ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ: ವನಂ ಶಿವರಾಮು, ಡಾ.ಶಂಭು ಬಳಿಗಾರಗೆ ತಜ್ಞ ಪ್ರಶಸ್ತಿ, 30 ಸಾಧಕರಿಗೆ ವಾರ್ಷಿಕ ಗೌರವ ಪ್ರಶಸ್ತಿ ಪ್ರಕಟ-ಪೂರ್ಣ ಪಟ್ಟಿ ಇಲ್ಲಿದೆ

ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿ 2022ನೇ ಸಾಲಿನ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಿದೆ. ಇಬ್ಬರನ್ನು ತಜ್ಞ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಮಂಡ್ಯ ಜಿಲ್ಲೆಯ ವ.ನಂ.ಶಿವರಾಮು ಅವರಿಗೆ ಪ್ರತಿಷ್ಠಿತ ಡಾ ಜಿ.ಶಂ.ಪರಮಶಿವಯ್ಯ (ಜಿಶಂಪ) ಪ್ರಶಸ್ತಿ ಮತ್ತು ಬಾಗಲಕೋಟೆಯ ಡಾ ಶಂಭು ಬಳಿಗಾರ ಅವರಿಗೆ ಡಾ ಬಿ.ಎಸ್.ಗದ್ದಿಗಿಮಠ ಪ್ರಶಸ್ತಿ ಪ್ರಕಟಿಸಲಾಗಿದೆ. ಅಲ್ಲದೆ, ಕರ್ನಾಟಕದ ವಿವಿಧ ಜಿಲ್ಲೆಗಳ ಒಟ್ಟು 30 ಜಾನಪದ … Continued