನಿರ್ದೇಶಕ ಮುರಳಿ ಕಣ್ಣನ್‌ ವಿರುದ್ಧದ ತನಿಖೆ ನಡೆಸುವುದಕ್ಕೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ … Continued

ವಾಲ್ಮೀಕಿ ನಿಗಮ ಹಗರಣ ; ಮಾಜಿ ಸಚಿವ ನಾಗೇಂದ್ರ ಆಪ್ತ ಸಹಾಯಕನ ವಶಕ್ಕೆ ಪಡೆದ ಇ.ಡಿ.

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ ಎಂಬವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಹಗರಣಕ್ಕೆ ಸಂಬಂಧಿಸಿದಂತೆ ಪಿಎ ಹರೀಶನನ್ನು ಬುಧವಾರ ವಶಕ್ಕೆ ಶಾಂತಿನಗರದ ಇ.ಡಿ. ಕಚೇರಿಗೆ ಕರೆತಂದಿದ್ದಾರೆ ಎಂದು … Continued